Thursday, February 19, 2026

pm modi

‘ಕಾಂಗ್ರೆಸ್ಸಿಗರು ಆಪರೇಷನ್ ಹಸ್ತ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವೆಲ್ಲ ಯಶಸ್ವಿಯಾಗಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...

ಮುಂಗಾರು ವಿಫಲ- ಬರಗಾಲ ಪೀಡಿತ ರಾಜ್ಯ ಘೋಷಣೆಗೆ ಒತ್ತಾಯ

Dharwad News: ಧಾರವಾಡ: ರಾಜ್ಯಾದ್ಯಂತ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಪೀಡಿತ  ಎಂದು ಘೋಷಣೆ ಮಾಡಬೇಕೆಂದು ಆಗೃಹಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಈ ಬೃಹತ್  ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ರೈತರು...

ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ

Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ...

ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅಚಾನಕ್ ಆಗಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..

Hubballi News: ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಏಕಾಏಕಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಂಡಗೋಡ ಮೂಲದ ಅನ್ನಪೂರ್ಣ ಶಂಕರ ಹುಲಿಯಾಳ್ ಎಂಬ ಮಹಿಳೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಡುಗೆ ಮುಖ್ಯಸ್ಥರಾಗಿದ್ದರು. ಕಳೆದ ಶನಿವಾರ ಸಿದ್ದಪಡಿಸಿದ ಬಿಸಿ ಸಾಂಬಾರ್ ನಲ್ಲೇ ಬಿದ್ದು ಮೈ ಕೈ ಸುಟ್ಟಿಕೊಂಡಿದ್ದರು....

ಮಳೆ ಬಾರದೇ ಬಿರುಕು ಬಿಟ್ಟ ಭೂಮಿ, ಕಂಗಾಲಾದ ರೈತ: ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ..

Hubballi News: ಹುಬ್ಬಳ್ಳಿ: ಈ ವರ್ಷ ಹೆಚ್ಚು ಮಳೆ ಬಾರದ ಕಾರಣ, ಬೆಳೆಯೂ ಆಗುತ್ತಿಲ್ಲ. ಈ ಕಾರಣಕ್ಕೆ ಭೂಮಿ ಬಿರುಕು ಬಿಟ್ಟು, ಬೆಳೆ ಒಣಗುತ್ತಿದೆ. ಈ ಕಾರಣಕ್ಕೆ ರೈತ ಕಂಗಾಲಾಗಿದ್ದು, ಧಾರವಾಡದ ರೈತರಿಗೆ ಹೊಸದೊಂದು ಆತಂಕ ಶುರುವಾಗಿದೆ. ಸರಿಯಾಗಿ ಮಳೆಯಾಗದ ಕಾರಣ, ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಮಳೆ ಇಲ್ಲದೇ, ಭೂಮಿ ಬಾಯಿ ಬಿಟ್ಟಿದೆ. ಈಗ...

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ಬಟಾಣಿ ಕಟ್ಲೇಟ್‌

Recipe: ಇಂದು ನಾವು ಬಟಾಣಿ ಕಟ್ಲೇಟ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ಎಣ್ಣೆ, ಚಿಟಿಕೆ ಜೀರಿಗೆ, ಶುಂಠಿ ತುರಿ, 2 ಕಪ್ ಬಟಾಣಿ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊಂಚ ಹೊತ್ತು ಹುರಿಯಿರಿ. ಈಗ ಒಂದು ಬೌಲ್‌ಗೆ ಈ ಮಿಶ್ರಣ, 1 ಬೇಯಿಸಿ, ಸ್ಮ್ಯಾಶ್...

ಈಗ ಭಾರತ ಚಂದ್ರನ ಮೇಲಿದೆ: ಪ್ರಧಾನಿ ನರೇಂದ್ರ ಮೋದಿ..

ISRO News: ಚಂದ್ರಯಾನ 3 ಯಶಸ್ವಿ ಉಡಾವಣೆಯಾಗಿದ್ದು, ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ನಮ್ಮ ಭಾರತ ದೇಶ ಪಾತ್ರವಾಗಿದೆ. ಈ ಬಗ್ಗೆ ಪ್ರಧಾನಿ ಮೇದಿ ಮಾತನಾಡಿದ್ದು, ಇಸ್ರೋಗೆ ಧನ್ಯವಾದ ತಿಳಿಸಿದ್ದಾರೆ. ಈಗ ಭಾರತ ಚಂದ್ರನ ಮೇಲಿದೆ ಎಂದು ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿಯಾಗಿದ್ದೇವೆ....

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...

ಹುಬ್ಬಳ್ಳಿ ಸೈಬರ್ ಕ್ರೈಮ್ ಪ್ರಕರಣ: ಮೂವರು ವಿದ್ಯಾರ್ಥಿಗಳು ಅರೆಸ್ಟ್..

Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...

ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img