Tuesday, November 18, 2025

pm modi

ಕೃಷಿ ಕಾಯ್ದೆ ರದ್ದುಗೊಳಿಸೋಕೆ ಹೇಳಿ- ಬೈಡನ್ ಗೆ ರೈತ ಟ್ವೀಟ್..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಲ್ಲಿರೋ ಮಧ್ಯೆಯೇ ಭಾರತದ ರೈತರ ಸಮಸ್ಯೆ ಬಗ್ಗ ಮೋದಿ ಜೊತೆ ಚರ್ಚಿಸಿ ಅಂತ ರೈತ ಮುಖಂಡ ರಾಕೇಶ್ ಟಿಕಾಯತ್ ಜೋ ಬೈಡನ್ ಗೆ ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಕಳೆದ 11 ತಿಂಗಳಿನಿಂದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದ್ರಲ್ಲಿ ಸುಮಾರು 700 ರೈತರು ಪ್ರಾಣತೆತ್ತಿದ್ದಾರೆ. ಇದಕ್ಕೆ ಕೇಂದ್ರ...

ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆ ನೀಡಿದ ಪ್ರಧಾನಿ ಮೋದಿ..!

www.karnatakatv.net: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರೋ ಪ್ರಧಾನ ಮೋದಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆಯನ್ನೂ ಮೋದಿ ನೀಡಿದ್ದಾರೆ. ಕಮಲಾ ಹ್ಯಾರಿಸ್ ಅವರ ಅಜ್ಜನಿಗೆ ಸೇರಿದ ನೋಟಿಫಿಕೇಷನ್ ಒಂದರ ಫೋಟೋ ಫ್ರೇಮ್, ವಾರಣಾಸಿಯಲ್ಲಿ ತಯಾರಿಸಿದ ವಿಶಿಷ್ಟ ಗುಲಾಬಿ ಮೀನಾಕ್ಷಿ ಚೆಮ್ ಬೋರ್ಡ್,...

ಹಿಂದಿನ ತಪ್ಪಾದ ತೆರಿಗೆಯನ್ನು ತಪ್ಪಿಸಿಲ್ಲ; ಪಿಎಂ ಮೋದಿ

www.karnatakatv.net : ನವದೆಹಲಿ: ಹಿಂದಿನ ಕಾಲದ ತೆರಿಗೆಯನ್ನು ಕೊನೆಗೋಳಿಸುವ ಸರ್ಕಾರದ ಕ್ರಮವು ಈ ಹಿಂದೆ ಮಾಡಿದ ತಪ್ಪನ್ನು ಸರಿಪಡಿಸುವದಾಗಿ ಸೂಚಿಸುತ್ತದೆ ಎಂದು ಭಾರತಿಯ ಕೈಗಾರಿಕಾ ಒಕ್ಕೂಟ ಸಿಐಐ ನ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದರು . ಮೇ 2012 ರ ಮೊದಲು ಭಾರತಿಯ ಆಸ್ತಿಗಳ ಪರೋಕ್ಷ ವರ್ಗಾವನೆಗಾಗಿ ಸಂಗ್ರಹಿಸಿದ ತೆರಿಗೆಗಳನ್ನು ಸರ್ಕಾರ...

‘ರಾಸಾಯನಿಕ, ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಖಾತ್ರಿಪಡಿಸುವಲ್ಲಿ ಸದಾನಂದ ಗೌಡರು ಮುಂಚೂಣಿಯಲ್ಲಿದ್ದಾರೆ’

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಇವತ್ತು ಹುಟ್ಟುಹಬ್ಬದ ಸಂದರ್ಭ. 68ನೇ ವಯಸ್ಸಿಗೆ ಕಾಲಿರಿಸಿದ ಸದಾನಂದ ಗೌಡರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. https://youtu.be/XRrVAvvgh_0 ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸದಾನಂದಗೌಡರು ಅನುಭವಿ ನಾಯಕರಾಗಿದ್ದು, ನಮ್ಮ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಕೆಲಸ ಮಾಡಿದ್ದಾರೆ. ಪ್ರಮುಖ ರಾಸಾಯನಿಕಗಳು ಮತ್ತು ರಸಗೊಬ್ಬರ...

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದೇನು..?

ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....

ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಮಾಡಿದ ಪ್ರಧಾನಿ..

ಮಾಜಿ ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್(74) ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. https://www.youtube.com/watch?v=EQ0Q4Tqz5So&t=3s ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಗೃಹಸಚಿವ ಅಮಿತ್ ಷಾ, ಸೇರಿ ಹಲವು ರಾಜಕೀಯ ಗಣ್ಯರು ರಾಮ್‌ವಿಲಾಸ್ ಮನೆಗೆ ತೆರಳಿ ಅಂತಿಮ ದರ್ಶನ ತೆರಳಿದರು. https://www.youtube.com/watch?v=8YqLODfrWpc&t=8s ಮಾಜಿ ಕೇಂದ್ರ ಸಚಿವ ರಾಮ್...

‘ಡಿಸ್​ಲೈಕ್​, ಕಮೆಂಟ್​ ಅಳಿಸಬಹುದು, ನಮ್ಮ ಧ್ವನಿಯಲ್ಲ’

ಪ್ರಧಾನ ಮಂತ್ರಿ ಯೂ ಟ್ಯೂಬ್​ ಪೇಜ್​ನಲ್ಲಿ ಡಿಸ್​ಲೈಕ್​ ಹಾಗೂ ಕಮೆಂಟ್​ ಸೆಕ್ಷನ್​ ಹೈಡ್​ ಮಾಡಿರೋ ವಿಚಾರವಾಗಿ ಸಂಸದ ರಾಹುಲ್​ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ , ಯೂಟ್ಯೂಬ್​ ಪೇಜ್​ನ ಡಿಸ್​​ಲೈಕ್​ ಕಮೆಂಟ್​ ವಿಭಾಗವನ್ನ ನೀವು ಆಫ್ ಮಾಡಬಹುದು. ಆದರೆ ನಮ್ಮ ಧ್ವನಿಯನ್ನ ತಗ್ಗಿಸಲು ನಿಮ್ಮ ಬಳಿ ಸಾಧ್ಯವಿಲ್ಲ ಅಂತಾ ಗುಡುಗಿದ್ದಾರೆ. https://www.youtube.com/watch?v=0uwA6uVIJeY ...

ಶಿಕ್ಷಕ ವೃಂದಕ್ಕೆ ಪ್ರಧಾನಿ ಅಭಿನಂದನೆ

ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್​ ಮಾಡಿದ್ದಾರೆ. https://www.youtube.com/watch?v=6T4WA2tioLw ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img