Monday, August 31, 2026

pm modi

ಕನ್ನಡಿಗರಿಗೇ ಉದ್ಯೋಗ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

Dharwad News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಸಮಗ್ರ ಕಾನೂನು ರೂಪಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ಹೋರಹಾಕಿದ ಪ್ರತಿಭಟನಾಕಾರರು. ಈ ಕೂಡಲೇ ಮಹಿಷಿ ವರದಿಯನ್ನುಜಾರಿಗೊಳಿಸುವಂತೆ ಸರ್ಕಾರಕ್ಕೆ...

ಎಡೆಕುಂಟೆ ಹೊಡೆದು ಡೋಣ್ ಯೂರಿಯಾ ಸಿಂಪಡಿಸುವ ಮೂಲಕ ನ್ಯಾನೋಕಾರ್ಯ ವೀಕ್ಷಿಸಿದ ಕೃಷಿ ಸಚಿವ

Dharwad News: ಧಾರವಾಡ: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ, ಕವಲಗೇರಿ, ಚಂದನಮಟ್ಟಿ ಗ್ರಾಮಗಳಲ್ಲಿ ಕೃಷಿ ಪ್ರಾತ್ಯಕ್ಷಿಕೆ ಹಾಗೂ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು. ರೈತರ ಜಮೀನುಗಳಿಗೆ ತೆರಳಿದ ಕೃಷಿ ಸಚಿವರು ಅಲ್ಲಿ ಮಾನವ ಆಧಾರಿತ ಎಡೆಕುಂಟೆ ಹೊಡೆಯುವ ಸೈಕಲ್‌ಗಳನ್ನು ಫಲಾನುಭವಿ ರೈತರಿಗೆ ವಿತರಿಸಿದರು. ಅಲ್ಲದೇ ಸ್ವತಃ ತಾವೇ ಹೊಲದಲ್ಲಿ ಆ...

ರಾಜ್ಯದ 7 ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ ಮಾಡಲಿದ್ದೇವೆ: ಸಚಿವ ಚಲುವರಾಯಸ್ವಾಮಿ

Political News: ರಾಜ್ಯದ 7 ಜಿಲ್ಲೆಗಳಲ್ಲಿ ಈ ವರ್ಷ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಎದುರು ಕೃಷಿ ಸಭೆ ನಡೆಸಿದ ಬಳಿಕ ಮಾತನಾಡಿದ ಚಲುವರಾಯಸ್ವಾಮಿ, ವಿಜಯನಗರ, ಯಾದಗಿರಿ, ಕೋಲಾರ, ಗದಗ, ಚಾಮರಾಜನಗರ, ರಾಮನಗರ, ಉಡುಪಿಯಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಬಿತ್ತನೆ...

ಕಳವು ಮಾಲು ಸ್ವೀಕರಿಸಿದ ಆರೋಪ: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕನ ಅರೆಸ್ಟ್

News: ಕಳ್ಳತನದ ಮಾಲು ಸ್ವೀಕರಿಸಿದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕರಾದ ಬಾಬು ಅವರನ್ನು ತುಮಕೂರಿನ ತುರುವೆಕೆರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಬೆಂಗಳೂರಿನ ಬಾಬು ಅವರ ನಿವಾಸಕ್ಕೆ ದಾಳಿ ಮಾಡಿದ ತುರುವೆಕೆರೆ ಪೊಲೀಸರು, ಬಾಬು ಬಂಧನ ಮಾಡಿದ್ದಾರೆ. ಬಾಬು ವಿರುದ್ಧ ಐಪಿಸಿ ಸೆಕ್ಷನ್ 454, 380, 411, 413 ಅಡಿಯಲ್ಲಿ ತುರುವೆಕೆರೆ ಪೊಲೀಸ್...

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ, ಡಿ.ಕೆ.ಶಿ ಎಂದಿಗೂ ಸಿಎಂ ಆಗುವುದಿಲ್ಲ: ಚೇತನ್ ಅಹಿಂಸಾ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ಪಾಕಿಸ್ತಾನದಲ್ಲಿರುವ ಭಯೋತ್ಪಾದವರು, ಟೊಪ್ಪಿ ಹಾಕಿಕೊಂಡವರು ಮಾತ್ರ ಟೆರರಿಸ್ಟ್‌ಗಳು ಅಲ್ಲ. ಸೂಟು ಬೂಟು ಹಾಕಿಕೊಳ್ಳುವವರು, ಇಂಗ್ಲೀಷ್ ಮಾತನಾಡುವವರು ಕೂಡ ಟೆರರಿಸ್ಟ್‌ಗಳೇ. ಧಾರ್ಮಿಕ, ರಾಜಕೀಯ ಸಿದ್ಧಾಂತಗಳನ್ನು ಅವಮಾನಿಸುವುದು. ಅಮಾಯಕರನ್ನು ಕೊಂದು ಹಾಕುವುದು ಕೂಡ ಭಯೋತ್ಪಾದನೆ. ಅಮೆರಿಕ ಕೂಡ ಭಯೋತ್ಪಾದಕ...

ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ ಅಧಿಕಾರಕ್ಕೆ ಬಂದು ಒಂದೇ ವರ್ಷ ಆಗಿದೆ. ಒಂದೇ ವರ್ಷದಲ್ಲಿ ರಾಜ್ಯದ ಆರ್ಥಿಕತೆಯನ್ನು ಕಾಂಗ್ರೆಸ್ ದಿವಾಳಿ ಮಾಡಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಪ್ರೀ ಗ್ಯಾರಂಟಿ ನೀಡುವುದಾಗಿ ಹೇಳಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಗ್ಯಾರಂಟಿ ನಿರ್ವಹಣೆಗೆ ಈಗ ಬೆಲೆಗಳ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಡಿಸೇಲ್...

ಮೋದಿ ನಂತರ ಬಿಜೆಪಿ ಮುಳುಗುತ್ತಾ..?: ನಟ ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ್ದು, ರಾಜಕೀಯ ಚಟುವಟಿಕೆಗಳ ಬಗ್ಗೆ ತಮ್ಮ ಅನಿಸಿಕೆ ಹೇಳಿದ್ದಾರೆ. ನಮಗೆ ಚುನಾವಣೆ ಸೋತರೂ ಬೇಜಾರಿಲ್ಲ, ನಮ್ಮ ಸಿದ್ಧಾಂತ ಸೋಲಬಾರದು. ನಮ್ಮ ಸಿದ್ಧಾಂತವೇ ಸತ್ಯ. ನಮ್ಮ ಸಿದ್ಧಾಂತವೇ ಸಂವಿಧಾನ ಪೀಠಿಕೆಗೊಳಿಸುತ್ತಿರೋದು. ಇದೆಲ್ಲವನ್ನೂ ಜನರ ಮುಂದೆ ಇಡಬೇಕು. ಸರಿಯಾದ ಸಮಯಕ್ಕೆ ಅದನ್ನು ಜನರ ಮುಂದೆ ತರಬೇಕು. ನಾವು...

ಕೃಷಿ ನವೋದ್ಯಮಗಳ ಪ್ರೋತ್ಸಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ...

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿದ್ದು, ಭವಿಷ್ಯ ನುಡಿದಿದ್ದಾರೆ. ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ. ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.ಆಕಾಶ ತತ್ವ ಆಗಲಿದೆ. ಆ...
- Advertisement -spot_img

Latest News

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್...
- Advertisement -spot_img