Monday, February 16, 2026

pm modi

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...

ಸಮೀಕ್ಷೆಗಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ..!

ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ. ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ...

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ : ಪ್ರಧಾನಿ ನರೇಂದ್ರ ಮೋದಿ..

ಇಂದು 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚುನಾವಣೆಗಾಗಿ ತಯಾರಾಗಲು ಎಲ್ಲರನ್ನೂ ಹುರಿದುಂಬಿಸಿದ್ದಾರೆ. ಅವರೇನೇನು ಮಾತನಾಡಿದರು ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. "ಡಬಲ್ ಇಂಜಿನ್ ಎಂದರೇ ಡಬಲ್ ಅಭಿವೃದ್ಧಿ ಎಂದರ್ಥ. ಕರ್ನಾಟಕಕ್ಕೆ ಡಬಲ್ ಇಂಜಿನ್ ಸರ್ಕಾರದಿಂದ ಬಹುಪಾಲು ಲಾಭವಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಅಭಿವೃದ್ಧಿ ವೇಗವಾಗಿ...

ಮಹಿಳೆಯರೊಂದಿಗೆ ಪ್ರಚಾರಕ್ಕಿಳಿದ ಮಂಜುಳಾ ಲಿಂಬಾವಳಿ..

ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು. ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ...

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..

ಉತ್ತರಪ್ರದೇಶ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರೀತಿಗೆ ಹುಡುಗಿಯ ತಂದೆ ಒಪ್ಪದಿದ್ದ ಕಾರಣಕ್ಕೆ, ಅಪ್ರಾಪ್ತನೋರ್ವ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಎಮರ್ಜೆನ್ಸಿ ನಂಬರ್ ಆಗಿರುವ 112ಗೆ ಕರೆ ಮಾಡಿದ ಅಪ್ರಾಪ್ತ, ಯೋಗಿ ಆದಿತ್ಯನಾಥ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಸಂದೇಶ ಬಂದ ಬಳಿಕ ಎಚ್ಚೆತ್ತ ಪೊಲೀಸರು, ಈ...

ಕನ್ನಡದ ಕಂದಮ್ಮನ ಕಲೆಗೆ ಭೇಷ್ ಎಂದ ಪ್ರಧಾನಿ ಮೋದಿ..

ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಕಂದಮ್ಮ ಅಮ್ಮ ಹಾಡುತ್ತಿದ್ದ ಭಾವ ಗೀತೆಗೆ, ಪಿಯಾನೋ ನುಡಿಸುವ ವೀಡಿಯೋ ಸಖತ್ ವೈರಲ್ ಆಗಿದೆ. ಈಕೆಯನ್ನ ಎಲ್ಲೋ ನೋಡಿದ ನೆನಪು ಕೆಲವರಿಗಿದೆ. ಆದ್ರೆ ಈಕೆಯ ಹೆಸರು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಈ ಪುಟ್ಟ ಕಂದಮ್ಮ ಯಾರೆಂದು ಗೊತ್ತಿಲ್ಲ. ಆದರೆ ಈಕೆಯ ಟ್ಯಾಲೆಂಟ್ ಮೆಚ್ಚುವಂಥದ್ದು, ಎಷ್ಟು ಉತ್ತಮ ಸಂಸ್ಕಾರವಂತೆ...

ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಸಿಎಂ- ಮಾಜಿ ಸಿಎಂ: ವೀಡಿಯೋ ವೈರಲ್

ಬೆಳಗಾವಿ: ರಾಜಕೀಯ ಅಂದ್ರೆ ವಾಗ್ದಾಳಿ, ಆರೋಪ- ಪ್ರತ್ಯಾರೋಪಗಳಿರೋದು ಸಹಜ. ಆದ್ರೆ ಎದುರಿಗೆ ಬಂದಾಗ, ಸ್ನೇಹಿತರಂತೆ ನಡೆದುಕೊಳ್ಳೋದು ಸಹಜ ಧರ್ಮ. ಅದೇ ರೀತಿ ಬೆಳಗಾವಿ ಏರ್ಪೋರ್ಟ್‌ನಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಹಾಲಿ ಸಿಎಂ ಬೊಮ್ಮಾಯಿ, ಕೈ ಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಿದ್ದು, ಟ್ವೀಟರ್‌ನಲ್ಲೂ ಸದ್ದು ಮಾಡುತ್ತಿದೆ. https://twitter.com/AshwiniMS_TNIE/status/1651115286748344321
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img