ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...
ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...
ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು.
ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...
ಕೀನ್ಯಾ: ಆಫ್ರಿಕಾದ ಕೀನ್ಯಾದಲ್ಲಿ ಪಾದ್ರಿಯ ಜಮೀನಿನಲ್ಲಿ 47 ಶವಗಳು ಪತ್ತೆಯಾಗಿದೆ. ಇನ್ನೂ ಹೆಚ್ಚು ಶವಗಳು ಪತ್ತೆಯಾಗುವ ಶಂಕೆಯನ್ನ ಸ್ಥಳೀಯ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಇದರ ತನಿಖೆ ನಡೆಸಿದಾಗ, ಸತ್ಯಸಂಗತಿ ಹೊರಬಿದ್ದಿದೆ. ಪಾದ್ರಿ ಕೆಲ ಅಮಾಯಕರನ್ನ ಸ್ವರ್ಗಕ್ಕೆ ಕಳುಹಿಸುವುದಾಗಿ ನಂಬಿಸಿದ್ದನಂತೆ. ಅವನ ಮಾತಿಗೆ ಮರುಳಾದ ಜನ, ಅವನು ಹೇಳಿದಂತೆ ಮಾಡಿದ್ದಾರೆ. ಬಳಿಕ ಸಾವನ್ನಪ್ಪಿದ್ದಾರೆ. ಆ ಹೆಣಗಳನ್ನ...
ಮಂಡ್ಯ: ಜಿಲ್ಲೆಯಲ್ಲಿ 37439 80 ವರ್ಷ ಮೇಲ್ಪಟ್ಟ ಮತದಾರರಲ್ಲಿ 2630 ಮತದಾರರು ಮನೆಯಿಂದಲೇ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ. 23068 ವಿಕಲಚೇತನರ ಪೈಕಿ 778 ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ ಒಟ್ಟಾರೆ 3408 ಜನರು ಜಿಲ್ಲೆಯಲ್ಲಿ ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತದಾನ ಮಾಡಲಿದ್ದಾರೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು...
ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು.
ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...
ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ .
ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...
ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...
ಮಂಡ್ಯ: ಮಂಡ್ಯ ಕೈ ಬಂಡಾಯ ಶಮನಕ್ಕೆ ಎಐಸಿಸಿ ಪದಾಧಿಕಾರಿಗಳು ಎಂಟ್ರಿಯಾಗಿದ್ದು, ಡಾ.ಕೃಷ್ಣ ನಿವಾಸಕ್ಕೆ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ.
ಡಾ.ಕೃಷ್ಣಗೆ ಕಾಂಗ್ರೆಸ್ನಲ್ಲಿ ಟಿಕೇಟ್ ಸಿಗಲಿಲ್ಲವೆಂದು, ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ತೆಲಂಗಾಣದ ರಾಜ್ಯಸಭಾ ಸದಸ್ಯ ಕುಸುಮ್ ಕುಮಾರ್ ಚೌಧರಿ, ಎಐಸಿಸಿ ಸೆಕ್ರೆಟರಿ ರೋಜಿ ಜಾನ್, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಅಭ್ಯರ್ಥಿ ರವಿಕುಮಾರ್ ಸೇರಿ ಸಂಧಾನ...