Friday, August 28, 2026

pm modi

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

Recipe: ಆಲೂ ಪಾಲಕ್ ಬಜ್ಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಪ್ ಪಾಲಕ್, ಅರ್ಧ ಕಪ್ ಕಡಲೆ ಹುಡಿ, 2 ಸ್ಪೂನ್ ಕಾರ್ನ್ ಫ್ಲೋರ್, 4 ಆಲೂಗಡ್ಡೆ, ಚಿಕ್ಕ ತುಂಡು ಶುಂಠಿ, 10 ಎಸಳು ಬೆಳ್ಳುಳ್ಳಿ, ಹಸಿಮೆಣಸು, ಜೀರಿಗೆ, ಸೋಂಪು, ಕೊತ್ತೊಂಬರಿ ಕಾಳು, ಕರಿಯಲು ಎಣ್ಣೆ, ಉಪ್ಪು. ಮಾಡುವ ವಿಧಾನ: ಪಾಲಕ್‌ನ್ನು ಸಣ್ಣಗೆ ಹೆಚ್ಚಿ, ಆಲೂಗಡ್ಡೆಯನ್ನು ತುರಿಯಬೇಕು. ಮಿಕ್ಸಿಂಗ್ ಬೌಲ್‌ಗೆ ಕಡಲೆ ಹುಡಿ,...

Recipe: ತೂಕ ಇಳಿಸಲು ಪ್ರೋಟಿನ್ ಸಲಾಡ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಜ್ಮಾ, ಕಾಲು ಕಪ್ ಕಪ್ಪು ಕಡಲೆ, ಬ್ರೋಕಲಿ, ಕ್ಯಾಪ್ಸಿಕಂ, ಈರುಳ್ಳಿ, ಟೋಮ್ಯಾಟೋ, ಕ್ಯಾಬೇಜ್, ಸೌತೇಕಾಯಿ ಇದೆಲ್ಲವೂ ಸೇರಿ 1 ಚಿಕ್ಕ ಬೌಲ್ ಆದ್ರೆ ಸಾಕು. ಕಾಲು ಕಪ್ ಹುರಿದ ನೆಲಗಡಲೆ. ಇನ್ನು ಸಿಸನಿಂಗ್‌ಗೆ 1 ಸ್ಪೂನ್ ನಿಂಬೆರಸ, ಆಲಿವ್ ಎಣ್ಣೆ, ಅರ್ಥ ಸ್ಪೂನ್ ಪೆಪ್ಪರ್, ಆರೆಗ್ಯಾನೋ, ಅವಶ್ಯಕತೆ...

Horoscope: ಅಗತ್ಯಕ್ಕಿಂತ ಹೆಚ್ಚು ಯೋಚಿಸುವ ರಾಶಿಯವರು ಇವರು

Horoscope: ಒಂದ``ಂದು ರಾಶಿಯವರದ್ದು ಒಂದ``ಂದು ಸ್ವಭಾವ. ಕೆಲವರಿಗೆ ಕೋಪ ಹೆಚ್ಚು, ಕೆಲವರಿಗೆ ತಾಳ್ಮೆ ಹೆಚ್ಚು, ಕೆಲವರು ಶಾಂತ ಸ್ವಭಾವದವರು, ಇನ್ನು ಕೆಲವರು ಮಾತಿನ ಮಲ್ಲರು. ಅದೇ ರೀತಿ ಇಂದು ನಾವು ಯಾವ ರಾಶಿಯವರು ಅಗತ್ಯಕ್ಕಿಂತ ಯೋಚಿಸುತ್ತಾರೆ ಅಂತಾ ಹೇಳಲಿದ್ದೇವೆ. ಕರ್ಕ: ಕರ್ಕ ರಾಶಿಯವರು ಅತ್ಯಂತ ಸೂಕ್ಷ್ಮ ಜೀವಿಗಳು. ಪ್ರತಿ ವಿಚಾರವನ್ನು ಹೆಚ್ಚು ಯೋಚಿಸುವ ಗುಣ ಇವರಿಗಿರುತ್ತದೆ....

Hubli News: ಗ್ಯಾಸ್ ದಂಧೆಕೋರರಿಗೆ ಕಮಿಷನರ್ ವಾರ್ನಿಂಗ್

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ಇದೀಗ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಅಡ್ಡೆಯ ಮೇಲೆ ದಾಳಿ ಮಾಡಿ ದಂಧೆ ಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಕಾರವಾರ ರಸ್ತೆಯ...

Spiritual: ಮುಸ್ಸಂಜೆ ವೇಳೆ ಇಂಥ ಕೆಲಸಗಳನ್ನು ಮಾಡಲೇಬೇಡಿ

Spiritual: ಜೀವನದಲ್ಲಿ ಉದ್ಧಾರವಾಗಬೇಕು ಅಂತಲೇ ಎಲ್ಲರೂ ದುಡಿಯುವುದು. ಆದರೆ ದುಡಿದ ದುಡ್ಡು ಮಾತ್ರ ಎಲ್ಲರ ಬಳಿ ನಿಲ್ಲುವುದಿಲ್ಲ. ಇದಕ್ಕೆ ಕಾರಣ ನಾವಿರುವ ರೀತಿ. ನಾವು ಯಾವ ರೀತಿ ಮನೆಯಲ್ಲಿ ಇರುತ್ತೇವೆ. ಯಾವ ಯಾವ ನಿಯಮಗಳನ್ನು ಅನುಸರಿಸುತ್ತೇವೆ ಅಂತಾ ಅನ್ನೋದರ ಮೇಲೆ ನಮ್ಮ ಆರ್ಥಿಕ ಪರಿಸ್ಥಿತಿ ನಿಂತಿರುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ಲಕ್ಷ್ಮೀ ನಿಲ್ಲಬೇಕು ಅಂದ್ರೆ,...

Horoscope: ಹಣ ಮಾಡುವುದರಲ್ಲಿ ಈ 3 ರಾಶಿಯವರು ಎತ್ತಿದ ಕೈ

Horoscope: ಕೆಲವು ರಾಶಿಯವರಿಗೆ ಕೆಲವು ಟ್ಯಾಲೆಂಟ್ ಇರುತ್ತದೆ. ಅದೇ ರೀತಿ ನಾವಿಂದು ಯಾವ ರಾಶಿಯವರಿಗೆ ಹಣ ಮಾಡುವ ಟ್ಯಾಲೆಂಟ್ ಇದೆ ಅಂತಾ ಹೇಳಲಿದ್ದೇವೆ. ಮಿಥುನ ರಾಶಿ: ಮಿಥುನ ರಾಶಿಯವರು ಹಣ ಮಾಡುವುದರಲ್ಲಿ ನಿಸ್ಸೀಮರು. ಯಾಕೆ ಇವರು ನಿಸ್ಸೀಮರು ಎಂದರೆ, ಇವರು ಬುದ್ಧಿವಂತರು. ಯಾವ ಕೆಲಸ ಮಾಡಿದರೆ, ಉತ್ತಮ ಹಣ ಸಂಪಾದನೆ ಮಾಡಬಹುದು ಎಂದು ಇವರು ತಿಳಿದಿರುತ್ತಾರೆ....

Recipe: ತೂಕ ಇಳಿಸಲು ಸಹಕಾರಿ ಈ ಮೊಳಕೆ ಬರಿಸಿದ ಹೆಸರು ಕಾಳಿನ ತಾಲಿಪಿಟ್

Recipe: ಬೇಕಿರುವ ಸಾಮಗ್ರಿ: 1 ಕಪ್ ಮೊಳಕೆ ಬರಿಸಿದ ಹೆಸರು ಕಾಳು, 1 ಈರುಳ್ಳಿ, 1 ಕ್ಯಾರೆಟ್ ತುರಿ, ಕ``ತ್ತ``ಂಬರಿ ಸ``ಪ್ಪು, ಶುಂಠಿ ಪೇಸ್ಟ್, ಹಸಿಮೆಣಸು, 1 ವರೆ ಕಪ್ ಅಕ್ಕಿ ಹಿಟ್ಟು, 1 ಸ್ಪೂನ್ ಜೀರಿಗೆ, ಹಿಂಗು, ಉಪ್ಪು, ಎಣ್ಣೆ . ಮಾಡುವ ವಿಧಾನ: ಮೊಳಕೆ ಬರಿಸಿದ ಹೆಸರು ಕಾಳನ್ನು ತರಿತರಿಯಾಗಿ ರುಬ್ಬಿ, ಮಿಕ್ಸಿಂಗ್...

Recipe: ಪ್ರೋಟಿನ್ ಭರಿತವಾದ ಹೆಸರು ಬೇಳೆ ಪರೋಠಾ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ಹೆಸರುಬೇಳೆ, 2 ಕಪ್ ಗೋದಿ ಹುಡಿ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಹಸಿಮೆಣಸು, ಶುಂಠಿ ಪೇಸ್ಟ್, ಕ``ತ್ತ``ಂಬರಿ ಸ``ಪ್ಪು, ಕರಿಬೇವು, ಉಪ್ಪು, ಎಣ್ಣೆ ಅಥವಾ ತುಪ್ಪ. ಮಾಡುವ ವಿಧಾನ: ಹೆಸರು ಬೇಳೆಯನ್ನು 2 ಗಂಟೆ ನೆನೆಸಿ. ಬಳಿಕ ಮಿಕ್ಸಿಂಗ್...

Hubli: ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್ ಯತ್ನ, ಹೈ ಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ. ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img