ನವದೆಹಲಿ : ಭಯೋತ್ಪಾದಕರಿಂದ ಪಹಲ್ಗಾಮ್ ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಭಾರತ ಒಂದೊಂದರಂತೆ ಹೊಡೆತ ನೀಡುತ್ತಿದ್ದು, ಇದೀಗ ಎಲ್ಲ ಪಾಕಿಸ್ತಾನಿಗಳು ದೇಶ ತೊರೆಯುವ ನಿಟ್ಟನಲ್ಲಿ ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೆ ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ.
ಎಲ್ಲರೂ ನಮ್ಮೊಂದಿಗೆ ಸಮನ್ವಯ ಸಾಧಿಸಿ, ಪಾಕಿಸ್ತಾನಿ ಪ್ರಜೆಗಳು ಶೀಘ್ರ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ.
ಲಷ್ಕರ್...
Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...
Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.
ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...
ನವದೆಹಲಿ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...
International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ.
https://youtu.be/yQxgkMcVJNs
ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...
Political News: ರೈತರ ಭೂಮಿಗಳಿಗೆ ಸಂಬಂಧಿಸಿದ್ದ ರಾಜ್ಯ ವಕ್ಫ್ ಬೋರ್ಡ್ ಹಗರಣ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಬಳಿಕ ಇದೀಗ ಖದ್ದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಅಲ್ಲದೆ ಈ ವಿಚಾರ ಎಲ್ಲೆಡೆ ಮತ್ತೊಮ್ಮೆ ಚರ್ಚೆಯ ಮುನ್ನೆಲೆಗೆ ಬಂದಿದೆ.
https://youtu.be/ZftSU_zMrAU
ಪಾವಿತ್ರ್ಯತೆಗೆ ಧಕ್ಕೆಯಾಗುವುದಿಲ್ಲ..!
ದೆಹಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ...
International News: ಡೊನಾಲ್ಡ್ ಟ್ರಂಪ್ ಎರಡನೇಯ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇತ್ತೀಚಿಗಷ್ಟೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಪ್ರವಾಸದ ಕುರಿತು ಇದೊಂದು ಫಲಪ್ರದ ಭೇಟಿಯಾಗಿದೆ, ಉಭಯ ನಾಯಕರ ನಡುವಿನ ಮಾತುಕತೆ ಅತ್ಯಂತ ಯಶಸ್ವಿಯಾಗಿದೆ ಎಂಬೆಲ್ಲ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೆ ದ್ವಿಪಕ್ಷೀಯ ವ್ಯಾಪಾರ ಸಂಬಂಧ...
News: ಅಡ್ವಕೇಟ್ ಅಮೆಂಡ್ಮೆಂಟ್ ಬಿಲ್ 2025 ಜಾರಿಯಾಗಿದ್ದು, ಎಲ್ಲ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ ವಕೀಲರೆಲ್ಲರೂ ಸೇರಿ, ಈ ಅಡ್ವಕೇಟ್ ಅಮೆಂಡ್ಮೆಂಟ್ ಬಿಲ್ 2025ನ್ನು ವಿರೋಧಿಸಿ, ಕೋರ್ಟ್ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.
ಈ ಬಿಲ್ ವಿರೋಧಿಸಲು ಕಾರಣವೇನು..?: ಈ ಬಿಲ್ ಪ್ರಕಾರ, ಒಂದು ಕೇಸ್ ಪಡೆದು ವಕೀಲರೊಬ್ಬರು ವಾದ ಮಂಡಿಸುತ್ತಿದ್ದರೆ, ಯಾರ...