Monday, August 31, 2026

pm modi

Mann ki baat: ಜೂನ್ 30ರಿಂದ ಮೋದಿ ‘ಮನ್ ಕಿ ಬಾತ್’

ಪ್ರಧಾನಿ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಜೂನ್ 30ರಿಂದ ಪುನರಾರಂಭವಾಗಲಿದೆ. ಈ ಕುರಿತು ಎಕ್ಸ್​​ನಲ್ಲಿ ಮೋದಿ ಅವರು ಮಾಹಿತಿ ನೀಡಿದ್ದಾರೆ. ಲೋಕಸಭಾ ಚನಾವಣೆಯ ಕಾರಣದಿಂದಾಗಿ ಕೆಲವು ತಿಂಗಳುಗಳ ನಂತರ ಮನ್ ಕಿ ಬಾತ್ ಮತ್ತೆ ಬಂದಿದೆ ಎಂದು ಹೇಳಲು ಸಂತೋಷವಾಗಿದೆ. ಈ ತಿಂಗಳ ಕಾರ್ಯಕ್ರಮವು ಜೂನ್ 30ರ ಭಾನುವಾರದಂದು...

ನೀಟ್ ಅಕ್ರಮ- ಮೋದಿ ಮೌನವೇಕೆ?- ರಾಹುಲ್ ಗಾಂಧಿ ವಾಗ್ದಾಳಿ

ನೀಟ್ ಪರೀಕ್ಷೆಯ ಅಕ್ರಮ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ರಾಹುಲ್ ಟೀಕಿಸಿದ್ದಾರೆ. ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಹಾಗೂ...

ಪನ್ನುಹ*ತ್ಯೆಗೆ ಸಂಚು ರೂಪಿಸಿದವನು ಈಗ ಅಮೇರಿಕಾ ವಶದಲ್ಲಿ

International News: ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಭಾರತ ಮೂಲದ ನಿಖಿಲ್ ಗುಪ್ತಾ ಅವರನ್ನು ಜೆಕ್ ಗಣರಾಜ್ಯದಿಂದ ಅಮೇರಿಕಕ್ಕೆ ಹಸ್ತಾಂತರಿಸಲಾಗಿದೆ. ಪನ್ನು ಹತ್ಯೆ ಮಾಡಲು ಸಂಚು ನಡೆಸಿದ ಆರೋಪದ ಮೇಲೆ ನಿಖಿಲ್ ಅವರನ್ನು ಬಂಧಿಸುವಂತೆ ಅಮೇರಿಕ ಮಾಡಿದ್ದ ಮನವಿ ಮೇರೆಗೆ ಕಳೆದ ವರ್ಷ ಅವರನ್ನು...

Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!

Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

12ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಅಮೆರಿಕದ ರಿಚ್‌ಮಂಡ್ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...

ಗ್ಯಾರಂಟಿ ಎಂಬುದು ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಗಾಗಿ ಮಾಡಿದ ಗಿಮಿಕ್: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಸತತ ಐದನೇ ಬಾರಿಗೆ ಆರ್ಶೀವಾದ ಮಾಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರ ಕ್ಯಾಬಿನೆಟ್‌ನಲ್ಲಿ ಎರಡನೇ ಬಾರಿ ಮಂತ್ರಿ ಜವಾಬ್ದಾರಿ ನೀಡಿದ್ದಾರೆ. ಮಂತ್ರಿ ಮಂಡಳದಲ್ಲಿ ಎರಡನೇ ಬಾರಿ ಅವಕಾಶ ನೀಡಿದಲ್ಕೆ ಮೋದಿಯವರಿಗೆ ಕೃತಜ್ಞತೆ...

ದೇಶ ಪ್ರತಿನಿಧಿಸಬೇಕಾದರೆ ಬುದ್ಧ-ಬಸವ-ಅಂಬೇಡ್ಕರ ಬೇಕು: ಶ್ರೀ ನಿಜಗುಣಾನಂದ ಸ್ವಾಮೀಜಿ

Dharwad News: ಧಾರವಾಡ: ಧಾರಾವಾಡದಲ್ಲಿ ಶ್ರೀ ನಿಜಗುಣಾನಂದ ಸ್ವಾಮೀಜಿಗಳು ಮಾತನಾಡಿದ್ದು,  ಭಾರತ ಭೂಪಟ ತಿರುಗಿಸಿ ನೋಡಿ. ಆಂಧ್ರದಲ್ಲಿ ಒಮ್ಮೆ ನೋಡಿ. ಅಲ್ಲಿ ಸನಾತನ ಧರ್ಮದ ಅಂಧ ಶ್ರದ್ಧೆ ಇದೆ. ಕೇರಳ ದೇವರ ನಾಡು. ಶಿಕ್ಷಣದಲ್ಲಿ ಮುಂದುವರೆದಿದೆ. ಆದರೆ ಧರ್ಮದಲ್ಲಿ ಅಷ್ಟೇ ಅಂಧಶ್ರದ್ಧೆ ಇದೆ. ತಮಿಳುನಾಡಿನಲ್ಲಿ ಹೋರಾಟದ ಪ್ರತಿರೂಪದ ವ್ಯವಸ್ಥೆ ನೋಡುತ್ತೇವೆ. ಉತ್ತರ ಭಾರತದಲ್ಲಿ ನೋಡಿ....

ಬರುವಾಗ ಮತ್ತು ಹೋಗುವಾಗ ಬೆತ್ತಲೆ. ಆದರೆ ನಡುವೆ ಯಾಕೆ ಕತ್ತಲೆ..?: ಶಿವಾಚಾರ್ಯ ಸ್ವಾಮೀಜಿ

Dharwad News: ಧಾರವಾಡ : ಧಾರವಾಡದ ಲಿಂಗಾಯತ ಭವನ ನೂತನ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಡಿಯಬಾರದ್ದನ್ನು ಕುಡಿಯೋದು, ತಿನ್ನಬಾರದ್ದನ್ನು ತಿನ್ನುವುದು, ಮಾಡಬಾರದ್ದನ್ನು ಮಾಡುವುದು, ಹಾಗೆಲ್ಲ ಆದಾಗ ಕಾಯ ಶುದ್ಧಿ ಕಾಪಾಡಿಕೊಳ್ಳಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ. ಇವತ್ತು ಬಹಳ ದೊಡ್ಡ ಸೆಲೆಬ್ರಿಟಿಗಳೆನಿಸಿಕೊಂಡವರು ಏನಾಗ್ತಾ ಇದಾರೆ. ಚಲನಚಿತ್ರ ಕ್ಷೇತ್ರ ಇರಬಹುದು. ರಾಜಕೀಯ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
- Advertisement -spot_img

Latest News

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ...
- Advertisement -spot_img