Sunday, August 16, 2026

pm modi

Hubli News: ಭಾರಿ ಮಳೆಗೆ ಕೇಂದ್ರ ಸಚಿವರ ಕಚೇರಿ ಆವರಣದಲ್ಲಿ ಉರುಳಿದ ಮರ

Hubli News: ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಳಿಯ ಅಬ್ಬರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಮರದ ಕೊಂಬೆ ನೆಲಕ್ಕುರುಳಿದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ಮತ್ತು ಗಾಳಿಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರಿ ಮಳೆಯ ಪರಿಣಾಮ ದಾಜಿಬಾನಪೇಟೆ ಸೇರಿದಂತೆ...

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ ಇದರ ಪರಿಮಳ ಕಂಡ್ರೆ ವಾಕರಿಕೆ ಬರತ್ತೆ. ಆದರೆ ಈ ಪರ್ಫ್ಯೂಮ್ ಬಳಸುವಾಗ ನಾವು ಎಚ್ಚರಿಕೆಯಿಂದಿರಬೇಕು. ಯಾಕಂದ್ರೆ ಪರ್ಫ್ಯೂಮ್ ತಪ್ಪಾಗಿ ಬಳಸಿದರೆ, ಅದು ನಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು....

ನಾವು ಬಳಸುವ ವಸ್ತ್ರ, ಮಾಪ್, ಪಾತ್ರೆ ತಿಕ್ಕೋ ಬ್ರಶ್ ಇದೆಲ್ಲವೂ ನಮ್ಮ ಆರೋಗ್ಯ ಹಾಳು ಮಾಡಬಹುದು..

Tips: ನಾವು ಪ್ರತಿದಿನ ಕಸ ಗುಡಿಸಿ, ಮಾಪ್‌ನಿಂದ ಮನೆ ಕ್ಲೀನ್ ಮಾಡ್ತೀವಿ. ಅಡುಗೆ ಮನೆಯಲ್ಲಿ ಕ್ಲೀನ್ ಮಾಡೋಕ್ಕೂ ವಸ್ತ್ರ ಬಳಸುತ್ತೇವೆ. ಅಲ್ಲದೇ, ನಾವು ಪಾತ್ರೆ ಕ್ಲೀನ್ ಮಾಡೋಕ್ಕೆ, ಬ್ರಶ್ ಯ್ಯೂಸ್ ಮಾಡ್ತೀವಿ. ಆದ್ರೆ ಇದೆಲ್ಲವೂ ನಮ್ಮ ಮನೆ, ವಸ್ತ್ಪಗಳನ್ನು ಕ್ಲೀನ್ ಮಾಡುವುದರ ಜತೆಗೆ ನಮ್ಮ ಆರೋಗ್ಯವನ್ನೂ ಹಾಳು ಮಾಡಬಹುದು ಅಂದ್ರೆ ನೀವು ನಂಬ್ತೀರಾ..? ನೀವು...

Beauty Tips: ವಯಸ್ಸು 35 ದಾಟುತ್ತಿದೆಯಾ..? ಹಾಗಾದ್ರೆ ಈ ರೀತಿ ಇರಲಿ ನಿಮ್ಮ ದಿನಚರಿ

Beauty Tips: ವಯಸ್ಸು 30 ಆದಾಗಲೇ ನಾವು ಅರ್ಧ ವಯಸ್ಸಾಗಿ ಹೋಗಿರ್ತೀವಿ. ಆಗಲೇ ನಮಗೆ ಕೈ ಕಾಲು, ಮಂಡಿ ನೋವು ಶುರುವಾಗಿರತ್ತೆ. ಬಿಪಿ, ಶುಗರ್‌ನ ಕೂಡ ನಾವು ವೆಲ್ಕಮ್ ಮಾಡಿರ್ತೀವಿ. ಆದರೆ 30ರಿಂದ 35 ವಯಸ್ಸು ಮೀರುವ ಮುನ್ನ ನಾವು ನಮ್ಮ ಆರೋಗ್ಯ, ಸೌಂದರ್ಯ ಎರಡರ ಬಗ್ಗೆಯೂ ಗಮನ ನೀಡಬೇಕು. ಆಗ ಮಾತ್ರ ನಾವು...

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ ನಡೆದಿದ್ದು, ಈ ಕೃತ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಖಾಸಗಿ ಕಚೇರಿಯಲ್ಲೇ ಈ ಕೃತ್ಯ ಎಸಗಿದ್ದು, ಮೃತ ಯುವತಿ ಡಿಂಪಲ್ ಮತ್ತು ಹರ್ವಿಂದರ್ ಮಾನ್ ಅಲಿಯಾಸ್...

ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ 14 ಕೋಟಿ ರೂಪಾಯಿ ಹಣ ಸುಟ್ಟು ಹಾಕಿದ ಆರೋಪಿ..

Tiruvananthpuram: ಲಾಟರಿ ಕಲ್ಯಾಣ ನಿಧಿಯಿಂದ ದೋಚಿದ್ದ ಹಣವನ್ನು ಸುಟ್ಟು ಹಾಕಿದ್ದ ಆರೋಪಿ, ಇದೀಗ ತನ್ನ ತಪ್ಪನ್ನು ಒಪ್ಪಿಕ``ಂಡಿದ್ದಾನೆ. ಕೇರಳ ಲಾಟರಿ ಕಲ್ಯಾಣ ನಿಧಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂಗೀತ್, ಅವಕಾಶ ಸಿಕ್ಕಾಗ ನಿಧಿಯಿಂದ ಚೆನ್ನಾಗಿ ಹಣ ದೋಚಿದ್ದ. ಆದರೆ 2016ರಲ್ಲಿ ಪ್ರಧಾನಿ ಮೋದಿ ನೋಟ್ ಬ್ಯಾನ್ ಮಾಡಿದ್ದ ಸಂದರ್ಭದಲ್ಲಿ ಈತ ದೋಚಿದ್ದೆಲ್ಲವೂ ವ್ಯರ್ಥವಾಗಿತ್ತು. ಹಾಗಾಗಿ ಆ...

Mangaluru News: ಅರ್ಥ ಪೂರ್ಣವಾಗಿ ಮಗಳ ಜನ್ಮದಿನ ಆಚರಿಸಿದ ಉದ್ಯಮಿ ಸುರೇಶ್ ಶೆಟ್ಟಿ

Mangaluru News: ಈಗಿನ ಕಾಲದಲ್ಲಿ ಹಲವರು ಬರ್ತ್‌ಡೇ ಅಂದ್ರೆ ಬರೀ ಪಾರ್ಟಿ ಮಾಡಿ, ಕುಡಿದು ತಿಂದು ಎಂಜಾಯ್ ಮಾಡ್ತಾರೆ. ಆಡಂಬರ, ಅಬ್ಬರದಿಂದ ಜನ್ಮದಿನ ಆಚರಿಸುತ್ತಾರೆ. ಮತ್ತೆ ಕೆಲವರು ಸಮಾಜ ಸೇವೆ ಮಾಡಿದ್ರೆ, ಇನ್ನು ಕೆಲವರು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಅನ್ನದಾನ, ವಸ್ತ್ರದಾನದಂಥ ಪುಣ್ಯ ಕಾರ್ಯಗಳನ್ನು ಮಾಡ್ತಾರೆ. ಆದರೆ ಇಲ್ಲೋರ್ವ ಉದ್ಯಮಿ, ತನ್ನ ಮಗಳ ಜನ್ಮದಿನದಂದು ತನ್ನೂರ ವಿದ್ಯಾರ್ಥಿಗಳಿಗೆ...

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ ಬಿಡ್ನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಬಳಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಗೋಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ ಜೂಜಾಟದಲ್ಲಿ...

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಕೈಯಲ್ಲಿ ಶಾಸಕ ಮಾನೆ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಮುಖಂಡರು, 2021ರ ಉಪ ಚುನಾವಣೆ ಮತ್ತು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕ...

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ ಅರ್ಧದಲ್ಲೇ ಎದ್ದು ಹೋದರು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್. ಕೊಟ್ಟ ಮಾತಿನಂತೆ ಹೇಳಿದ ಖಾತೆ ಕೊಡಲಿಲ್ಲ ಅಂತ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಕೊಟ್ಟರು ಸಚಿವ ರಾಮಲಿಂಗಾ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img