Friday, August 28, 2026

pm modi

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಸ್ವಚ್ಛತಾ ಕಾರ್ಯಕ್ಕೆ ಚಾಲನೆ ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದ ಸುತ್ತ ಮುತ್ತಲಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ದಿವ್ಯಪ್ರಭು...

Hubli News: ಜೈನ್ ಕಾಲೇಜಿನ ಜಿಹಾದಿ ಮನಸ್ಸಿನ ವಿದ್ಯಾರ್ಥಿಗಳನ್ನು ವಜಾ ಮಾಡುವಂತೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ. ಹಾಗಾಗಿ ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ...

Karnataka TV: ಶಿಕ್ಷಣ ಮಂತ್ರಿಗಳೇ ಈ ಮಕ್ಕಳ ಪರಿಸ್ಥಿತಿಯನ್ನು ಒಮ್ಮೆ ನೋಡಿ, ಇದಕ್ಕೇನಾದರೂ ವ್ಯವಸ್ಥೆ ಮಾಡಿ..

Dharwad News: ಧಾರವಾಡ: ಧಾರವಾಡದ ನವಲಗುಂದ ಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಬಿಲ್ಡೀಂಗ್‌ನ ಸ್ಥಿತಿಯನ್ನ ಆ ದೇವರೇ ಮೆಚ್ಚಬೇಕಿದೆ. ಏಕೆಂದರೆ, ಆ ಶಾಲೆಯ ಮಕ್ಕಳು ಸುಮಾರು ವರ್ಷಗಳಿಂದ ದೇವಸ್ಥಾನದಲ್ಲೇ ಪಾಠ ಕೇಳುತ್ತಿದ್ದಾರೆ. ಒಂದರಿಂದ 4ನೆಯ ತರಗತಿಯ ಸರ್ಕಾರಿ ಕಿರಿಯ ಶಾಲಾ ಮಕ್ಕಳಿಗೆ ಸ್ವಂತ ಶಾಲಾ ಕಟ್ಟಡವೇ ಇಲ್ಲ. ಇನ್ನು ಈ ಶಾಲೆ ಹಳ್ಳಿಯಲ್ಲಿ ಇರೋದಲ್ಲ. ಬದಲಾಗಿ ಸಿಟಿಯಲ್ಲೇ...

ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...

Health Tips: ಶುಗರ್ ಕಾಯಿಲೆ ಇರುವವರು ಹಣ್ಣುಗಳನ್ನ ಸೇವಿಸಬಾರದೇ.?

Health Tips: ಡಾ.ಪ್ರಕಾಶ್ ರಾವ್ ಎನ್ನುವವರು ಸಕ್ಕರೆ ಖಾಯಿಲೆ ಇರುವವರು ಯಾವ ರೀತಿ ತಮ್ಮ ಆರೋಗ್ಯವನ್ನು ನೋಡಿಕ``ಳ್ಳಬೇಕು ಅಂತಾ ಈಗಾಗಲೇ ವಿವರಿಸಿದ್ದಾರೆ. ಅದರ ಜತೆ ಇಂದು, ಶುಗರ್ ಇದ್ದವರು ಯಾವ್ಯಾವ ಹಣ್ಣು ತಿನ್ನಬಾರದು ಅಂತಲೂ ವಿವರಿಸಿದ್ದಾರೆ. ಹಣ್ಣಿನಲ್ಲಿ ಸಿಹಿ ಅಂಶವಿರುವ ಕಾರಣಕ್ಕೆ, ಶುಗರ್ ಇರುವವರು ಹಲವು ಹಣ್ಣುಗಳನ್ನು ಸೇವಿಸಬಾರದು ಎಂದು ಹೇಳುತ್ತಾರೆ. ಆದರೆ ಹಣ್ಣಿನಲ್ಲಿ ವಿಟಮಿನ್ಸ್...

ಶಾಸಕರ ಮಾತನ್ನು ಆಲಿಸಿ, ಅವರ ಸಮಸ್ಯೆಯನ್ನು ಮಂತ್ರಿಗಳು ಬಗೆಹರಿಸಬೇಕು: ಡಿ.ಕೆ.ಸುರೇಶ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ. ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸುತ್ತಿಲ್ಲವೆಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸುರೇಶ್, ಶಾಸಕರ ಸಮಸ್ಯೆಗಳಿಗೆ ಮಂತ್ರಿಗಳು ಸ್ಪಂದಿಸಬೇಕು. ಶಾಸಕರು ಕೂಡ ಸಾರ್ವಜನಿಕ ಜೀವನದಲ್ಲಿ ಇರುವವರು. ಅವರ ಆಹ್ವಾನವನ್ನು ಪರಿಶೀಲನೆ ಮಾಡಬೇಕಾಗಿರುವುದು ಆಡಳಿತದಲ್ಲಿ ಇರುವವರ ಕರ್ತವ್ಯ. ಇವರು...

Belagavi News: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅಡವಿಸಿದ್ದೇಶ್ವರ ಸ್ವಾಮೀಜಿ

Belagavi News: ಬೆಳಗಾವಿ: ಸ್ವಾಮೀಜಿ ಮಠದಲ್ಲಿ ಮಹಿಳೆಯ ಜತೆ ಸಿಕ್ಕಿಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಅಡವಿಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ ಸೂನ್ಯ ಸಂಪಾದನ ಮಠದಲ್ಲಿ ಮಾತನಾಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು. ಇದೊಂದು ಕಿಡಿಗೇಡಿಗಳ ಷಡ್ಯಂತ್ರ. ನನ್ನ ವಿರುದ್ಧ ಇದೊಂದು ಹುನ್ನಾರದ ಷಡ್ಯಂತ್ರವಾಗಿದೆ, ಆ ರೀತಿ ಯಾವ ಘಟನೆಗಳು ನಡೆದಿಲ್ಲ. ಶ್ರೀಮಠಕ್ಕೆ ಬಂದಿರುವ ಭಕ್ತರ...

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ...

ಶಿವಾಪುರ ಸ್ವಾಮಿಜಿ ಮತ್ತೆ ಮರಳಿ ಮಠಕ್ಕೆ ಬರಬೇಕೆಂದು ಗ್ರಾಮಸ್ಥರಿಂದ ಪಟ್ಟು, ಪ್ರತಿಭಟನೆ

Gadag News: ಮೂಡಲಗಿ ತಾಲೂಕಿನ ಶಿವಾಪುರದ ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗೆ ಸ್ವಾಮೀಜಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಅಡವಿಸಿದ್ದೇಶ್ವರ ಸ್ವಾಮೀಗಳ ಪರವಾಗಿ ಶಿವಾಪುರ ಗ್ರಾಮದ ಸಾವಿರಾರು ಭಕ್ತರು ಗೋಕಾಕ ನಗರದ ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಠದ ಅಬಿವೃದ್ದಿ ಸಹಿಲಾಗದ ಕೆಲವು ಹಿತಾಬದ್ದ ಶಕ್ತಿಗಳು ಶಿವಾಪುರ ಅಡವಿಸಿದ್ದೇಶ್ವರ ಸ್ವಾಮೀಜಿಗಳನ್ನ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿ...

ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಆ ರಾಷ್ಟ್ರವಿರೋಧಿ ಕೃತ್ಯಕ್ಕೆ ಅರ್ಧ ದಶಕ ತುಂಬಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀಮಂತಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ, ತುರ್ತು ಪರಿಸ್ಥಿತಿ ಹೇರಿದ್ದು, ಇಂದಿಗೆ 50 ವರ್ಷ ತುಂಬಿದೆ. ಈ ವೇಳೆ ಅವರು ವಾಕ್‌ ಸ್ವಾತಂತ್ರ, ಪತ್ರಿಕಾ ಸ್ವಾತಂತ್ರವನ್ನು ತಡೆಹಿಡಿದಿದ್ದರು. ಹಾಗಾಗಿ ಈ ದಿನವನ್ನು ಕರಾಳ ದಿನವೆಂದೇ ಪರಿಗಣಿಸಲಾಗಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿಯವರು, ಭಾರತದ ಆತ್ಮಶಕ್ತಿಯ ಮೇಲೆ ಮೊತ್ತ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img