Monday, August 31, 2026

pm modi

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...

Political Special: ಮೋದಿ ಬ್ರ್ಯಾಂಡ್‌ಗೆ ಏಟು ಬಿದ್ದಿದೆ: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ. ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...

ಡಿಸೇಲ್ ಬೆಲೆ ಏರಿಕೆಗೆ ಬೆಚ್ಚಿದ ಸಾರಿಗೆ ಸಂಸ್ಥೆ: ಆರ್ಥಿಕ ಸಂಕಷ್ಟದ ನಡುವೆ ಮತ್ತೊಂದು ಬರೆ..!

Hubli News: ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳ ಬಿಸಿ ತಟ್ಟಿದೆ. ಪ್ರತಿ ತಿಂಗಳು 3 ಕೋಟಿ ಹೆಚ್ಚುವರಿ ಹೊರೆಯಾಗುತ್ತಿದೆ. ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಹೊಡೆತ ಬಿದ್ದಿದೆ. ಅಷ್ಟೇ ಅಲ್ಲದೇ ಸ್ವತಃ ಸರಕಾರದ ಅಂಗ ಸಂಸ್ಥೆಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ...

ಭಾರಿ ಪ್ರಮಾಣದ ಗಾಳಿ-ಮಳೆ: ಹೆಸ್ಕಾಂಗೆ 33.81 ಕೋಟಿ ರೂ.ನಷ್ಟ…!

Hubli News: ಹುಬ್ಬಳ್ಳಿ: ಕಳೆದ ಏಪ್ರೀಲ್ 1ರಿಂದ ಜೂನ್ 27 ರವರೆಗೆ ಸುರಿದ ಭಾರಿ ಗಾಳಿ ಮಳೆಗೆ ವಿವಿಧೆಡೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು ಇದರಿಂದ ಹೆಸ್ಕಾಂಗೆ 33.81 ಕೋಟಿರೂ, ನಷ್ಟವಾಗಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧಾರಾಕಾರ ಮಳೆಗೆ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ಗದಗ,...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಮೋದಿ ಸರ್ಕಾರದ 10 ಅವಾಂತರಗಳ ಪಟ್ಟಿ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ಮೊದಲ 15 ದಿನಗಳಲ್ಲಿ ನಡೆದ 10 ಅವಾಂತರಗಳನ್ನು ಪಟ್ಟಿ ಮಾಡಿದ್ದಾರೆ. ಭೀಕರ ರೈಲು ಅಪಘಾತ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು, ರೈಲುಗಳಲ್ಲಿ ಪ್ರಯಾಣಿಕರ ದುಃಸ್ಥಿತಿ, NEET ಹಗರಣ, UGC ನೆಟ್ ಪೇಪರ್ ಸೋರಿಕೆ, ಹಾಲು, ಬೇಳೆಕಾಳುಗಳು, ಅನಿಲ, ಟೋಲ್ ಶುಲ್ಕ ದುಬಾರಿ, ಕಾಡ್ಗಿಚ್ಚು, ನೀರಿನ ಬಿಕ್ಕಟ್ಟು ಹಾಗೂ...

ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು...

ಚಲಿಸುತ್ತಿರುವ ವಾಹನದಿಂದ ಹೊರಬಿದ್ದ ಬಾಲಕಿಯರು: Viral Video

National News: ಮಕ್ಕಳನ್ನು ಶಾಲೆಯಿಂದ ವ್ಯಾನ್‌ನಲ್ಲಿ ಕರೆದುಕೊಂಡು ಹೋಗುವಾಗ, ಚಾಲಕನ ನಿರ್ಲಕ್ಷ್ಯದಿಂದ, ವ್ಯಾನ್ ಹಿಂದೆಗಡೆ ಕೂತಿದ್ದ ಬಾಲಕಿಯರು, ರಸ್ತೆಗೆ ಬಿದ್ದ ಘಟನೆ ನಡೆದಿದ್ದು, ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಗುಜರಾತ್‌ನ ವಡೋದರಾದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ವ್ಯಾನ್‌ನಿಂದ ಕೆಳಗೆ ಬಿದ್ದ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಇಬ್ಬರೂ ಮಕ್ಕಳು...

ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗ

ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್​ನಲ್ಲಿ ಮೋದಿ ಯೋಗ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನದ 2024ರ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷಣೆಯೊಂದಿಗೆ ಆಚರಣೆ ಮಾಡಲಾಯಿತು. ಯೋಗ ನಮಗಾಗಿ ಮತ್ತು ನಮ್ಮ ಸಮಾಜಕ್ಕಾಗಿ ಎಂಬ ವಿಷಯದೊಂದಿಗೆ ಯೋಗಾಭ್ಯಾಸದ...
- Advertisement -spot_img

Latest News

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ...
- Advertisement -spot_img