Saturday, February 21, 2026

pm modi

ದಾಖಲೆ ಇಲ್ಲದೇ 50ಲಕ್ಷ ರೊಕ್ಕ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್.. ಹಣ ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು

National News: ಉತ್ತರ ಪ್ರದೇಶದ ವಾರಣಾಸಿಯಿಂದ ಕೊಲ್ಕತ್ತಾಗೆ ದಾಖಲೆ ಇಲ್ಲದೇ 50 ಲಕ್ಷ ರೂಪಾಯಿ ಹೊತ್ತುಯ್ಯುತ್ತಿದ್ದ ಅಮರ್ ಉಜಾಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಾರಣಾಸಿ ಕ್ಯಾಂಟ್ ಸ್ಟೇಷನ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ನಡೆಸುತ್ತಿದ್ದರಿಂದ ಈತನನ್ನು ಸರ್ಕಾರಿ ರೈಲ್ವೇ ಪೊಲೀಸರು ಪ್ಲಾಟ್‌ಫಾರ್ಮ್ ಸಂಖ್ಯೆ 9 ರಲ್ಲಿ ಸೆರೆ...

ಮಹಾದೇವ ಬೆಟ್ಟಿಂಗ್ ಆ್ಯಪ್ ನಿಷೇಧ: ಕೇಂದ್ರ ಸರ್ಕಾರದ ಮಹತ್ವದ ಆದೇಶ

Bengaluru: ಮಹಾದೇವ ಬೆಟ್ಟಿಂಗ್ ಆ್ಯಪ್ (Mahadev Betting App) ನಿಷೇಧಗೊಳಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಈ ಮಧ್ಯೆ ಮಹದೇವ್ ಬುಕ್ ಆನ್‌ಲೈಲ್ ಸೇರಿದಂತೆ ಇತರೆ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಟಿ ಸಚಿವಾಲಯ ಭಾನುವಾರ ನಿರ್ಬಂಧ...

ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನ..

Kodagu News: ಕೊಡಗು: ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನಿಸಿದ ಘಟನೆ ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ನಡೆದಿದೆ. ನಿವೃತ್ತ ಪೊಲೀಸ್(Retired Police) ಅಧಿಕಾರಿ ಎಂ.ಸಿ.ಪ್ರಭಾಕರ್ ಪತ್ನಿ ಸಾಕಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದಾಗ, ನುಗ್ಗಿದ ದುಷ್ಕರ್ಮಿಗಳು ಸಾಕಮ್ಮ ಅವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದ ದರೋಡೆಗೆ...

ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ರಹಸ್ಯ ಬಯಲು, ರೊಚ್ಚಿಗೆದ್ದ ಚಾಲಕ ಕೊಲೆಗಡುಕನಾದ

Bengaluru Crime news: ಬೆಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಗಣಿ ಮತ್ತು ಭೂವಿಜ್ಞಾನ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ (Officer murder, Murder Case) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಮಾ ಅವರ ಹಳೆ ಡ್ರೈವರ್ ಕಿರಣ್ ಎಂಬಾತನಿಂದ ಕೊಲೆ ನಡೆದಿರುವುದು ಬಹಿರಂಗವಾಗಿದೆ.. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು....

ಸೈಕಲಿನಲ್ಲಿ 5 ಸಾವಿರ ಕಿ.ಮೀ ಕ್ರಮಿಸಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಹುಬ್ಬಳ್ಳಿಯ 60 ವರ್ಷದ ವ್ಯಕ್ತಿ

Hubballi News: ಹುಬ್ಬಳ್ಳಿ : ಚಾರ್ಟೆಡ್ ಅಕೌಂಟೆಂಟ್ (CA) ಒಬ್ಬರು 60ನೇ ವಯಸ್ಸಿನಲ್ಲಿ ಸೈಕಲ್ನಲ್ಲಿ 5 ಸಾವಿರ ಕಿಮೀ ಕ್ರಮಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (Indian Book of Records) ಸ್ಥಾನ ಪಡೆದಿದ್ದಾರೆ. ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ 60ನೇ ವಯಸ್ಸಿನಲ್ಲಿ ಫುಟ್ ಕಾರ್ನ್‌ (ಕಾಲಿನಲ್ಲಿ ಉಂಟಾಗುವ ಆಣಿ) ಆಗಿತ್ತು....

ಹಣ ಪಡೆದೂ ಅಶ್ಲೀಲ ಫೋಟೋ ವೈರಲ್ ಮಾಡಿದ ದುಷ್ಟರು

Hubballi News: ಹುಬ್ಬಳ್ಳಿ: ಕೊಟ್ಟ ಹಣ ವಾಪಸ ಕೊಡದಿದ್ದರೆ ನಿಮ್ಮ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಧಾರವಾಡದ ರಮಾನಂದ ಎಂಬ ವ್ಯಕ್ತಿಗೆ ಅಪರಿಚಿತರು ಬ್ಲಾೃಕ್‌ಮೇಲ್ ಮಾಡಿದ್ದಾರೆ. ಅಲ್ಲದೇ 9 ಲಕ್ಷ ರೂ. ವರ್ಗಾಯಿಸಿಕೊಂಡಿದ್ದರೂ ಫೋಟೋಗಳನ್ನು ವೈರಲ್ ಮಾಡಿ ವಂಚಿಸಿದ್ದರ ಕುರಿತು ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀರೋ ರುಪಿ ಲೋನ್ ಆ್ಯಪ್...

ಮನೆ ಬೀಗ ಮುರಿದು ಕಳ್ಳತನ

Hubballi News: ಹುಬ್ಬಳ್ಳಿ: ಕೀಲಿ ಮುರಿದು ಮನೆಯಲ್ಲಿದ್ದ 3.54 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಇಲ್ಲಿನ ಗೋಕುಲ ರಸ್ತೆಯ ಮಂಜುನಾಥ ನಗರದಲ್ಲಿ ನಡೆದಿದೆ. ವೀರಪ್ಪ ಮಂಗಳೂರು ಎಂಬುವರ ಮನೆಯಲ್ಲಿದ್ದ 3.17 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, 550 ಗ್ರಾಂ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಗೋಕುಲ ರೋಡ್...

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ...

ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್'ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್'ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು...

ಮರಳಕುಂಟೆ ಗ್ರಾಮದಲ್ಲಿ ಸಿ.ಟಿ. ರವಿ ತಂಡದಿಂದ ಬರ ಅಧ್ಯಯನ ಪ್ರವಾಸ

Political News: ಚಿಕ್ಕಬಳ್ಳಾಪುರ: ಇಂದು ರಾಜ್ಯ ಬಿಜೆಪಿ ತಂಡದಿಂದ ಬರ ಅಧ್ಯಯನ ಪ್ರವಾಸ ವೀಕ್ಷಣೆ ಕಾರ್ಯಕ್ರಮವು ಮರಳಕುಂಟೆ ಗ್ರಾಮ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಶ್ರೀ ಸಿ.ಟಿ. ರವಿ ರವರು ರಾಷ್ಟ್ರೀಯ ಬಿಜೆಪಿ ಪ್ರದಾನ ಕಾರ್ಯದರ್ಶಿಗಳು ಇವರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷರು ಶ್ರೀ ರಾಮಲಿಂಗಪ್ಪ ರವರು, ಕೋಲಾರ ಸಂಸದರಾದ ಶ್ರೀ ಎಸ್....
- Advertisement -spot_img

Latest News

Web News: ಫೆ.22ಕ್ಕಿದೆ ಸೀರೆ ಸಂತೆ, ಕಡಿಮೆ ಬೆಲೆಗೆ ಸಿಗತ್ತೆ ಪ್ಯೂರ್ ಸಿಲ್ಕ್ ಸಾರಿ

Web News: ಸೀರೆ ಅಂದ್ರೆ ಯಾವ ಹೆಣ್ಣು ಮಕ್ಕಳಿಗೆ ಇಷ್ಟವಿಲ್ಲ ಹೇಳಿ..? ಪುಟ್ಟ ಹೆಣ್ಣು ಮಕ್ಕಳು ಕೂಡ, ಅಮ್ಮ ಧರಿಸಿದ ಸೀರೆ ನೋಡಿ, ನನಗೂ ಸೀರೆ...
- Advertisement -spot_img