Monday, August 31, 2026

pm modi

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ಅಮೆರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡೋನಾಲ್ಡ್ ಟ್ರಂಪ್: ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

International News: ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಎದುರಾಳಿಯಾಗಿದ್ದ ಕಮಲಾ ಹ್ಯಾರಿಸ್, ಕಡಿಮೆ ಮತಗಳಿಂದ ಸೋಲನನ್ನುಭವಿಸಿದ್ದಾರೆ. https://youtu.be/CLTX61ORS0w ಈ ವೇಳೆ ಮಾತನಾಡಿದ ಟ್ರಂಪ್, ಇದು ಅಮೆರಿಕ ಕಂಡ ಅಸಾಧಾರಣ ಗೆಲುವು. ಇದಕ್ಕಿಂತ ಖುಷಿ ಇನ್ನೊಂದಿಲ್ಲ. ಇದೊಂದು ಐತಿಹಾಸಿಕ ಕ್ಷಣ. ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

ನಟ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಪತ್ರ ಬರೆದ ಪ್ರಧಾನಿ ಮೋದಿ

Sandalwood News: ನಟ ಸುದೀಪ್‌ ತಾಯಿ ಒಂದು ವಾರದ ಹಿಂದಷ್ಟೇ ನಿಧನರಾಗಿದ್ದು, ಪ್ರಧಾನಿ ಮೋದಿ ಇಂದು ಸಂತಾಪ ಸೂಚಿಸಿ, ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತೀಯನ್ನು ಸುದೀಪ್ ಹಂಚಿಕೊಂಡಿದ್ದು, ನಿಮ್ಮ ಸಾಂತ್ವಾನ ನನ್ನ ಹೃದಯ ತಟ್ಟಿದೆ ಎಂದು ಹೇಳಿದ್ದಾರೆ. https://youtu.be/06wNM8UvD-Y ನಿಮ್ಮ ತಾಯಿಯ ನಿಧನದ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ತಾಯಿ ಅಗಲಿಕೆಯಿಂದ ಆದ ನಷ್ಟ ತುಂಬಲು ಸಾಧ್ಯವಿಲ್ಲ....

ಮೋದಿ, ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಇವರೆಲ್ಲರೂ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ. ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...

ಮೋದಿ- ಯೋಗಿ ಡಾನ್ಸ್ ಮಾಡುತ್ತಿರುವಂತೆ ಎಡಿಟ್ ಮಾಡಿದ್ದ ವೀಡಿಯೋ ವಿರುದ್ಧ ಎಫ್‌ಐಆರ್

National Political News: ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಡಾನ್ಸ್ ಮಾಡುತ್ತಿರುವಂತೆ ವೀಡಿಯೋವೊಂದನ್ನು ಎಡಿಟ್ ಮಾಡಿದ್ದು, ಈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನೇಹಾ ರಾಠೋಡ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವೀಡಿಯೋ ಹಾಕಿದ್ದು, ವೀಡಿಯೋ ಎಡಿಟ್ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರ ಬಳಿ ಈ...

Bengaluru Protest Case: ಗಣೇಶನನ್ನೂ ಕಂಬಿಯ ಹಿಂದೆ ಹಾಕಿದ್ದಾರೆ ಎಂದು ಮೋದಿ ವಾಗ್ದಾಳಿ

Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು. https://youtu.be/-HsV1A1_1CQ ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...

ಪ್ರಧಾನಿ ನಿವಾಸಕ್ಕೆ ಪುಟ್ಟಕರುವಿನ ಆಗಮನ: ದೀಪಜ್ಯೋತಿ ಎಂದು ನಾಮಕರಣ ಮಾಡಿದ ಮೋದಿ

Political News: ಪ್ರಧಾನಿ ಮೋದಿ ನಿವಾಸದ ಗೋವು, ಕರುವಿಗೆ ಜನ್ಮ ನೀಡಿದ್ದು, ಅದಕ್ಕೆ ಪ್ರಧಾನಿ ಮೋದಿ ದೀಪಜ್ಯೋತಿ ಎಂದು ನಾಮಕರಣ ಮಾಡಿದ್ದಾರೆ. ಈ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರು ಶೇರ್ ಮಾಡಿದ್ದು, ಕರು ಮುದ್ದು ಮುದ್ದಾಗಿದೆ. https://youtu.be/mJ0Gg7zT_k0 ಈ ವೀಡಿಯೋದಲ್ಲಿ ಪ್ರಧಾನಿ ಮೋದಿ, ಕರುವನ್ನು ಮನೆಯೊಳಗೆ ಕರೆತಂದು, ದೇವರ ಮುಂದೆ ಆ ಕರುವಿಗೆ ಶಾಲು ಹೊದಿಸಿ,...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img