Friday, August 28, 2026

pm modi

ಬಾಹ್ಯಾಕಾಶಕ್ಕೆ ಧಾರವಾಡದ ಹೆಸರು, ಮೆಂತ್ಯೆ ಕಾಳು.. ಕೃಷಿ ವಿ ವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ

Dharwad News: ಇಸ್ರೋ ಮತ್ತು ನಾಸಾ ಜಂಟಿಯಾಗಿ ಕೈಗೊಂಡಿರುವ ಎಕ್ಸಿಯೋಮ್-4 ಮಿಷನ್‌ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಶೇಷ ಕೊಡುಗೆ ನೀಡಿದೆ. ಈ ಅಂತರಿಕ್ಷೆ ಯಾತ್ರೆಗೆ ಧಾರವಾಡದಿಂದ ಹೆಸರು ಮತ್ತು ಮೆಂತ್ಯೆ ಕಾಳುಗಳು ಹೋಗಿವೆ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕೃಷಿ ವಿಶ್ವವಿದ್ಯಾಲಯದಿಂದ...

Chikkodi News: ಅಂಕಲಿ ಪೊಲೀಸರ ದರ್ಪ: ತಾಯಿ ಮಗನ ಮೇಲೆ ನಡು ರಸ್ತೆಯಲ್ಲೇ ಹ*ಲ್ಲೆ

Chikkodi News: ಬೆಳಗಾವಿಯ ಚಿಕ್ಕೋಡಿಯಲ್ಲಿ ಪೋಲೀಸರು ಮನಬಂದಂತೆ ತಾಯಿ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಮೂಲಕ ಅಂಕಲಿ ಪೋಲೀಸರು ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅನ್ನೋ ಅನುಮಾನ ಹೆಚ್ಚಾಗಿದೆ. ಮಹಾರಾಷ್ಟ್ರ ಸಾಂಗ್ಲಿಯಿಂದ ಚಿಕ್ಕೋಡಿಗೆ ಬೈಕ್ ಮೇಲೆ ಬರುತ್ತಿದ್ದ ತಾಯಿ ಮಗನನ್ನು ರಸ್ತೆಯಲ್ಲೇ ಅಡ್ಡಗಟ್ಟಿ, ಪೋಲೀಸರು ಹಲ್ಲೆ ನಡೆಸಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ. ಹೃಷಿಕೇಶ್ ಲಿಂಬಿಗಿಡದ...

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...

Dharwad News: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟಕ್ಕೆ ಪ್ರಯತ್ನ ನಡೆಸಿ, ಸಿಕ್ಕಿಬಿದ್ದ ಖದೀಮರು

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟ ಯತ್ನ ನಡೆದಿದ್ದು, ವಂಚಕರಿಬ್ಬರಿಗೆ ಸಾರ್ವಜನಿಕರು ಗೂಸಾ ನೀಡಿದ್ದಾರೆ. ಧಾರವಾಡದ ಟಿಕಾರೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಈ ವಂಚಕರು ಓಡಾಡುತ್ತಿದ್ದರು. ಆರಂಭದಲ್ಲಿ ಜನರಿಗೆ ಅಸಲಿ ಚಿನ್ನ ತೋರಿಸಿ, ಯಾಮಾರಿಸುತ್ತಿದ್ದ ಖದೀಮರು, ಹಣ ನೀಡಿದ ಮೇಲೆ ನಕಲಿ ಚಿನ್ನ ನೀಡುತ್ತಿದ್ದರು. ಕೆಲ ವ್ಯಾಪಾರಿಗಳು...

Political News: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಇರುವ ಮಾತುಕತೆಗಳೆಲ್ಲ ಊಹಾಪೋಹಗಳು ಅಂತಾ ಜೋಶಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಜೋಶಿ, ಪ್ರಧಾನಿ ಮೋದಿ ಮತ್ತು ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ, ಚೆನ್ನಾಗಿದೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕ``ಳ್ಳುತ್ತಾರೆ ಎಂದು ಜೋಶಿ ಹೇಳಿದ್ದಾರೆ. ಅಲ್ಲದೇ ಆರ್.ಅಶೋಕ್ ಅವರು ದೆಹಲಿಗೆ ಭೇಟಿ ನೀಡಿದ್ದು ನಿಜ. ಆದರೆ...

Political News: ಇದು ಹಿನ್ನಡೆ ಅಲ್ಲ! ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ: ಹರೀಶ್ ಗೌಡ

Political News: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ನಿ) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಮಾತನಾಡಿರುವ ಹರೀಶ್ ಗೌಡ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು. ಹಿಂದೆ ಬಾಗಿಲಿನಿಂದ ನಡೆಸತಕ್ಕದ್ದಲ್ಲ. ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ನಾವು 1 ಮತಗಳ ಅಂತರದಿಂದ ಸೋತಿದ್ದೇವೆ....

ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮನಹಳ್ಳಿ ಸರ್ಕಲ್‌ ಬಳಿಯ ಡಾ. ಬಾಬು ಜಗಜೀವನರಾಂ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು.  ಈ...

Madhya Pradesh: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು ಹಾಕಿ ಎಡವಟ್ಟು

Madhya Pradesh : ಮಧ್ಯಪ್ರದೇಶದ ಸಿಎಂ ಡಾ.ಮೋಹನ್ ಯಾದವ್ ಅವರ 19 ಬೆಂಗಾವಲು ಪಡೆ ವಾಹನಕ್ಕೆ ಡಿಸೇಲ್ ಬದಲು ನೀರು ಹಾಕಿ ಎಡವಟ್ಟು ಮಾಡಲಾಗಿದೆ. ಗುರುವಾರ ರಾತ್ರಿ 10 ಗಂಟೆಗೆ ಸಿಎಂ ಬೆಂಗಾವಲಿನ 19 ಕಾರುಗಳು ಡಿಸೇಲ್ ಹಾಕಿಸಲು ರತ್ಲಂ ನಗರ ಮಿತಿಯ ದೋಸಿಗಾವ್‌ನಲ್ಲಿರುವ ಭಾರತ್ ಪೆಟ್ರೋಲಿಯಂ ಶಕ್ತಿ ಇಂಧನ್ ಪೆಟ್ರೋಲ್ ಪಂಪ್‌ಗೆ ತೆರಳಿತ್ತು. ಆದರೆ...

Recipe: ಗೋಬಿಯಿಂದ ಮಾಡಬಹುದು ಟೇಸ್ಟಿ ಪಾರೋಠಾ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಗೋಬಿ (ಹೂಕೋಸು), ಚಿಕ್ಕ ತುಂಡು ಶುಂಠಿ, 10 ಎಸಳು ಬೆಳ್ಳುಳ್ಳಿ, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಚಾಟ್ ಮಸಾಲೆ, ಧನಿಯಾ ಪುಡಿ, ಎಲ್ಲವೂ 1 ಸ್ಪೂನ್. 2 ಕಪ್ ಗೋದಿ ಹುಡಿ, ತುಪ್ಪ ಅಥವಾ ಎಣ್ಣೆ, ಉಪ್ಪು. ಮಾಡುವ ವಿಧಾನ: ಗೋಬಿಯನ್ನು ತುರಿದುಕ``ಳ್ಳಿ. ನಂತರ ಪ್ಯಾನ್ ಬಿಸಿ...

Life Lesson: ಮಾನಸಿಕವಾಗಿ ಕುಗ್ಗುವಿಕೆ! ಮನುಷ್ಯ ಪ್ರಾಣಿಯಾಗೋದು ಯಾವಾಗ?

Life Lesson: ಮುಂಚೆ ಎಲ್ಲ ಡಿಪ್ರೆಶನ್ ಅನ್ನೋ ಪದದ ಅರ್ಥವೇ ಗ``ತ್ತಿರಲಿಲ್ಲ. ಆದರೆ ಇತ್ತೀಚೆಗೆ, ಯುವ ಪೀಳಿಗೆಯಲ್ಲಿ ಡಿಪ್ರೆಶನ್ ಜೋರಾಗಿದೆ. ಮಾನಸಿಕವಾಗಿ ಕುಗ್ಗುವುದನ್ನೇ ಡಿಪ್ರೆಶನ್ ಎನ್ನಲಾಗುತ್ತದೆ. ಹೆಣ್ಣು ಎಷ್ಟೇ ಸ್ಟ್ರಾಂಗ್ ಇದ್ದರೂನು. ಆಕೆ ತನ್ನವರಿಂದ ಎಮೋಶನಲ್ ಸಪೋರ್ಟ್ ಬಯಸುತ್ತಾಳೆ. ಆ ಎಮೋಶನಲ್ ಸಪೋರ್ಟ್ ಸಿಗದಿದ್ದಾಗ, ಆಕೆ ಡಿಪ್ರೆಶನ್‌ಗೆ ಹೋಗೋದು, ರಾಕ್ಷಸಿಯಂತೆ ಆಡೋದು ಸಹಜ. ಹಾಗಾಗಿ ಹೆಣ್ಣು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img