Tuesday, February 17, 2026

pm modi

ಮಂಡ್ಯದಲ್ಲಿ ಮತ ಎಣಿಕೆ ಆರಂಭ: ಕುತೂಹಲ ಮೂಡಿಸಿದ 7 ಕ್ಷೇತ್ರಗಳ ಫಲಿತಾಂಶ

ಮಂಡ್ಯ:  ಇಂದು ವಿಧಾನ ಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಮಂಡ್ಯ ವಿವಿಯ ಕಟ್ಟಡದಲ್ಲೂ ಮತ ಎಣಿಕೆ ಆರಂಭವಾಗಿದ್ದು, ಮಳವಳ್ಳಿ 20 ಸುತ್ತು, ಉಳಿದ ಕ್ಷೇತ್ರದ್ದು 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆದಿದ್ದು, ಪ್ರತೀ ಕ್ಷೇತ್ರಕ್ಕೆ ಎರಡು...

ಚುನಾವಣೆ ಮುಗಿಸಿ, ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಂಚರತ್ನ ಯಾತ್ರೆ ಮೂಲಕ, ರಾಜ್ಯ ಸುತ್ತಿದ ಮಾಜಿ ಸಿಎಂ ಕುಮಾರಸ್ವಾಮಿ, ಚುನಾವಣೆ ಮುಗಿದ ಬಳಿಕ, ಸ್ನೇಹಿತರು, ಕಾರ್ಯಕರ್ತರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರು ಈ ಫೋಟೋವನ್ನ ಶೇರ್‌ ಮಾಡಿದ್ದಾರೆ. ಸದ್ಯ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹೆಚ್ಡಿಕೆ, ಕರ್ನಾಟಕದಲ್ಲಿರುವ ಜೆಡಿಎಸ್ ಕಾರ್ಯಕರ್ತರ ಜೊತೆ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ...

ಸ್ವರೂಪ್- ಪ್ರೀತಂ ನಡುವೆ ತೀವ್ರ ಪೈಪೋಟಿ: ಹಾಸನದಲ್ಲಿ ಭರ್ಜರಿ ಬೆಟ್ಟಿಂಗ್

ಹಾಸನ: ರಾಜ್ಯದ ಹೈವೋಲ್ಟೇಟ್ ಕ್ಷೇತ್ರ ಹಾಸನದಲ್ಲೂ ಬೆಟ್ಟಿಂಗ್ ಭರಾಟೆ ಜೋರಾಗಿದ್ದು, ಕಾರ್ಯಕರ್ತರು ಸ್ವರೂಪ್ v/s ಪ್ರೀತಂಗೌಡ ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಹಾಸನದಲ್ಲಿ ಸ್ವರೂಪ್ ಮತ್ತು ಪ್ರೀತಂ ನಡುವೆ ಫುಲ್ ಫೈಟ್ ಇದ್ದು, ತಮ್ಮ ನಾಯಕ ಗೆಲ್ತಾರೆ ಎಂದು ಬೆಂಬಲಿಗರು ಬೆಟ್ಟಿಂಗ್ ಕಟ್ಟಿದ್ದಾರೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾಸನದಲ್ಲಿ, ಈ ಬಾರಿ ಮತಗಳಿಕೆ, ಲೀಡ್‌, ಗೆಲುವು...

ಪೊಲೀಸ್ ಬಿಗಿ ಭದ್ರತೆಯಲ್ಲಿ ಮತ ಏಣಿಕೆ: ಏಳು ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ..

ಹಾಸನ: ಭಾರೀ ಕುತುಹಲ ಕೆರಳಿಸಿರುವ ಏಳು ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶಕ್ಕಾಗಿ ಜನತೆ ಕಾಯುತ್ತಿದ್ದು, ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ಮತ ಏಣಿಕೆಯನ್ನು ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು. ನಗರದ ಡೈರಿ ವೃತ್ತ, ರಿಂಗ್ ರಸ್ತೆ ಬಳಿ ಇರುವ ಸರಕಾರಿ ಇಂಜಿನಿಯರಿಂಗ್ ಕಾಲೇಜು ಆವಣದಲ್ಲಿ...

ಏಳು ವಿಧಾನಸಭಾ ಕ್ಷೇತ್ರದ ಮತಯಂತ್ರ ಹಾಸನದ ಸ್ಟ್ರಾಂಗ್ ರೂಂನಲ್ಲಿ ಭದ್ರ

ಹಾಸನ: ಈಗಾಗಲೇ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದು ಎಲ್ಲಾ ಮಂತಯಂತ್ರಗಳು ಹಾಸನ ನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಸ್ಟ್ರಾಂಗ್ ರೂಮ್ ನಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಡಲಾಗಿದ್ದು, ಮೇ.13ರ ರಂದು ನಡೆಯುವ ಮತ ಏಣಿಕೆ ಕಡೆ ಮತದಾರರು ಲೆಕ್ಕಚಾರದಲ್ಲಿ ತೊಡಗಿದ್ದಾರೆ. ಶನಿವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುವ ಮತ ಏಣಿಕೆಗೆ ಸಕಲ...

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...

‘ಬೆಂಗಳೂರು ಓಡಿಸ್ತೀನಿ, ಊರು ಬಿಡಿಸುತ್ತೀನಿ ಅಂದವರಿಗೆ ಚುನಾವಣೆ ಫಲಿತಾಂಶ ಬರಲಿದೆ’

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಇಡೀ ಕುಟುಂಬವೇ ಬಂದು ನನ್ನ ಮೇಲೆ ಸವಾರಿ ಮಾಡಿದ್ರು ಕೂಡ ಹಾಸನ ಜನತೆ ನನಗೆ ಆಶೀರ್ವದಿಸಿದ್ದಾರೆ ಎಂದು ಚುನಾವಣೆ ಮುಗಿದ ನಂತರ ಹಾಸನ ಶಾಸಕ, ಪ್ರೀತಂ ಗೌಡ ತಮ್ಮ ಮಾತುಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡರು. ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸ...

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ, ಹಾಸನಕ್ಕೆ ಬಂದು ಓಟ್ ಮಾಡಿದ ಮಧುಮಗ

ಹಾಸನ: ಮದುವೆ ದಿನ ಅಂದರೆ, ಅದು ಪ್ರತಿಯೊಬ್ಬರ ಬಾಳಲ್ಲಿ, ವಿಶೇಷವಾಾದ ದಿನವಾಗಿರುತ್ತದೆ. ಆರಾಮವಾಗಿ ಮದುವೆಯಾಗಿ, ಖುಷಿ ಖುಷಿಯಾಗಿ ಮದುವೆಯನ್ನ ಎಂಜಾಯ್‌ ಮಾಡಿಕೊಂಡು, ಆ ದಿನವನ್ನ ಎಂಡ್ ಮಾಡಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಮ್ಮ ಮದುವೆಯನ್ನ ಇದಕ್ಕಿಂತ ವಿಶೇಷವಾಗಿ ಮಾಡಿಕೊಂಡಿದ್ದಾರೆ. ಹಾಸನದ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ, ರೋಹಿತ್ ಎಂಬುವವರು ಇಂದು ಧರ್ಮಸ್ಥಳದಲ್ಲಿ, ಶ್ರೀ ಮಂಜುನಾಥೇಶ್ವರನ ಆಶೀರ್ವಾದದೊಂದಿಗೆ...

ಮತದಾನ ಮಾಡಿ, ಕಾಲಿಗೆ ಶಾಹಿ ಹಾಕಿಸಿಕೊಂಡ ವಿಶೇಷಚೇತನ ವ್ಯಕ್ತಿ..

ಬಳ್ಳಾರಿ : ಇಂದು ರಾಜ್ಯದಲ್ಲಿ ನಡೆದ ಚುನಾವಣೆ ನಡೆದಿದ್ದು, ತುಂಬು ಗರ್ಭಿಣಿ, ಬಾಣಂತಿ, ವಿಕಲಚೇತನರು, ಶತಾಯುಷಿಗಳು ಹೀಗೆ ಹಲವಾರು ಜನ ಮತ ಚಲಾಯಿಸಿದ್ದಾರೆ. ಆದರೆ ಬಳ್ಳಾರಿಯಲ್ಲಿ ಓರ್ವ ವಿಶೇಷಚೇತನ ವ್ಯಕ್ತಿ ಮತ ಚಲಾಯಿಸಿದ್ದಾರೆ. ಅವರಿಗೆ ಕೈ ಇಲ್ಲವಾಗಿದ್ದು, ಅವರ ಕಾಲಿಗೆ ಶಾಯಿ ಹಾಕಲಾಗಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೊಳಗಲ್ಲು ಗ್ರಾಮದ ಮುಸ್ತಫಾ ಎಂಬ ವ್ಯಕ್ತಿ ಈ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img