Wednesday, February 18, 2026

pm modi

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...

420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...

‘ಎಂಜಿನಿಯರ್ ಸೂಲಿಬೆಲೆ ಬಗ್ಗೆ, ಪಿಯುಸಿ ಫೇಲ್‌ ಪ್ರಿಯಾಂಕ್ ಖರ್ಗೆ ಮಾತನಾಡುವುದು ವಿಪರ್ಯಾಸ’

Mangaluru News: ಸೂರತ್‌ಕಲ್: ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ಕುರಿತಾದ ಪಠ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ..? ಬಾಡಿಗೆ ಭಾಷಣಕಾರರ ಪಠ್ಯವನ್ನು ನಮ್ಮ ಮಕ್ಕಳು ಯಾಕೆ ಓದಬೇಕು..? ಎಂದು ಪ್ರಶ್ನಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯಿಸಿರುವ ಶಾಸಕ ಭರತ್ ಶೆಟ್ಟಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...

‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...

‘ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ’

political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...

ಗ್ಯಾರಂಟಿಗಳ ಬಗ್ಗೆ ಸಚಿವರಿಗೇ ಗ್ಯಾರಂಟಿ ಇಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

political news: ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮುಖ್ಯವಾಗಿ ಗೃಹಲಕ್ಷ್ಮಿ...
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img