Friday, February 20, 2026

pm modi

ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೇಟಿಗ ಕೆ.ಎಲ್.ರಾಹುಲ್

Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡ‌ಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ‌ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ,  ಈ  ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.‌ ಧಾರವಾಡದ‌...

ಕಲಘಟಗಿ, ಅಳ್ನಾವರ, ಅಣ್ಣಿಗೇರಿ “ಬರ ತಾಲೂಕು” ಎಂದು ಘೋಷಣೆ: ಸಚಿವ ಸಂತೋಷ್ ಲಾಡ್ ಯಶಸ್ವಿ

Bengaluru: ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ 21 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲೆಯ ಉಳಿದ ಮೂರು ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಯಶ ಸಾಧಿಸಿದ್ದಾರೆ‌. ಧಾರವಾಡ ಜಿಲ್ಲೆಯ ಮೂರು ತಾಲೂಕುಗಳನ್ನ ಎನ್‌ಡಿಆರ್‌ಎಫ್ ನಿಯಮ ಬರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಣೆ...

ಭಕ್ತಿ ಸಂಗೀತಕ್ಕಿದೆ ಮನಸು ಜೋಡಿಸುವ ಶಕ್ತಿ

Dharwad News: ಕುಂದಗೋಳ: ಭಕ್ತಿ ಸಂಗೀತಕ್ಕೆ ಮನಸುಗಳನ್ನು ಜೋಡಿಸುವ ಶಕ್ತಿ ಇದೆ. ನಮ್ಮ ಮೂಲ ಸಂಗೀತವನ್ನು ನಾವು ಎಂದಿಗೂ ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸವಾಯಿ ಗಂಧರ್ವರ 71ನೇ ಪುಣ್ಯಸ್ಮರಣೆ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಮೊದಲು ವಿದ್ಯೆ ಕಲಿಯಬೇಕಾದರೆ ಗುರುವಿಗೆ...

ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ. ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ...

ಮಹಾನಗರ ಪಾಲಿಕೆಯ ಸಾಧನೆ: ಕೆಎಂಎಫ್-24ರಲ್ಲಿ 3ನೇ ಸ್ಥಾನ..!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...

ಪೊಲೀಸಪ್ಪನಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 14.38 ಲಕ್ಷ ವಂಚನೆ

Hubballi  News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ....

ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿ 1.45 ಲಕ್ಷ ರೂ. ಮೌಲ್ಯದ ಆಭರಣ ಎಗರಿಸಿದ ಖದೀಮರು

Hubballi News: ಹುಬ್ಬಳ್ಳಿ: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣ ಪಡೆದು ಮಹಿಳೆಗೆ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಜೋಳದ ಓಣಿಯ ಮಹಿಳೆ ಶ್ವೇತಾ ಖೋಡೆಗೆ ಇಬ್ಬರು ಅಪರಿಚಿತರು ವಂಚಿಸಿದ್ದಾರೆ. ಮಧ್ಯಾಹ್ನ ಮನೆಯ ಹತ್ತಿರ ಬಂದ ಅಪರಿಚಿತರು ಮಹಿಳೆಗೆ ಹಳೆಯ ಬಂಗಾರ ತೊಳೆದುಕೊಡುವುದಾಗಿ ನಂಬಿಸಿದ್ದಾರೆ. ಚಿನ್ನ ಹೊಳಪು...

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಗೇ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

Dharwad News: ಧಾರವಾಡ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಸದ್ಯ ಈ ಬ್ಯಾಂಕ್ ಎಸ್ಬಿಐಗೆ ವಿಲೀನವಾಗಿದೆ) ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1.20 ಲಕ್ಷ ರೂ‌ಪಾಯಿ ದಂಡ ವಿಧಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ...

ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ನಾಯಕರಿಂದ ಪ್ರೊಟೆಸ್ಟ್

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ  ಕೆ.ಎಂ.ಎಪ್  ಖರೀದಿಸುವಂತೆ ಒತ್ತಾಯಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ಮಾಡುತ್ತಿದ್ದು, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೆಕ್ಕೆಜೋಳ ಸುರಿದು ಆಕ್ರೋಶ...

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img