Saturday, May 10, 2025

pm modi

ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ ಅಥ್ಲೀಟ್ಸ್ 

https://www.youtube.com/watch?v=PEIMPgmU3JQ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ  ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು. ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ. ಇನ್ನು...

ಭಾರತೀಯ ಕ್ರೀಡೆಯ ಸ್ವರ್ಣಯುಗ ಆರಂಭ: ಪ್ರಧಾನಿ ಮೋದಿ

https://www.youtube.com/watch?v=xZZghYEA8w8 ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಪದಕ ಗೆದ್ದು ಬಂದ ಕ್ರೀಡಾಳುಗಳಿಗೆ ಶನಿವಾರ ತಮ್ಮ ನಿವಾಸದಲ್ಲಿ ಆದರೋಪಚಾರ ನೀಡಿ ಗೌರವಿಸಿದರು. ``ಇದು ನಮ್ಮ ಯುವಶಕ್ತಿಯ ಆರಂಭ ಭಾರತದ ಕ್ರೀಡೆಯ ಸ್ವರ್ಣ ಯುಗ ಈಗ ಆರಂಭವಾಗಿದೆ'' ಎಂಬುದಾಗಿ ಮೋದಿಯವರು ನುಡಿದರು. ಸಮಯಾವಕಾಶ ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿದ ಕ್ರೀಡಾಳುಗಳಿಗೆ ಕೃತಜ್ಞತೆ ತಿಳಿಸಿದ ಪ್ರಧಾನಿಯವರು, ``ದೇಶದ ಜನರೆಲ್ಲರೂ...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬರ್ಮಿಂಗ್ ಹ್ಯಾಮ್: ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ್ದಾರೆ. ಗುರುವಾರ ಬರ್ಮಿಂಗ್ ಹ್ಯಾಮ್ ನ ಅಲೆಕ್ಸಂಡರ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತ ತಂಡಕ್ಕೆ ಶುಭಾಶಯ. ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ...

ನಿರೀಕ್ಷೆಗಳಿಲ್ಲದ ಗೆದ್ದು ಬನ್ನಿ ಸಂಭ್ರಮಿಸೋಣ: ಪ್ರಧಾನಿ ಮೋದಿ

https://www.youtube.com/watch?v=vONdSL3lsUo&t=31s ಹೊಸದಿಲ್ಲಿ: ಪ್ರತಿಷ್ಠಿತ  ಕಾಮನ್‍ವೆಲ್ತ್  ಕ್ರೀಡಾಕೂಟಕ್ಕೆ  ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು. ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು. ಜು. 28ರಿಂದ  ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. https://www.youtube.com/watch?v=K_tN2rbvHow ನಿಮ್ಮ...

‘ಕಾಂಗ್ರೆಸ್ ಶಕ್ತಿನೇ ಈ ದೇಶದ ಶಕ್ತಿ, ನಾವೆಲ್ಲ ಸೇರಿ ದೇಶದಲ್ಲಿ ಬದಲಾವಣೆ ತರೋಣ’

https://youtu.be/xWZ1PDg6mJc ಕಾಂಗ್ರೆಸ್ ಪಕ್ಷ, ಈದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ತಂದುಕೊಟ್ಟ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಅಂತಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಆಹಾರ ಕಾಯ್ದೆ ಪದ್ಧತಿ ಜಾರಿಗೆ ತಂದ್ವಿ. ಫ್ರೀ ಅಕ್ಕಿ ಕೊಟ್ವಿ. ಇದೆಲ್ಲ ಜಾತಿ, ಧರ್ಮ ನೋಡಿ ಕೊಟ್ಟಿದ್ದಲ್ಲ ಬದಲಾಗಿ,...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಪ್ರಧಾನಿ ಜೊತೆಗಿನ ಫೋಟೋ ಶೇರ್ ಮಾಡಿದ ಮಹಾರಾಜ ಯದುವೀರ್..

ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...

ಫೇಮಸ್ ನ್ಯೂಸ್ ಆ್ಯಂಕರ್ ಈಗ ಬಿದಿ ಬದಿಯ ತಿಂಡಿ ವ್ಯಾಪಾರಿ…

https://youtu.be/nmSvW6wSkIY ಇಂದು ನಾವು ರಾಜನಂತಿದ್ದರೂ, ಮುಂದೊಂದು ದಿನ ಹಣೆಬರಹ ಬದಲಾಗಿ ನಾವು ಬೀದಿಗೆ ಬರಬಹುದು. ಅಂತೆಯೇ, ಇಂದು ಹೊಟ್ಟೆಗೆ ಹಿಟ್ಟಿಲ್ಲದವರು, ಮುಂದೊಂದು ದಿನ ಬಂಗಲೆಯಲ್ಲಿ ಜೀವನ ಮಾಡಬಹುದು. ಮನುಷ್ಯನ ಹಣೆ ಬರಹ ಹೇಗೆ ಬೇಕಾದರೂ ಬದಲಾಗಬಹುದು ಅನ್ನೋ ಬಗ್ಗೆ ನಾವು ಸುಮಾರು ಉದಾಹರಣೆಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಓದಿದ್ದೇವೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್...

ಪ್ರಧಾನ ಮಂತ್ರಿಯವರ ರಾಜ್ಯ ಪ್ರವಾಸ: CM ಬೊಮ್ಮಾಯಿಯೊಂದಿಗೆ ಚರ್ಚಿಸಿದ ಪ್ರಧಾನಿ ಮೋದಿ

https://www.youtube.com/watch?v=MpU5KG_-LFs ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img