Saturday, February 21, 2026

pm modi

ದೀಪಾವಳಿ ಬೋನಸ್; ತಮಿಳುನಾಡಿನ ಟೀ ಎಸ್ಟೇಟ್ ಉದ್ಯೋಗಿಗಳಿಗೆ ರಾಯಲ್ ಎನ್ಫೀಲ್ಡ್

National News: ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು ಬರಲಾಗುತ್ತದೆ. ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ಅನೇಕರಿಗೆ ಈಗಾಗಲೇ ಉಡುಗೊರೆಗಳು ದೊರೆತಿರಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋ ಮಾತ್ರ ಅತ್ಯಪರೂಪದ್ದು. ತಮಿಳುನಾಡಿನ (Tamil...

‘ಕಾಂಗ್ರೆಸ್ ಪರೀಕ್ಷೆ ವೇಳೆ ಹಿಜಬ್‌ ಧರಿಸಲು ಅವಕಾಶ ಮಾಡಿಕೊಟ್ಟಿತು. ಆದರೆ ತಾಳಿ, ಕಾಲುಂಗುರ ತೆಗೆಸಿತು’

Hubli Political News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಆಡಳಿತ ನಡೆಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಕಾಲುಂಗುರುಗಳು ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯೆ...

ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಗೆ ಚಪ್ಪಲಿ, ಇಟ್ಟಿಗೆಯಿಂದ ಹಲ್ಲೆ

Hubballi News: ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ. ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ...

ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ. ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ...

ಜೇಡ ಕಚ್ಚಿ ಖ್ಯಾತ ಗಾಯಕ ಸಾವು

International News: ಜೇಡ ಕಚ್ಚಿ ಬ್ರೇಜಿಲ್‌ನ ಖ್ಯಾತ ಗಾಯಕ ಸಾವನ್ನಪ್ಪಿದ ಘಟನೆ ನಡೆದಿದೆ. ಸಣ್ಣ ವಯಸ್ಸಿಗೆ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿ, ಪ್ರಸಿದ್ಧನಾಗಿದ್ದ ಡಾರ್ಲಿನ್ ಮೊರಿಸ್(28), ಜೇಡ ಕಚ್ಚಿ ಸಾವಿಗೀಡಾಗಿದ್ದಾರೆ. ಇವರಿಗೆ ಜೇಡ ಕಚ್ಚಿದ್ದ ದಿನ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ ಮನೆಗೆಬಂದ ಬಳಿಕ, ತೀವ್ರ ಆಯಾಸದಿಂದ ಬಳಲುತ್ತಿದ್ದರು. ಮತ್ತು...

ಪತ್ನಿಗೆ ಅತ್ಯಂತ ದುಬಾರಿ ಕಾರ್ ಗಿಫ್ಟ್ ನೀಡಿದ ಅಂಬಾನಿ: ಕಾರ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..

National News: ದೇಶದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ, ತಮ್ಮ ಪತ್ನಿಗೆ ದುಬಾರಿ ಕಾರೊಂದನ್ನು ಗಿಫ್ಟ್ ಮಾಡಿದ್ದಾರಂತೆ. ಈ ಮೂಲಕ ನೀತಾ ಅಂಬಾನಿಯ ಕಾರ್‌ ಕಲೆಕ್ಷನ್‌ಗೆ ಇನ್ನೊಂದು ಕಾರ್ ಸೇರಿದೆ. ಅಂಬಾನಿಯ ಬಳಿ, ಅವರ ಪತ್ನಿ ಮತ್ತು ಎಲ್ಲ ಮಕ್ಕಳ ಬಳಿ, ಬೇರೆ ಬೇರೆ ರೀತಿಯ ದುಬಾರಿ ಕಾರ್‌ಗಳಿದೆ. ಅದರಲ್ಲೇ ಅವರು ಹಲವು ಕಾರ್ಯಕ್ರಮಕ್ಕೆ ಭೇಟಿ...

‘ಕರ್ನಾಟಕದಲ್ಲಿ ನಮ್ಮ ನಾಯಕರು ಸರಿಯಾದ ಸೂತ್ರ ನೀಡಿದ್ರೆ ಕಾಂಗ್ರೆಸ್ ಒಂದು ಸ್ಥಾನ ಬರುವುದಿಲ್ಲ’

Hassan Political News: ಹಾಸನ: ಹಾಸನದಲ್ಲಿಂದು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸದಾನಂದಗೌಡ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸ್ವ ಪಕ್ಷ ಬಿಜೆಪಿ ವಿರುದ್ಧ ಮಾತ್ನಾಡಿದ ಎಸ್ ಟಿ ಸೋಮಶೇಖರ್ ವಿಚಾರದ ಬಗ್ಗೆ ಸದಾನಂದ ಗೌಡರು ಮಾತನಾಡಿದ್ದು, ಅವರು ನಮ್ಮ ವ್ಯಾಪ್ತಿಗೆ ಬರುವ ಶಾಸಕರಾಗಿದ್ದಾರೆ. ಅವರು ಯಾವ ದೃಷ್ಟಿಯಿಂದ ಹೇಳಿದ್ದಾರೆ ಗೊತ್ತಿಲ್ಲ. ಕರೆದು ಅವರಲ್ಲಿ ಮಾತ್ನಾಡುವೆ...

‘ಬ್ರ್ಯಾಂಡ್ ಬೆಂಗಳೂರು ಸಿಂಗಾಪುರ ಮಾಡ್ತೀವಿ ಅಂತಾರೆ ಆದರೆ ಕುಡಿಯೋಕೆ ನೀರಿಲ್ಲ’

Hassan Political News: ಹಾಸನ: ಹಾಸನದಲ್ಲಿಂದು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸದಾನಂದಗೌಡ, ಬರ ಅಧ್ಯಯನದ ಬಗ್ಗೆ ಮಾತನಾಡಿದ್ದಾರೆ. 14 ತಂಡಗಳ ಮೂಲಕ ಬರ ಅಧ್ಯಯನ ಮಾಡಿ ರಾಜ್ಯ ಕೇಂದ್ರ ಬರ ಪರಿಹಾರ ಕೊಡಬೇಕ ಅಂತ ಕೇಂದ್ರ ಮತ್ತು ರಾಜ್ಯಕ್ಕೆ ಒತ್ತಡ ಹಾಕ್ತೀವಿ. ಆದ್ರೆ ಯಾರು ಮೂಲ ಕರ್ತವ್ಯ ಮಾಡಬೇಕು ಅವ್ರ ವೈಫಲ್ಯ ಬಗ್ಗೆ...

‘ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಅನ್ನೋದು ಪಾರ್ಲಿಮೆಂಟ್ ಚುನಾವಣೆಯ ಇನ್ನೊಂದು ಡ್ರಾಮಾ’

Hassan Political News: ಹಾಸನ: ಹಾಸನಕ್ಕೆ ಇಂದು ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಶಾಸಕರ ಜೊತೆ ಸೇರಿ, ಹಾಸನಾಂಬೆಯ ದರ್ಶನ ಮಾಡಿದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಾಕೆ ಬ್ರೇಕ್ ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್, ಮಾಡ್ತಾ ಇದ್ದೀರಾ..? 136 ಸಿಟ್ ಇದ್ರುನೂ..? ಗಾಜಿನ ಮನೆಯಲ್ಲಿ ಕುತಿರೋರು ನೀವು. ಹೆಗಣ...

ಖ್ಯಾತ ಜಾನಪದ ಕಲಾವಿದ ವಸಂತರಾವ್ ನಿಧನ

Hubballi News: ಹುಬ್ಬಳ್ಳಿ: ಅನೇಕ ಜಾನಪದ ಕಲೆಯನ್ನ ಬೆಳಕಿಗೆ ತಂದು ಸಾಕಷ್ಟು ಭಜನೆ, ಜಗ್ಗಲಗಿ ಅನೇಕ ಮೇಳಗಳನ್ನು ಮಾಡಿದ ವಸಂತರಾವ್ ಅವರು ಮಂಗಳವಾರ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಾರು ಸಾವಿರಕ್ಕೂ ಹೆಚ್ಚು ಜಾನಪದ ಕಲೆಗಳಲ್ಲಿ ಭಾಗವಹಿಸಿ ಸಾಕಷ್ಟು ಕಾರ್ಯಕ್ರಮ ನೀಡಿದ್ದಾರೆ. ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡು...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img