Monday, August 31, 2026

pm modi

ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ದೆಹಲಿಯ ಸಿಬಿಸಿಐ ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಪಾಲ್ಗೊಂಡರು. ನಾಳೆ ಕ್ರಿಸ್‌ಮಸ್ ಹಬ್ಬವಿದ್ದು, ಈಗಾಗಲೇ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ಮೋದಿ ಕೂಡ ಪ್ರಪ್ರಥಮ ಬಾರಿಗೆ ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಭಾರತದ ಪ್ರಧಾನಿಯೊಬ್ಬರು ಈ ರೀತಿ ಕ್ರಿಸ್‌ಮಸ್ ಸಂಭ್ರಮದಲ್ಲಿ ಭಾಗಿಯಾಗಿದ್ದು ಇದೇ ಮೊದಲು ಎಂದು...

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Political News: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ, ಪ್ರಧಾನಿ ಮೋದಿ ಇಂದು 50 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಪ್ರಧಾನಿ ಮೋದಿ, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್‌ ಸೇರಿ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಂದು...

Political News: ಮತ್ತೊಮ್ಮೆ ಮಹಾರಾಷ್ಟ್ರ ಸಿಎಂ ಆದ ಫಡ್ನವೀಸ್, ಡಿಸಿಎಂ ಆದ ಶಿಂಧೆ, ಪವಾರ್

Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು. ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...

Political News: ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ?: ಸಿಎಂ ಸಿದ್ದರಾಮಯ್ಯ

Mandya News: ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ...

ರಿಯಲ್ ಎಷ್ಟೆಟ್ ವಿಚಾರಕ್ಕೆ ವ್ಯಕ್ತಿಯ ಕೊ*: ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ

Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರಗ ಪೋಲಿಸ್ ಠಾಣೆಯ 100 ಮೀಟರ್ ಅಂತರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ರಿಯಲ್ ಎಷ್ಟೆಟ್ ಉದ್ಯಮಿ ಗೀರಿಶ ಕರಡಿಗುಡ್ಡ 45 ಎಂಬುವವರ ಬರ್ಬರ...

Dharwad News: ಗುರುವಾರ ಧಾರವಾಡದಲ್ಲಿ ನಡೆಯಲಿದೆ ಉದ್ಯೋಗ ಮೇಳ

Dharwad News: ಧಾರವಾಡ: ನೀವು ನೌಕರಿಯನ್ನ ಹುಡುಕುತ್ತಿದ್ದೀರಾ, ನಿಮ್ಮ ಜಿಲ್ಲೆಯಲ್ಲಿಯೇ ನಿಮಗೆ ನೌಕರಿ ಬೇಕಾ. ಹಾಗಾದ್ರೇ, ಗುರುವಾರ ಧಾರವಾಡದಲ್ಲಿ ಆಯೋಜನೆ ಮಾಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಬದುಕು ಕಟ್ಟಿಕೊಳ್ಳಿ. ಜಿಲ್ಲಾ ಉದ್ಯಗ ವಿನಿಮಯ ಕೇಂದ್ರದ ಸಹಕಾರದಲ್ಲಿ ಶಾಸಕ ಅರವಿಂದ ಬೆಲ್ಲದವರ ಮಾರ್ಗದರ್ಶನದಲ್ಲಿ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಧಾರವಾಡದಲ್ಲಿ ಬೃಹತ್ ಉದ್ಯೋಗ ಮೇಳ...

ಪ್ರಧಾನಿಗೆ ಸಿನಿಮಾ ನೋಡಲು ಸಮಯ ಉಂಟು, ಆದರೆ ಈ ಕೆಲಸಕ್ಕೆ ಟೈಮ್ ಇಲ್ಲ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಪ್ರಧಾನಿ ಮೋದಿ ನಿನ್ನೆ ಸಾಬರಮತಿ ರಿಪೋರ್ಟ್ ಎಂಬ ಸಿನಿಮಾ ವೀಕ್ಷಣೆ ಮಾಡಿದರು. ಈ ಸಿನಿಮಾ ಮಾಡುವುದಕ್ಕೆ ಕಾರಣ ಅಂದ್ರೆ, ಇದು ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ, ನಡೆದಿದ್ದ ಗೋಧ್ರಾ ಹತ್ಯಾಕಾಂಡ ಆಧಾರಿತ ಸಿನಿಮಾ. ಈ ಘಟನೆ ನಡೆಯುವುದಕ್ಕೆ ಕಾರಣವೇ ಮೋದಿ ಎಂದು ಆರೋಪಿಸಲಾಗಿತ್ತು. https://youtu.be/NAnISujdAU4 ಇದೀಗ ಕಾಂಗ್ರೆಸ್ಸಿಗರು ಪ್ರದಾನಿ ಮೋದಿ ಸಿನಿಮಾ ನೋಡಿದ್ದಕ್ಕೆ...

ಮೇಕ್ ಇನ್ ಇಂಡಿಯಾ ರೀತಿ ವೆಡ್ ಇನ್ ಇಂಡಿಯಾಗೂ ಬೆಂಬಲ ಕೊಡಿ ಅಂತಿದ್ದಾರೆ ಮೋದಿ

Political News: ಮೇಕ್ ಇನ್ ಇಂಡಿಯಾ ಪ್ರಧಾನಿ ಮೋದಿಯ ಕನಸಾಗಿದ್ದು, ಈ ಕನಸು ಶೀಘ್ರದಲ್ಲೇ ಸಂಪೂರ್ಣ ಪ್ರಮಾಣದಲ್ಲಿ ನನಸಾಗುವಂತೆ ಕಾಣುತ್ತಿದೆ. ಅಂದ್ರೆ ಹಲವು ವಸ್ತುಗಳನ್ನು ನಾವು ಭಾರತದಲ್ಲೇ ತಯಾರಿಸಬೇಕು. ವಿದೇಶದಿಂದ ಆಮದು ಮಾಡುವುದನ್ನು ತಪ್ಪಿಸಬೇಕು ಅನ್ನೋದು ಮೋದಿ ಕನಸು. ಅದೇ ರೀತಿ ಹಲವು ವಸ್ತುಗಳನ್ನು ಭಾರತ, ಬೇರೆ ದೇಶಗಳಿಂದ ಆಮದಿ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿದೆ....

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಿದ ಮೋದಿ ಇದು ಗೋಧ್ರಾ ದುರಂತ ಆಧರಿತ ಚಿತ್ರ

Movie News: ಗೋಧ್ರಾ ದುರಂತ ಯಾರಿಗೆ ಗೊತ್ತಿಲ್ಲ ಹೇಳಿ? 2002 ರ ಫೆಬ್ರವರಿ 27ರಂದು ನಡೆದ ಗೋಧ್ರಾ ರೈಲು ದುರಂತ ನಿಜಕ್ಕೂ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 48 ಮಂದಿ ಗಂಭೀರ ಗಾಯಗೊಂಡಿದ್ದರು. ಈ ಘಟನೆಯಿಂದ ಗಲಭೆ ಎದ್ದಿತ್ತು. ಅದು ಮೂರು ತಿಂಗಳ ಕಾಲ ಮುಂದುವರೆದಿತ್ತು. ಅಷ್ಟೇ...

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img