Tuesday, February 17, 2026

pm modi

ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಚುನಾವಣಾ ಅವಲೋಕನ ಸಭೆ..

ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯಾಲಯ ಹತ್ತಿರದ ಗಣೇಶ ದೇವಸ್ಥಾನದಲ್ಲಿ ಚುನಾವಣಾ ಅವಲೋಕನ ಸಭೆಯು ಭಾರತೀಯ ಜನತಾ ಪಾರ್ಟಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ರವರು, ಶ್ರೀ ಮರಳುಕುಂಟೆ ಕೃಷ್ಣಮೂರ್ತಿರವರು, ಶ್ರೀ ನಾಗಭೂಷಣ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ ಡಾ. ಮಂಜುನಾಥ್ ರವರು...

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ...

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...

ಜೀರೋ ಟ್ರಾಫಿಕ್‌ಗೆ ನೋ ಎಂದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು: ಸಿಎಂ ಸೇರಿ ಹಲವು ರಾಜಕೀಯ ನಾಯಕರಿಗೆ ಕೊಡುವ ಜೀರೋ ಟ್ರಾಫಿಕ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ನೋ ಎಂದಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ, ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದಿದ್ದಾರೆ. ರಾಜಕೀಯ ವ್ಯಕ್ತಿಗಳಿಗೆ ಜೀರೋ ಟ್ರಾಫಿಕ್ ಕೊಟ್ಟಾಗ, ರೆಡ್ ಸಿಗ್ನಲ್ ಹಾಕಿ ಸಾಮಾನ್ಯ ಜನರಿಗೆ ಕೆಲ ಹೊತ್ತು ನಿಲ್ಲಿಸಲಾಗತ್ತೆ. ಇದರಿಂದ...

ಕಾಂಗ್ರೆಸ್ ‌ನಿಧಾನವಾಗಿ ತನ್ನ ಬಣ್ಣ ಬದಲಾಯಿಸುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿ ಆರ್.ಟಿ ನಗರ ನಿವಾಸದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ‌ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ...

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ದೇವರಿಗೆ ವಿಶೇಷ ಪೂಜೆ

ಹಾಸನ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರು ಅಧಿಕಾರ ಸ್ವೀಕರಿಸುತ್ತಿರುವ ಹಿನ್ನಲೆಯಲ್ಲಿ ನಗರದ ಶ್ರೀ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದಲ್ಲದೇ ೧೦೧ ಈಡುಗಾಯಿ ಹೊಡೆದು, ಪಟಾಕಿ ಸಿಡಿಸಿ ಜೈಕಾರ ಹಾಕಲಾಯಿತು. ನಂತರ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕದ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆ 8 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ  ಕಿಕ್ಕಿರಿದು ನೆರೆದಿದ್ದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ರಾಜ್ಯಪಾಲ ಥಾವರ್...

ಡಿ.ಕೆ.ಶಿವಕುಮಾರ್ ಆದ ನಾನು…: ಮೊದಲ ಬಾರಿ ಡಿಸಿಎಂ ಪಟ್ಟಕ್ಕೇರಿದ ಕನಕಪುರ ಬಂಡೆ..

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮೊದಲ ಬಾರಿಗೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ ಉಟ್ಟು, ಸಾಂಸ್ಕೃತಿಕ ಉಡುಪಿನಲ್ಲಿ ಮಿಂಚಿದ ಡಿಕೆಶಿ, ತಮ್ಮ ಕುಟುಂಬಸ್ಥರೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದು, ಮಗಳು ಐಶ್ವರ್ಯ ಮತ್ತು ಅಳಿಯ...

ಸಿದ್ದರಾಮಯ್ಯ ಎಂಬ ಹೆಸರಿನ ನಾನು..: ಎರಡನೇಯ ಬಾರಿ ಸಿಎಂ ಆಗಿ ಸಂಭ್ರಮಿಸಿದ ಸಿದ್ದು

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮ ಶುರುವಾಗಿದ್ದು, ಸಿದ್ದರಾಮಯ್ಯರಿಗೆ ರಾಜ್ಯ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಎಂಬ ಹೆಸರಿನ...
- Advertisement -spot_img

Latest News

ರಶ್ಮಿಕಾ-ದೇವರಕೊಂಡ ಮದ್ವೆ ಆಮಂತ್ರಣ ವೈರಲ್

ಸಿನಿಮಾ ತಾರೆಯರ ವಿಷಯದಲ್ಲಿ ಆಗಾಗ ಒಂದಷ್ಟು ಸುದ್ದಿಗಳು ಹರಿದಾಡುವುದು ಸಹಜ. ಅದೆಷ್ಟು ಸರಿನೋ, ತಪ್ಪೋ ಗೊತ್ತಿಲ್ಲ. ಆದರೆ, ಕೆಲವು ಸುದ್ದಿಗಳು ಆಗಾಗ ಹರಿದಾಡುವುದು ನಿಜ. ಇಲ್ಲೀಗ...
- Advertisement -spot_img