Tuesday, November 18, 2025

pm modi

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

ಗಾನ ಕೋಗಿಲೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಪ್ರಧಾನಿ ಮೋದಿ..

ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...

PM MODIಯವರಿಗೆ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಿಂದ ನೋಟಿಸ್ ಜಾರಿ..!

ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

Central budget : 2022-23 ನೇ ಸಾಲಿನ ಕೇಂದ್ರ ಬಜೆಟ್ ನ ಪ್ರಮುಖ ಅಂಶಗಳು..!

ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ  ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್  ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...

ನಿಯಂತ್ರಣ ತಪ್ಪಿದ ಇಲೆಕ್ಟ್ರಿಕ್ ಬಸ್, 6 ಮಂದಿಯ ದುರ್ಮರಣ, 12 ಮಂದಿಗೆ ಗಾಯ…

ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...

Modi ನಾಳೆ ಕಾರ್ಯಕರ್ತರೊಂದಿಗೆ ನಮೋ ಆ್ಯಪ್ ಮೂಲಕ ಸಂವಾದ..!

ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...

PM MODI : ಕಾಶಿ ವಿಶ್ವನಾಥ ಧಾಮಕ್ಕೆ 100 ಜೊತೆ ಸೆಣಬಿನ ಪಾದರಕ್ಷೆಯನ್ನು ಕಳುಹಿಸಿದ ಮೋದಿ..!

ನವದೆಹಲಿ : ಕಾಶಿ ವಿಶ್ವನಾಥ ದೇವಾಲಯ ( Kashi Vishwanath Temple) ಕಾರ್ಮಿಕರಿಗೆ ನೂರು ಜೊತೆ ಸೆಣಬಿನ ಪಾದರಕ್ಷೆ(Jute footwear)ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳುಹಿಸಿಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಕಾಶಿಯಲ್ಲಿ ನಿರ್ಮಾಣವಾಗಿರುವ 339 ಕೋಟಿಯಲ್ಲಿ ನಿರ್ಮಾಣವಾಗಿರುವ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದ್ದರು. ಕಾಶಿ ವಿಶ್ವನಾಥ ಧಾಮದಲ್ಲಿ ಚರ್ಮ(Skin)...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img