Thursday, April 2, 2026

pm modi

Mandya News: ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ ಮನೆ ಮೇಲೆ ದಾಳಿ, ಕಾಂಪೌಂಡ್ ಧ್ವಂಸ

Mandya News: ಮಂಡ್ಯ: ಮಂಡ್ಯದಲ್ಲಿ ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ 15ಕ್ಕೂ ಹೆಚ್ಚು ಜನ ಮನೆ ಮೇಲೆ ದಾಳಿ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾ. ಕೃಷ್ಣಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕೃಷ್ಣಾಪುರ ನಿವಾಸಿ ಚಂದ್ರಶೇಖರ ಹಲ್ಲೆಗೊಳಗಾದ ಬಡಕುಟುಂಬವಾಗಿದೆ. ಚೌಡೇನಹಳ್ಳಿ ನಿವಾಸಿ ಶಂಕರ್ ಸೇರಿ 15ಕ್ಕೂ ಹೆಚ್ಚು...

Mandya News: ಮಂಡ್ಯದಲ್ಲಿ ಕಾಂಗ್ರೆಸ್V/S ಬಿಜೆಪಿ ಹೈಡ್ರಾಮಾ.! ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ

Mandya News: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಕಾಂಗ್ರೆಸ್ ನಡೆ ಖಂಡಿಸಿದ ಬಿಜೆಪಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಕೂಡ ಮಂಡ್ಯದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಅದನ್ನೆಲ್ಲ ಬಗೆಹರಿಸುವುದನ್ನು ಬಿಟ್ಟು ಕಾಂಗ್ರೆಸ್ ಗೂಂಡಾಗಿರಿ ಮಾಡುತ್ತಿದೆ...

Tumakuru News: ಗಂಧದ ಮರ ಕದಿಯುತ್ತಿದ್ದ ಖದೀಮರ ಬಂಧನ.

Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ?: ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

Political News: ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ...

ಆರೋಪ ಮಾಡಿದ್ದಕ್ಕೆ ಬೇಸರವಾಗಿ ದೇವರ ಮುಂದೆ ನಿಂತು ಅತ್ತ ಚೈತ್ರಾ ಕುಂದಾಪುರ

Bigg Boss Kannada: ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಕ್ಕೆ ಚೈತ್ರಾ ದೇವರ ಮುಂದೆ ನಿಂತು ಅತ್ತಿದ್ದಾರೆ. ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಎಂಟ್ರಿ ನೀಡಿದ್ದು, ರಜತ್ ಕೂಡ ಮತ್ತೆ ಬಿಗ್ಬಾಸ್ ಮನೆಗೆ ಬಂದಿದ್ದಾರೆ. ಅಣ್ಣನಂತಿದ್ದ ರಜತ್, ಚೈತ್ರಾ ಜತೆ ಜಗಳವಾಡಿದ್ದು, ಮನೆಯಲ್ಲಿ ಚೈತ್ರಾ ವಿರುದ್ಧ ಆರೋಪ ಮಾಡಲಾಗಿದ್ದು,...

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದಲ್ಲಿ ಗಂಟೆ ಬಾರಿಸೋದು, ಪೂಜೆ, ಆರತಿ, ಪ್ರದಕ್ಷಿಣೆ ಎಲ್ಲವೂ ಇರುತ್ತದೆ. ಆದರೆ ದೇವಸ್ಥಾನದ ಗೋಪುರದ ಮೇಲೆ ಭಗವಧ್ವಜ ಅಂದ್ರೆ ಕೇಸರಿ ಧ್ವಜ ಹಾರಿಸಾಗುತ್ತದೆ. ಹಾಗಾದ್ರೆ ಏಕೆ ಈ ಧರ್ಮಧ್ವಜ ಹಾರಿಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಇಡೀ ದೇವಸ್ಥಾನದಲ್ಲಿ 2 ಕಡೆ ದೇವರ ಶಕ್ತಿ ಹೆಚ್ಚಾಗಿರುತ್ತದೆ. ಅದು ಎಲ್ಲಿ ಎಂದರೆ, ಗರ್ಭಗುಡಿಯಲ್ಲಿ ಮತ್ತು ಗೋಪುರದ ತುತ್ತತುದಿಯಲ್ಲಿ....

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 2

Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ. ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img