Wednesday, November 19, 2025

pm modi

‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...

ಹಿರಿಯೂರು ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಸೋಮಶೇಖರ್ ಅರ್ಜಿ ಸಲ್ಲಿಕೆ

ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ಹಿರಿಯೂರು...

ಬದಲಿ ವ್ಯವಸ್ಥೆ ಮಾಡದೇ ಏಕಾಏಕಿ ಹಾಲುವಾಗಿಲು ಸೇತುವೆ ಡೆಮಾಲಿಶ್- ಗ್ರಾಮಸ್ಥರ ಹಿಡಿ ಶಾಪ..

ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ​ ​ ​ ​ ​ ​ ಬೈಪಾಸ್...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ಎರಡೇ ದಿನಕ್ಕೆ ಕಿತ್ತು ಬಂದ ಡಾಂಬರು: ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ..

ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img