Friday, February 20, 2026

pm modi

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್: ಐವರು ಆರೋಪಿಗಳು ಅಂದರ್

Bengaluru News: ಬೆಂಗಳೂರು: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು,...

‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ’

Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...

ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ

Political News: ಬೆಂಗಳೂರು: ವಿಧಾನಸಭೆ ಚುನಾವಣೆ  ಹೀನಾಯ ಸೋಲಿನ ಬಳಿಕ ರಾಜ್ಯ ಬಿಜೆಪಿ ಸ್ಥಿತಿ ಯಾರಿಗೂ ಬೇಡವಾಗಿದೆ. ರಾಜ್ಯ ನಾಯಕರು ಅಂದರೆ ಹೈಕಮಾಂಡ್‌ಗೂ  ಲೆಕ್ಕಕ್ಕೇ ಇಲ್ಲ. ಈದಕ್ಕೆ ಎಲೆಕ್ಷನ್ ಮುಗಿದು ಅರ್ಧವರ್ಷವಾದರೂ ವಿಪಕ್ಷ ನಾಯಕ ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ. ಒಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕ...

‘ಬಿಚ್ಚಿಡ್ತೀನಿ ಅಂತಾರಲ್ಲ. ಅದೇನು ಬಿಚ್ಚಿಡ್ತಾರೋ ಇಡಲಿ’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇವತ್ತು ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 3906.6  ಮೆ.ವ್ಯಾ. ಜಲವಿದ್ಯುತ್. 5020ಮೆ. ವ್ಯಾ.  ಉಷ್ಣ ವಿದ್ಯುತ್. 2050 ಮೆ.ವ್ಯಾ. ಖಾಸಗಿ ಕಂಪನಿಗಳು. ಒಟ್ಟು 9947   ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ರಾಜ್ಯ...

‘ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರಾ,..? ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರಾ..?’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೂನ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಒಂದಷ್ಟು ಮಾಹಿತಿ ಕೊಡಲು ಮುಂದಾಗಿದ್ದೆ, ಆಗ ಸರ್ಕಾರ ಮಾತಾಡಲು ಅವಕಾಶ ಕೊಡಲಿಲ್ಲ. ಅವತ್ತೇ ನಾನು ಸರ್ಕಾರಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು...

‘ಜನರೂ ಕೂಡಾ ಕಾಂಗ್ರೆಸ್ಸಿಗರ ನುಡಿ ಮುತ್ತುಗಳನ್ನು ಕೇಳ್ತಾ ಇದ್ದಾರೆ’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ರಾಜ್ಯಕ್ಕೆ ಬಂದಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳ‌ ನಡುವೆಯೂ ಬಂದಿರುವ ಸಂಕಷ್ಟಗಳ ನಡುವೆ ನಾಡದೇವತೆ ಜನರನ್ನು ಕಾಪಾಡಲಿ ಎಂದಿದ್ದಾರೆ. ಅಲ್ಲದೇ, ನಾನೇನು ಮಹತ್ವದ ದಾಖಲೆಗಳನ್ನು ಇಂದು ಬಿಡುಗಡೆ ಮಾಡಲ್ಲ. ಕೆಲವು ಮಾಹಿತಿ ಗಳನ್ನು ನಿಮ್ಮ...

ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು

Dharwad News: ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ...

‘ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ’

Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ...

ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ

Hubballi News: ಹುಬ್ಬಳ್ಳಿ: ನಗರ ಸೇರಿದಂತೆ ಹುಬ್ಬಳ್ಳಿ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 7 ಲಾರಿಗಳನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಹುಬ್ಬಳ್ಳಿಯ ಗಬ್ಬುರು ಕ್ರಾಸ್ ಬಳಿಯಲ್ಲಿ ಎರಡು ಟಿಪ್ಪರ್ ಹಾಗೂ ಅದರಗುಂಚಿ ಬಳಿಯಲ್ಲಿ...

ಪೊಲೀಸ್ ಹುತಾತ್ಮರ ದಿನಾಚರಣೆ: ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಣೆ

Hubballi News: ಹುಬ್ಬಳ್ಳಿ: ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಅವರ ತ್ಯಾಗವನ್ನು ನೆನೆಯಲಾಗುವುದು. ದಿನನಿತ್ಯದಲ್ಲಿ ಪೊಲೀಸರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ‌. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ನಗರದ ಕಾರವಾರ ರಸ್ತೆಯ ಸಶಸ್ತ್ರ ಮೀಸಲು...
- Advertisement -spot_img

Latest News

Political News: ಬಾಗಲಕೋಟೆ ಕಲ್ಲು ತೂರಾಟ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.

Political News: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು...
- Advertisement -spot_img