Monday, August 31, 2026

pm modi

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್: ನಾಳೆ ಖಾತೆಗೆ ಬರಲಿದೆ ನವೆಂಬರ್ ತಿಂಗಳ ಬಾಕಿ ಹಣ

Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ. ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

Political News: ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

Political News: ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ರೇಖಾ ಗುಪ್ತಾ ಅವರು ದೆಹಲಿಯ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಜೆ.ಪಿ.ನಡ್ಡಾ ಸೇರಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ವಿ.ಕೆ.ಸಕ್ಸೆನಾ ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

Central Budget 2025: ಮೊಬೈಲ್, ಕಾರ್ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆ

Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ. ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗೆ ಯುಸಿಸಿ ಜಾರಿ ಮಾಡುತ್ತಾ ಬಿಜೆಪಿ..? ಕಾಂಗ್ರೆಸ್‌ ಒಂದು ದೇಶ ಒಂದು ಕಾನೂನು ಒಪ್ಪುತ್ತಾ..?

Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್‌ ನಿಷೇಧ ಮಾಡಿದ್ದು ರಾಷ್ಟ್ರೀಯ...

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುದ್ದಲಿ ಪೂಜಾ ಕಾರ್ಯಕ್ರಮ ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...

ಹಸು ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ

Political News: ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಓರ್ವ ಮುಸ್ಲಿಂ...

ಸೆಪ್ಟೆಂಬರ್ ನಲ್ಲಿ ಮೋದಿಗೆ ಕೆಡುಕು: ಗುರು ಶ್ರೀ ನಾರಾಯಣ, ಖ್ಯಾತ ಜೋತಿಷಿಗಳು

Horoscope: ಪ್ರತೀ ವರ್ಷದಂತೆ ಈ ವರ್ಷ ಕೂಡ ರಾಜ್ಯ ಮತ್ತು ರಾಷ್ಟ್ರದಲ್ಲಿ ಏನೇನಾಗಲಿದೆ ಎಂದು ಶ್ರೀ ನಾರಾಯಣ ಗುರೂಜಿ ಭವಿಷ್ಯ ನುಡಿದಿದ್ದಾರೆ. ಇವರು ನುಡಿದಿರುವ ಹಲವು ಭವಿಷ್ಯ ಸತ್ಯವಾಗಿದೆ. ವರ್ಷದ ಹೊಸತರಲ್ಲೇ ಕೆಡುಕಾಗಲಿದೆ ಎಂದಿದ್ದರು. ಅದೇ ರೀತಿ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ಈ ವರ್ಷ ಆಗಸ್ಟ್ ಬಳಿಕ ಸಮಸ್ಯೆ ಬರಲಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ....
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img