Tuesday, November 18, 2025

pm modi

ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ...

ಮೊದಲ ಬಾರಿ ಕಾರ್ಯಕ್ರಮವೊಂದರಲ್ಲಿ ಭವಾನಿ ರೇವಣ್ಣ- ಪ್ರೀತಂ ಗೌಡ ಮುಖಾಮುಖಿ..

ಹಾಸನ: ಹಾಸನದಲ್ಲಿ ಮೊದಲಿನಿಂದಲೂ ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ಇದೆ, ಆಗಾಗ ಎರಡೂ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿ ಮಾಡುತ್ತಾರೆಂದು ಎಲ್ಲರಿಗೂ ಗೊತ್ತು. ಆದ್ರೆ ಇಂದು ಬಿಜೆಪಿಯ ಶಾಸಕ ಪ್ರೀತಂಗೌಡ ಮತ್ತು ಜೆಡಿಎಸ್‌ನ ಭವಾನಿ ರೇವಣ್ಣ, ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದಾರೆ. ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು.. ಹಾಸನದ ಖಾಸಗಿ ಆಸ್ಪತ್ರೆಯ ಹೈಟೆಕ್ ಚಿಕಿತ್ಸಾ...

ಹಾಸನದಲ್ಲಿ ಶಮಿ ಪೂಜೆ ನೆರವೇರಿಸಿದ ನಿರ್ಮಲಾನಂದ ಶ್ರೀಗಳು..

ಹಾಸನ: ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆ ಚೆನ್ನಪಟ್ಟಣ ತಾಲೂಕಿನ ಕುಂದೂರು ಮಠದ ಮೆಳಿಯಮ್ಮ ದೇಗುಲದಲ್ಲಿ ಬನ್ನಿ ಪೂಜೆ ನೆರವೇರಿಸಲಾಯಿತು. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಬನ್ನಿ ಕಡಿದು ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು.  ಸಂಭ್ರಮದ ಶಮಿ ವೃಕ್ಷಪೂಜೆಯಲ್ಲಿ ಸಹಸ್ರಾರು ಜನರು ಭಾಗಿಯಾಗಿದ್ದರು. ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್… ಪ್ರತೀ ವರ್ಷ ಮಠದ ಅಧೀನಕ್ಕೊಳಪಟ್ಟ ಮೆಳಿಯಮ್ಮ ದೇಗುಲದ ಆವರಣದಲ್ಲಿ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ಗಣೇಶ ಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರ…!

National News: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಗಣಪನು ಜ್ಞಾನ, ಸಾಧನೆ ಮತ್ತು...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...

ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ ಅಥ್ಲೀಟ್ಸ್ 

https://www.youtube.com/watch?v=PEIMPgmU3JQ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ  ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು. ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ. ಇನ್ನು...

ಭಾರತೀಯ ಕ್ರೀಡೆಯ ಸ್ವರ್ಣಯುಗ ಆರಂಭ: ಪ್ರಧಾನಿ ಮೋದಿ

https://www.youtube.com/watch?v=xZZghYEA8w8 ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಪದಕ ಗೆದ್ದು ಬಂದ ಕ್ರೀಡಾಳುಗಳಿಗೆ ಶನಿವಾರ ತಮ್ಮ ನಿವಾಸದಲ್ಲಿ ಆದರೋಪಚಾರ ನೀಡಿ ಗೌರವಿಸಿದರು. ``ಇದು ನಮ್ಮ ಯುವಶಕ್ತಿಯ ಆರಂಭ ಭಾರತದ ಕ್ರೀಡೆಯ ಸ್ವರ್ಣ ಯುಗ ಈಗ ಆರಂಭವಾಗಿದೆ'' ಎಂಬುದಾಗಿ ಮೋದಿಯವರು ನುಡಿದರು. ಸಮಯಾವಕಾಶ ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿದ ಕ್ರೀಡಾಳುಗಳಿಗೆ ಕೃತಜ್ಞತೆ ತಿಳಿಸಿದ ಪ್ರಧಾನಿಯವರು, ``ದೇಶದ ಜನರೆಲ್ಲರೂ...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img