Friday, February 20, 2026

pm modi

ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು: ಬಿಸಿಲಿನಲ್ಲಿ ಸಾರ್ವಜನಿಕರ ಪರದಾಟ

Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...

ಗಬ್ಬೂರಿನ ಹೆದ್ದಾರಿಯಲ್ಲಿ ತೀವ್ರಗೊಂಡ ಹೋರಾಟ: ಪಂಚಮಸಾಲಿ ಗುಡುಗಿದರೇ ವಿಧಾನಸೌಧ ನಡುಗುವುದು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟ ಸಾಕಷ್ಟು ರಂಗೇರುತ್ತಿದ್ದು, ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಆಗಮಿಸಿದ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸುತ್ತಿದ್ದಾರೆ. ಚೆನ್ನಮ್ಮ ವೃತ್ತದಿಂದ ಆರಂಭಗೊಂಡಿರುವ ಹೋರಾಟ, ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿ...

‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು’

Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು...

ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ

Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ಇಲ್ಲಿಯ...

‘ನಾವು ಮೈತ್ರಿ ಯಾರ ಜೊತೆಗಾದ್ರು ಮಾಡಿಕೊಳ್ತೀವಿ ಇವರಿಗೇನು..?’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ. ಕೆಎಂಎಫ್ ನಿಂದ ಮೆಕ್ಕೆ...

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ: ಸಚಿವ ರಾಜಣ್ಣ ಭೇಟಿ, ಪರಿಶೀಲನೆ

Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...

‘ನನ್ನ ಬಾಯಲ್ಲಿ ಹೇಳಿದ್ರೆ ಮಾತ್ರ ಸತ್ಯ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ರೆ ಸುಳ್ಳಾ..?’

Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್‌.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...

‘ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು, ಅಧಿಕಾರಿಗಳ ವರ್ಗಾವಣೆಯಲ್ಲಿ ಬ್ಯೂಸಿ ಆಗಿದೆ’

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಭೀಕರ ಬರಗಾಲ ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 - 60 ವರ್ಷಗಳಲ್ಲಿ ಬರದಂತಹ ಭೀಕರ ಬರಗಾಲ ಬಂದಿದೆ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಇದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ...

ಹಿಂಡಲಗಾ ಜೈಲು, ಪರಪ್ಪನ ಅಗ್ರಹಾರವನ್ನು ಸ್ಪೋಟಿಸುತ್ತೇನೆಂದು ಬೆದರಿಕೆ..

Belagavi News: ಬೆಳಗಾವಿ: ಬೆಂಗಳೂರು ಕಾರಾಗೃಹ ಮತ್ತು ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದ್ದು, ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದೆ. ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ ಸ್ಪೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ಡಿಐಜಿಪಿ...

‘KMF ಅಡಾ ಇಡೋ ಕಾಲ ಬಂದಿದೆ. ಖಾಸಗಿಯವರಿಗೆ ಅದನ್ನು ಕೊಡುವ ಸನ್ನಿವೇಶ ಬರ್ತಾ ಇದೆ’

Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ  ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ. ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img