Friday, August 28, 2026

pm modi

Health Tips: ಮಗುವಿಗೆ ಯಾವ ಹಾಲು ಸೂಕ್ತ? ಹಾಲು ಆರೋಗ್ಯಕ್ಕೆ ಒಳ್ಳೇದೋ? ಕೆಟ್ಟದೋ?

Health Tips: ಕೆಲವು ಸಲ ಕೆಲವು ತಾಯಂದಿರು, ಎಲ್ಲಿ ತಮ್ಮ ಅಂದಕ್ಕೆ ಅಡೆತಡೆಯಾಗುತ್ತೆಯೋ ಎಂದು ತಾನೇ ಹೆತ್ತ ಮಗುವಿಗೆ, ಹಾಲುಣಿಸುವುದಿಲ್ಲ. ಆದರೆ ವೈದ್ಯರು ಹೇಳುವ ಪ್ರಕಾರ, ತಾಯಿ ಮಗುವಿಗೆ ಹಾಲುಣಿಸಿದರೆ, ಅವಳ ಅಂದ ಎಂದಿಗೂ ಕ್ಷೀಣಿಸುವುದಿಲ್ಲ. ಅಲ್ಲದೇ, ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಕೂಡ ಕಡಿಮೆ ಇರುತ್ತದೆ. ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಕೂಡ, ಮಗುವಿಗೆ...

ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ, ಖಂಡನೀಯ: ಬಿ.ವೈ.ವಿಜಯೇಂದ್ರ

Political News: ಮಲೈ ಮಹದೇಶ್ವರನ ಸನ್ನಿಧಿಯಲ್ಲಿ 4 ಹುಲಿಗಳನ್ನು ಹತ್ಯೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲೈ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ...

Horoscope: ಈ 4 ರಾಶಿಯವರಿಗೆ ಯಾವುದೇ ಭಯ ಬೇಡ: ಹಣಕಾಸಿನ ವಿಷಯದಲ್ಲಿ ಎಚ್ಚರ!

Horoscope: ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ್ ಗುರೂಜಿ, ಜುಲೈ ತಿಂಗಳ ಮಾಸ ಭವಿಷ್ಯ ಹೇಳಿದ್ದಾರೆ. ಆಷಾಢ ಮಾಸದಲ್ಲಿ ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಮೇಷ : ಮೇಷ ರಾಶಿಯವರಿಗೆ ಈ ತಿಂಗಳು ನಷ್ಟದ ವಾತಾವರಣವೇ ಇರುತ್ತದೆ. ಏಕೆಂದರೆ ಮೇಷ ರಾಶಿಯವರಿಗೆ ಸದ್ಯ ಸಾಡೇಸಾಥಿ ನಡೆಯುತ್ತಿದ್ದು, ವ್ಯವಹಾರದಲ್ಲಿ...

ಲಜ್ಜೆಗೆಟ್ಟ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದ ಮಹಾಂತೇಶ ಬಡಿಗೇರ ಎಂಬುವರು ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್‌ ಮಂಜೂರು ಮಾಡಿಸಲು ತಮ್ಮ ಪತ್ನಿಯ ಮಾಂಗಲ್ಯ ಸರವನ್ನು ಒತ್ತೆ ಇರಿಸಿರುವ ಘಟನೆ ನಡೆದಿದೆ.  ಈ ಘಟನೆಯನ್ನು ಖಂಡಿಸಿ ನಿಖಿಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಜ್ಜೆಗೆಟ್ಟ ಹಾಗೂ...

Political News: ಗುಬ್ಬಿ ಜನತೆಯ ಬಹುಕಾಲದ ಬೇಡಿಕೆ ಈಡೇರಿಕೆ: ಡಿ.ಕೆ.ಶಿವಕುಮಾರ್

Political News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೂಮಿಪೂಜೆ ನೆರವೇರಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಅವರು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ...

Hubli News: ಹುಬ್ಬಳ್ಳಿ ಪ್ರತಿಷ್ಠಿತ ಮಠದ ಹೆಸರಿನಲ್ಲಿ ಹಗಲು ದರೋಡೆಗೆ ಇಳಿದ್ರಾ ಧರ್ಮದರ್ಶಿ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಹುಬ್ಬಳ್ಳಿಯಲ್ಲಿರುವ ಈ ಮಠ ಕೂಡ 1. ಆದರೆ ಇದೀಗ, ಈ ಮಠದ ಧರ್ಮದರ್ಶಿಗಳು ಇದರ ಹೆಸರು ಬಳಸಿಕ``ಂಡು ಹಗಲು ದರೋಡೆಗೆ ಇಳಿದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಕಮಿಟಿ ಮನವಿ ಮೇರೆಗೆ ಈ ಮಠದ ಹೆಸರೇನು ಅಂತಾ ಇನ್ನು ರಿವೀಲ್ ಮಾಡಿಲ್ಲ. ಆದರೆ ಈ ಮಠಕ್ಕೆ ಅಸಂಖ್ಯಾತ...

Health Tips: ಮಗುವಿನಲ್ಲಿ ಜ್ವರ ವಾಂತಿ ಬೇದಿ ಕಂಡುಬಂದಲ್ಲಿ ಎಚ್ಚರ.!

Health Tips: ಹಿರಿಯರು ತಮಗೆ ಬರುವ ಎಂಥ ಆರೋಗ್ಯ ಸಮಸ್ಯೆಯನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಆದರೆ ಮಕ್ಕಳಿಗೇನಾದರೂ ಆರೋಗ್ಯ ಸಮಸ್ಯೆಯಾದರೆ, ಅದನ್ನು ಸಿಹಿಸಿಕ``ಳ್ಳಲಾಗುವುದಿಲ್ಲ. ಇನ್ನು ಮಕ್ಕಳಿಗೆ ಎಂಥ ಆರೋಗ್ಯ ಸಮಸ್ಯೆ ಬಂದರೂ ನಾವು ಅದನ್ನು ನಿರ್ಲಕ್ಷಿಸಬಾರದು. ಅದರಲ್ಲೂ ಜ್ವರ, ವಾಂತಿ, ಬೇಧಿ ಬಂದಲ್ಲಿ, ವೈದ್ಯರ ಬಳಿ ಪರೀಕ್ಷಿಸಿ, ಚಿಕಿತ್ಸೆ ಕ``ಡಿಸುವುದು ತುಂಬಾ ಮುಖ್ಯ. ಈ ಬಗ್ಗೆ...

Health Tips: ರೋಗ ನಿರೋಧಕ ಶಕ್ತಿ ಎಲ್ಲಿರುತ್ತೆ? ಲಸಿಕೆಗಳು ಬೇಕೋ ಬೇಡವೋ?

Health Tips: ರೋಗ ನಿರೋಧಕ ಶಕ್ತಿ ಇದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿ ಬದುಕಬಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ರೋಗ ನಿರೋಧಕ ಶಕ್ತಿಯನ್ನು ಹೇಗೆ ಪಡಿಯೋದು.? ಇದಕ್ಕಾಗಿ ಲಸಿಕೆ ಅವಶ್ಯಕತೆ ಇದೆಯಾ..? ಇತ್ಯಾದಿ ವಿಷಯಗಳ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಡಾ.ಪ್ರಕಾಶ್ ರಾವ್ ಈ ಬಗ್ಗೆ ಮಾತನಾಡಿದ್ದು, ಯಾವುದಾದರೂ ರೋಗಗಳು ಬಂದಾಗ, ಭಾರತೀಯ ಸೇರಿ ಬೇರೆ ಬೇರೆ ದೇಶಗಳ...

Haveri News: ಕಂಟ್ರಾಕ್ಟರ್ ಶಿವಾನಂದ ಹ*ತ್ಯೆಗೆ ಬಿಗ್ ಟ್ವಿಸ್ಟ್: ಆರೋಪಿಗಳ ಕಾಲಿಗೆ ಫೈರಿಂಗ್

Haveri News: ಹಾವೇರಿ: ಹಾವೇರಿಯಲ್ಲಿ ಕಂಟ್ರಾಕ್ಟರ್ ಶಿವಾನಂದ ಬರ್ಬರವಾಗಿ ಹತ್ಯೆಯಾದ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯ ಆರೋಪಿ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ, ಆರೋಪಿ ಅಶ್ರಫ್ ಹತ್ಯೆಯ ಕಥೆ ಹೇಳಿದ್ದಾನೆ. ಶಿವಾನಂದ ನನ್ನ ಹತ್ಯೆಗೆ ಸುಪಾರಿ ನೀಡಿದ್ದ, 10 ಲಕ್ಷ ರೂಪಾಯಿಗೆ ನನ್ನನ್ನು ಹತ್ಯೆ ಮಾಡಲು ಹುಬ್ಬಳ್ಳಿ ಹುಡುಗರಿಗೆ ಸುಪಾರಿ ನೀಡಿದ್ದ. ಮುಂಜಾನೆ...

Life Lesson: ಹೆಣ್ಣು ಗಂಡನ್ನ ಮೊದಲು ಮನುಷ್ಯರನ್ನಾಗಿ ನೋಡಿ!

Life Lesson: ವೈವಾಹಿಕ ಜೀವನ ಹೇಗಿರಬೇಕು..? ಇಲ್ಲಿ ಸಮಸ್ಯೆ ಬಂದಾಗ ಯಾವ ರೀತಿಯಾಗಿ, ಅದನ್ನ ಬಗೆಹರಿಸಿಕ``ಳ್ಳಬೇಕು. ಇತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಇದೀಗ ಇತ್ತೀಚೆಗೆ ಮಹಿಳೆಯರು ಹೆಚ್ಚು ಕ್ರೈಮ್‌ನಲ್ಲಿ ಭಾಗವಹಿಸುತ್ತಿದ್ದಾರೆ ಅನ್ನೋ ವಿಷಯದ ಬಗ್ಗೆಯೂ ಡಾ.ರೂಪಾ ರಾವ್ ತಮ್ಮ ಅಭಿಪ್ರಾಯ ಹಂಚಿಕ``ಂಡಿದ್ದಾರೆ. ಮನೋ ವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು ಈ ಬಗ್ಗೆ ವಿವರಿಸಿದ್ದು, ಹೆಣ್ಣು ಗಂಡನ್ನು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img