Thursday, February 19, 2026

pm modi

‘ಡಿಸಿಎಂ ಡಿ.ಕೆ.ಶಿವಕುಮಾರ್, ಚೆಲುವರಾಯಸ್ವಾಮಿ, ರಾಜೀನಾಮೆ ಕೊಡಬೇಕು’

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್,  ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಲುವರಾಯಸ್ವಾಮಿ ಅವ್ರ  ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ  ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...

ಡಿಕೆಶಿಯವರ ಟ್ರ್ಯಾಕ್ ರೆಕಾರ್ಡ್ ಅವರ ವ್ಯಕ್ತಿತ್ವ ತೋರಿಸುತ್ತದೆ: ಅಶ್ವತ್ಥ್ ನಾರಾಯಣ್.

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್‌ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ‌ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಗೋಪಾಲಯ್ಯ ಕಿಕ್ ಬ್ಯಾಕ್ ಆರೋಪ

Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ನಾಯಕ ಕೆ.ಗೋಪಾಲಯ್ಯ ಮತ್ತು ಅಶ್ವತ್ಥ್ ನಾರಾಯಣ್, ಕೆಂಪಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಂಪಣ್ಣನವರು 40% ಕಮಿಷನ್ ಎಂದು ಬೆಂಗಳೂರಿನಿಂದ ದೆಹಲಿವರೆಗೂ ದೂರು ಕೊಟ್ರಿ. ಈಗ ಕೆಂಪಯ್ಯನವರು ಗುತ್ತಿಗೆದಾರರ ಪರ ನಿಲ್ಲುತ್ತಿರಾ ಅಥವಾ ಕಾಂಗ್ರೆಸ್‌ನಿಂದ ಕಿಕ್ ಬ್ಯಾಕ್ ಪಡೆದು ಅವರ ಪರ ನಿಲ್ಲುತ್ತಿರಾ. 224 ಶಾಸಕರಲ್ಲಿ ಯಾರಿಗೆ...

‘ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ’

Political News: ಈ ಹಿಂದೆ ಚುನಾವಣೆ ನಡೆಯುವುದಕ್ಕೂ ಮುನ್ನ, ತಾವು ಅಧಿಕಾರಕ್ಕೆ ಬಂದರೆ, ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆ ಎಳೆಯುವುದಾಗಿ, ಕಾಂಗ್ರೆಸ್ ಹೇಳಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀೀಟ್ ಮಾಡಿದ್ದಾರೆ. ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು....

‘ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ’

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು 15% ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ, ತಿರುಗೇಟು ಕೊಟ್ಟಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40%...

ಹುಬ್ಬಳ್ಳಿಯ 14 ಗ್ರಾಮಗಳಿಗೆ ಕೆರೆ ಬತ್ತಿಹೋಗುವ ಆತಂಕ..

Hubballi News: ಹುಬ್ಬಳ್ಳಿ: ಮಳೆ ಕಡಿಮೆಯಾದ ಕಾರಣ, ಕೆರೆ ಬತ್ತಿ ಹೋಗುವ ಆತಂಕದಲ್ಲಿ ಹುಬ್ಬಳಿಯ ಹಲವು ಗ್ರಾಮದ ಜನರಿದ್ದಾರೆ. 14 ಗ್ರಾಮಗಳಿಗೆ ನೀರಿನ ಹಾಹಾಕಾರ ಬಂದೊದಗುವ ಆತಂಕವಿದ್ದು,  ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆ ಬತ್ತಿ ಹೋಗುತ್ತಿದೆ. ಸುಮಾರು 20 ಎಕರೆ ಪ್ರದೇಶದಲ್ಲಿ ಈ ಕೆರೆ ಇದ್ದು, ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ...

ಆ. 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಡಿ.ಕೆ. ಶಿವಕುಮಾರ್

Political News: ಬೆಂಗಳೂರು: "ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.50 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ" ಎಂದು ಡಿಸಿಎಂ ಡಿ.ಕೆ....

ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...

‘ರಾಹುಲ್ ಗಾಂಧಿ ಮಧ್ಯಪ್ರವೇಶಿಸಲಿ: ಇಲ್ಲದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಕಾಂಗ್ರೆಸ್ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್ ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು...

ಗೃಹಲಕ್ಷ್ಮೀ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆಶಿ ಸಭೆ..

Political News: ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಹಾಗೂ ಚಾಲನೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕುರಿತು ಪರಾಮರ್ಶಿಸಲು ವಿಕಾಸಸೌಧದಲ್ಲಿ ಗುರುವಾರ ಜೂಮ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಂವಾದ ಸಭೆ ನಡೆಯಿತು. ಈ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img