Saturday, August 15, 2026

pm modi

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ ಮಕ್ಕಳಿಗೆ ಉಗುರು ಬೆಚ್ಚಗಿನ ಎಣ್ಣೆ ಹಾಕಿ ಮಸಾಜ್ ಮಾಡಿ, ಬಳಿಕ ಸ್ನಾನ ಮಾಡಿಸುತ್ತಾರೆ. ಬಳಿಕ ವಾರಕ್ಕೆ 1 ಬಾರಿ ಎಣ್ಣೆ ಸ್ನಾನ ಮುಖ್ಯವಾಗಿರುತ್ತದೆ. ಹಾಗಾದ್ರೆ ಯಾಕೆ ಮಕ್ಕಳಿಗೆ...

ನಿರಾಭರಣ ಸುಂದರಿಯಾಗಿ ವಿವಾಹವಾದ ಕೇರಳದ ವಧು: ಟ್ರೆಂಡ್ ಆಗಲಿ ಇಂಥ ಮದುವೆ ಎನ್ನುತ್ತಿದ್ದಾರೆ ಯುವ ಪೀಳಿಗೆ

Kerala Viral News: ಸಾಮಾನ್ಯ ಮದುವೆ ಅಂದ್ರೆ ನಮಗೆ ನೆನಪಿಗೆ ಬರೋದು ಚಿನ್ನ, ರೇಷ್ಮೆ ಸೀರೆ, ಮೇಕಪ್ ಮಾಡಿದ ವಧು, ಜಿಗಿ ಜಿಗಿಯಾಗಿ ಮಿಂಚುವ ವರ, ಭರ್ಜರಿ ಊಟ, ಡೆಕೋರೇಷನ್. ಅದರಲ್ಲೂ ಕೇರಳದ ಮದುವೆಗೆ ಹೋದ್ರೆ, ಅಲ್ಲಿನ ವಧುವಿಗೆ ಕೆಜಿ ಕೆಜಿ ಬಂಗಾರವನ್ನೇ ಹಾಕಲಾಗತ್ತೆ. ಆದರೆ ಇಲ್ಲಿ ಓರ್ವ ಯುವತಿ 1 ಗ್ರಾಮ್ ಬಂಗಾರವಾಗಲಿ, ನಕಲಿ...

Hassan News: ತಮ್ಮನ ಮದುವೆಗೆ ಬಂದಿದ್ದ ಪುನೀತ್ ಕೆರೆಹಳ್ಳಿ ಬಂಧನ: ಕಣ್ಣೀರಿಟ್ಟ ತಾಯಿ

Hassan News: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ತಮ್ಮನ ಮದುವೆಯಲ್ಲಿ ಖುಷಿ ಖುಷಿಯಾಗಿ ಭಾಗಿಯಾಗಿದ್ದ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು, ಸಂಭ್ರಮ ಮದುವೆ ಮನೆಗೆ ಬಂದು ಪೋಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪುನೀತ್‌ರನ್ನು ಬಂಧಿಸಲಾಗಿದೆ. ಮುಸ್ಲಿಂ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ...

3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಗೊಳಿಸಲು ಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಮಾಹಿತಿ ಇಂತಿದೆ.. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ...

Hubli News: ಮಸೀದಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿಗರು ಆರೋಪಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಆ ಆರೋಪಕ್ಕೆ ಸಾಕ್ಷಿಯೂ ಸಿಗುತ್ತಿದೆ. ಮನೆ ಮನೆಗೆ ಹೋಗಿ ಎಸ್ಐ‌ಆರ್ ಪ್ರಕ್ರಿಯೆ ಶುರು ಮಾಡಬೇಕಿತ್ತು. ಆದರೆ ಮಸೀದಿಗೆ ಕರೆದು, ಅರ್ಜಿ ನೀಡಿ ಎಂದು ಮತದಾರರಿಗೆ ಹೇಳಲಾಗಿದೆ. ಈ...

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಹೈದರಾಲಿ ನೀತಿ ಅನುಸರಿಸುತ್ತಿದೆ ಕಾಂಗ್ರೆಸ್: ಸಿ.ಟಿ.ರವಿ

Political News: ಗೃಹಲಕ್ಷ್ಮಿ ಅನುಷ್ಠಾನದಲ್ಲಿ ಕಾಂಗ್ರೆಸ್ ಹೈದರಾಲಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಹೈದರಾಲಿ ತನ್ನ ಬಳಿ ಕೆಲಸ ಮಾಡುವವರಿಗೆ ಹೇಗೆ ಸಂಬಂಳ ನೀಡುತ್ತಿದ್ದನೆಂದರೆ, ಜನವರಿ ತಿಂಗಳ ದುಡ್ಡು 4ನೇ ತಾರೀಖಿಗೆ ಹಾಕುವ ಬದಲು 15ನೇ ತಾರೀಖಿಗೆ ಹಾಕುತ್ತಿದ್ದ. ಫಬ್ರವರಿ ಸಂಬಳ 25ನೇ ತಾರೀಖಿಗೆ ಹಾಕುತ್ತಿದ್ದ. ಮಾರ್ಚ್ ತಿಂಗಳ ಸಂಬಳ...

Political News: ಸಿಎಂ ಮನೆಯಿಂದಲೇ ಎಸ್ಐಆರ್ ಪ್ರಕ್ರಿಯೆಯ ಅಕ್ರಮದ ಪೂಜೆ ಆರಂಭವಾಗಿದೆ: ಹೆಚ್.ಡಿ.ಕುಮಾರಸ್ವಾಮಿ

Political News: ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಶುರುವಾದ ದಿನ, ಯಾವಾಗ ಸಿಎಂ ಮನೆಗೆ ಹೋಗಿ ಅಧಿಕಾರಿಗಳು ಎಸ್ಐಆರ್ ಪ್ರಕ್ರಿಯೆ ಮಾಡಿದರೋ, ಅಲ್ಲಿಯೇ ಅಕ್ರಮದ ಪೂಜೆ ಶುರುವಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಕುಮಾರಸ್ವಾಮಿ, ಯಾವ ಕಾಂಗ್ರೆಸ್ ನಾಯಕರು ಸಂವಿಧಾನದ...

ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ತಿರುಗಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ: Nikhil Kumar

Political News: ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾರದರ್ಶಕ ಹಾಗೂ ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಸುವಂತೆ ಹಾಗೂ ಅಕ್ರಮವೆಸಗಿರುವ BLOಗಳನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ನಡೆದ ಮತದಾರರ ವಿಶೇಷ...

Haveri: ಮಳೆ ಕೊರತೆಯಿಂದ ತತ್ತರಿಸಿದ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ತೀರ್ಮಾನ..

Haveri News: ಹಾವೇರಿ: ಕಳೆದ ಬಾರಿ ಅವಧಿಗೂ ಮುನ್ನ ಅಂದ್ರೆ ಮೇ ನಲ್ಲೇ ವರುಣಾರ್ಭಟ ಜೋರಾಗಿತ್ತು. ಆದರೆ ಈ ಬಾರಿ ಜುಲೈ ಆದರೂ ಸರಿಯಾಗಿ ಮಳೆ ಬರುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅಪರೂಪಕ್ಕೆ ಮಳೆ ಬರುತ್ತಿದೆ. ಹಾಗಾಗಿ ಹಾವೇರಿಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕೃತಕ ಮಳೆ ಸುರಿಸಲು ಮೋಡ ಬಿತ್ತನೆಗೆ ಅಧಿಕೃತ ತೀರ್ಮಾನ ಮಾಡಲಾಗಿದ್ದು,...

ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Haveri News: ಹಾವೇರಿ: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಹಾವೇರಿಯ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ, ಮಾಧ್ಯಮದ ಜತೆ ಮಾತನಾಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ. ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img