Sandalwood News: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಚೈತ್ರ ಕುಂದಾಪುರ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಿಗ್ಬಾಸ್ನಲ್ಲಿ ಇದ್ದಾಗಲೇ, ನನಗೆ ಮದುವೆ ಫಿಕ್ಸ್ ಆಗಿದೆ ಎಂದು ಚೈತ್ರ ಹೇಳಿದ್ದರು. ಆದರೆ ಇದುವರೆಗೂ ಚೈತ್ರ ತಮ್ಮ ಹುಡುಗ ಯಾರು ಎಂದು ತೋರಿಸಲಿಲ್ಲ. ಇದುವೆಗೂ ಅವರ Instagram ನಲ್ಲಿ ಮೆಹೆಂದಿ ಶಾಸ್ತ್ರದ ವೀಡಿಯೋ, ಬೇಗೆ ಮದುವೆಗೆ ಸಂಬಂಧಿಸಿದ ವೀಡಿಯೋ ರಿಲೀಸ್ ಆಗಿದ್ದರೂ ಕೂಡ,...
Hubli News: ಹುಬ್ಬಳ್ಳಿ: ನಿನ್ನೆ ತಡರಾತ್ರಿ ಪಾಕಿಸ್ತಾನದ ಮೇಲೆ ದಾಳಿ ಮಾಡುವುದರ ಮೂಲಕ ಆಫರೇಷನ್ ಸಿಂಧೂರ ಆರಂಭವಾಗಿದ್ದು, ನಮ್ಮ ಭಾರತಿಯ ಸೈನಿಕರ ಆರೋಗ್ಯವಾಗಿ ಇರಲಿ, ಕ್ಷೇಮವಾಗಿ ಇದ್ದು ಯುದ್ಧ ಗೆದ್ದು ಬರಲಿ ಎಂದು, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಹುಬ್ಬಳ್ಳಿಯ ಶ್ರೀ ಸಾಯಿ ಮಂದಿರದಲ್ಲಿ ಯುವಕರಿಂದ...
Mangaluru News: ಮಂಗಳೂರಿನಲ್ಲಿ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೇದೆ ರಶೀದ್ ಎಂಬುವವರು ಕೂಡ ಭಾಗಿಯಾಗಿದ್ದಾರೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದರು. ಏಕೆಂದರೆ, ಸುಹಾಸ್ ಹತ್ಯೆಗೂ ಕೆಲ ದಿನಗಳ ಮುನ್ನ ರಶೀದ್, ಸುಹಾಸ್ಗೆ ನೀನು ನಿನ್ನ ಗೆಳೆಯರೋಂದಿಗೆ ಓಡಾಡಬಾರದು. ನಿನ್ನ ಬಳಿ ಯಾವುದೇ ಆಯುಧ ಇರಿಸಿಕ``ಂಡಿರಬಾರದು ಎಂದು ಹೇಳಿದ್ದರು. ಹೀಗಾಗಿ ರಶೀದ್ ಕೂಡ ಈ ಕೇಸ್ನಲ್ಲಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರ್ ಬಗ್ಗೆ ಮೊದಲ ಬಾರಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿಂದು ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಎಸ್ಎಫ್ನ 50 ಮೂಲಸೌಕರ್ಯ ಯೋಜನೆಗಳ...
Hubli News: ಹುಬ್ಬಳ್ಳಿ: ರ್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...
Mandya: ತನ್ನ ಮಗಳನ್ನ ಹತ್ಯೆ ಮಾಡಿದ ಹುಡುಗನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದಲ್ಲಿ ದೀಪಿಕಾ ಎನ್ನುವ ಶಿಕ್ಷಕಿ ಹತ್ಯೆಯಾಗಿದ್ದ ಘ''ನೆ ವರ್ಷದ ಹಿಂದೆಯಷ್ಟೇ ಸದ್ದು ಮಾಡಿತ್ತು. ಇದೀಗ ಆಕೆಯ ತಂದೆ, ದೀಪಿಕಾ ಹತ್ಯೆ ಕೇಸ್ನ ಆರೋಪಿಯ ತಂದೆಯನ್ನ ಹತ್ಯೆ ಮಾಡಿದ್ದಾರೆ.
2024 ಜನವರಿ 22ರಂದು...
Political News: ಭಾರತೀಯ ಸೇನೆ ಪಾಕ್ ಗಡಿಯಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ, ನೂರಕ್ಕೂ ಹೆಚ್ಚು ಉಗ್ರರನ್ನು ಸದೆಬಡೆದಿದೆ. ಈ ಮೂಲಕ ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕ``ಂಡಿದೆ. ಈ ದಾಳಿಯಿಂದಾಗಿ ಇಡೀ ಭಾರತ ಸಂಭ್ರಮ ಆಚರಿಸುತ್ತಿದೆ. ದಾಳಿ ನಡೆಸಿದ್ದಕ್ಕೆ, ನಮ್ಮ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಪಡುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಶಾಂತಿ...
Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...
International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ``ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ``ಂಡವರ ಶಾಪ, ಪಾಪಿಗಳಿಗೆ ತಾಕಿದೆ.
ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ...
ನವದೆಹಲಿ : ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿಚಾರದಲ್ಲಿ ದೇಶದ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎಂದು ಆರೋಪಿಸುತ್ತಲೇ ಬರುತ್ತಿದೆ. ಈ ಕುರಿತು ದೆಹಲಿಯಲ್ಲಿ ಇತ್ತೀಚಿಗಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಸ್ವತಃ ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯವಾಗಿದೆ ಎಂದು ಒಪ್ಪಿಕೊಂಡಿತ್ತು. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ...