Wednesday, February 18, 2026

pm modi

ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...

ಉಚಿತ ಬಸ್ ಪ್ರಯಾಣ: ಮಗುವನ್ನು ಹಿಡಿದು ಬಾಗಿಲಿಗೆ ಜೋತುಗೊಂಡು ಪ್ರಯಾಣ

Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ. ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...

‘ಮರೆಯಬೇಡಿ 35% BJPಗೆ ಮತ ಹಾಕಿದವರಿಗೂ 1೦kg ಅಕ್ಕಿ ದೊರಕಲಿದೆ’

Political News: ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ, ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿದ್ದು,...

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’

Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img