Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...
Hubli News: ಹುಬ್ಬಳ್ಳಿ: ಸಾರ್ವಜನಿಕ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...
Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
https://youtu.be/PG5ZT4KlGMc
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...
ಪ್ರಧಾನಿ ನರೇಂದ್ರ ಮೋದಿ ಯಾವತ್ತಾದರೂ ಕ್ಷಮೆ ಕೇಳಿದ್ದನ್ನು ನೋಡಿದ್ದೀರಾ ಆದರೆ ಅವರು ಈಗ ಯಾರೋ ಮಾಡಿದ ತಪ್ಪಿಗೆ ತಾವು ಕ್ಷಮೆ ಕೇಳಿದ್ದಾರೆ. ಪ್ರಧಾನಿ ಮೋದಿ ಸಾರಿ ಕೇಳಿದ್ದಾದರೂ ಯಾಕೆ?
ಮಹಾರಾಷ್ಟ್ರದ ರಾಜಕೋಟ್ ನಲ್ಲಿ ಇದೇ ಆಗಸ್ಟ್ 26ರಂದು 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಮುರಿದು ಬಿದ್ದಿತ್ತು. ಶಿವಾಜಿ ಪ್ರತಿಮೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲಿ...
ಪಾಕಿಸ್ತಾನಕ್ಕೆ ಬನ್ನಿ ಸಾರ್.... ಹಿಂಗಂತಾ ಆ ದೇಶ ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನ ಕೂಗಿ ಕೂಗಿ ಕರೆಯುತ್ತಿದೆ.. ಅದು ಯಾಕೆ ಹಾಗೆ ಕರೀತಿದ್ದಾರೆ?
2014ರಲ್ಲಿ ಮೊದಲ ಭಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ್ರು.. ಅವರ ಪದಗ್ರಹಣ ಸಮಾರಂಭಕ್ಕೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ರನ್ನೂ ಮೋದಿ ಆಹ್ವಾನಿಸಿದ್ರು. ಮೋದಿ ಪ್ರಮಾಣವಚನ ಸಮಾರಂಭಕ್ಕೆಂದು ಪಾಕ್ ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಪ್ರವಾಸ ಮಾಡಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಪ್ರಧಾನಿ ಮೋದಿ ಭೇಟಿ ಕುರಿತ ಹೊಸ ಚರ್ಚೆಯೊಂದು ಇದೀಗ ಶುರುವಾಗಿದೆ. ಅದೇನೆಂದರೆ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಹಸ್ತಲಾಘವ ಮಾಡಿದ ನಾಯಕರೆಲ್ಲಾ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.
This has gone...
Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...
Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...
Mumbai News: ಮುಂಬೈನಲ್ಲಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಮುಂಬೈ ಮೂಲದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಕರ್ನಾಟಕ ಮೂಲದ ದಾವುದ್ ಎಂಬಾತ ಈ ಯುವತಿಯ ಕೊಲೆ ಮಾಡಿದ್ದು, ಎದೆ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬೀದಿಗೆ ಬಿಸಾಕಿದ್ದಾನೆ. ನಾಯಿಗಳು ಶವವನ್ನು ಎಳೆದಾಡಿದಾಗ, ಸಾವಿನ ಸತ್ಯ ಹೊರಗೆ ಬಂದಿದೆ.
https://youtu.be/H0gMJgZNLr0
22 ವರ್ಷದ ಯತಶ್ರೀ ಸಾವಿಗೀಡಾದ ಯುವತಿಯಾಗಿದ್ದು, ಮುಂಬೈನಲ್ಲೇ...