Monday, August 31, 2026

pm modi

Political news: ಪಹಲ್ಗಾಮ್ ದಾಳಿಯ ವಿಚಾರದಲ್ಲಿ ಮೋದಿ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ದೇವೇಗೌಡರು

Political news: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...

ನಾವು ಒಂದಾಗಿ, ಜಗತ್ತಿಗೆ ಸಾಮೂಹಿಕ ಸಂಕಲ್ಪ ತೋರಿಸೋಣ : ವಿಶೇಷ ಅಧಿವೇಶನಕ್ಕೆ ಖರ್ಗೆ, ರಾಹುಲ್‌ ಆಗ್ರಹ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..! ಈ ಕುರಿತು ಪ್ರಧಾನಿ...

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಮೇ1ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ- ಮಯೂರ ಜಯಕುಮಾರ

Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು. ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,...

Mandya News: ಪತ್ನಿ ಮತ್ತು ಪುತ್ರನಿಗೆ ಗುಂಡಿಕ್ಕಿ, ಆತ್ಮಹ*ತ್ಯೆಗೆ ಶರಣಾದ ಉದ್ಯಮಿ ಹರ್ಷವರ್ಧನ್

Mandya News: ನಾವು ಅದೆಷ್’’ೇ ಜಾಣರಿದ್ದರೂ, ನೆಮ್ಮದಿಯಿಂದ ಇದ್ದರೂ, ಆರೋಗ್ಯವಾಗಿ ಇದ್ದರೂ, ಆಸ್ಪತ್ರೆ ಕ’’್’’ುವಷ್’’ು ಶ್ರೀಮಂತರೇ ಇದ್ದರೂ, ಹೋಗುವ ಕಾಲ ಬಂದಾಗ, ಯಮನ ಕರೆಗೆ ಓಗೋdg ಹೋಗಲೇಬೇಕು. ಇಂಥದ್ದೇ ~~ಂದು ಘ’’ನೆ ನಡೆದಿದೆ. ಮಂಡ್ಯದ ಶ್ರೀಮಂತ ಉದ್ಯಮಿ ತಮ್‌ಮ ಪತ್ನಿ ಮತ್ತು ಮಗುವಿಗೆ ಗುಂಡಿಕ್ಕಿ ಕ``ಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ...

Political News: ಸಿದ್ದರಾಮಯ್ಯ ವರ್ತನೆ ಪೋಲೀಸ್ ಇಲಾಖೆಗೆ ಅವಮಾನಿಸುವಂಥದ್ದು: ಬಿ.ವೈ.ವಿಜಯೇಂದ್ರ

Political News: ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್‌ಪಿಗೆ ಬೈದು, ಬಡಿಯಲು ಹೋದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವಿರುದ್ಧ ಸಾಲು ಸಾಲು Tweet ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು...

Belagavi: ಎಎಸ್‌ಪಿಗೆ ಏಕವಚನದಲ್ಲಿ ಬೈದು ಹೊಡೆಯಲು ಕೈ ಎತ್ತಿದ ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕಾಂಗ್ರೆಸ್ ವತಿಯಿಂದ ಪ್ರತಿಭ''ನೆ ಹಮ್ಮಿಕೋಳ್ಳಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಲ ಮಹಿಳೆಯರು ಧಿಕ್ಕಾರ ಕೂಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಈ ವೇಳೆ ಯಾವನೋ ಅವ್ನು ಎಎಸ್ಪಿ..? ಬಾರಯ್ಯಾ...

ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತರಿಗೆ ಅಭಿನಂದನಾ ಕಾರ್ಯಕ್ರಮ.

Bengaluru News: ಬರೀ TV, ಪತ್ರಿಕೆಗಳಿಗಷ್''ೇ ಅಲ್ಲದೇ, ಇನ್ನು ಮುಂದೆ Digital Mediaಗೂ ಜಾಹೀರಾತು ನೀಡಬೇಕು ಎಂಬ ಸರ್ಕಾರ ಆದೇಶ ಜಾರಿಗಳಿಸಿದೆ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ಅಭಿನಂದಿಸಲು ಇದೇ ಮಂಗಳವಾರದಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನಿಮ್ಮನ್ನು ಎದುರಿಸಿ ನಿಲ್ಲುವ ಶಕ್ತಿ ಇದೆ: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ

Political News: ಬೆಂಗಳೂರಿನಲ್ಲಿಂದು ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರಿಗೆ, ಇವರ ಹಿಂದೆ ನಿಂತಿರುವ ಮುಖೇಡಿ ನಾಯಕರಿಗೆ ನೇರವಾಗಿ ಎಚ್ಚರಿಕೆ...

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img