Sunday, August 16, 2026

pm modi

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಕೊಪ್ಪಳದ ಮುಸ್ಲಿಂ ಸಮುದಾಯದ ಮುಖಂಡರು ಕೊಪ್ಪಳದ ಅಶೋಕ ವೃತ್ತದ ಬಳಿ ಬಿದಿಗಿಳಿದು ಹೋರಾಟ ನಡೆಸಿದ್ದು, ಈಗಾಗಲೇ ಸಚಿವರಾಗಿ ಸಾಕಷ್ಟು ಅನುಭವ ಇರುವ...

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ನೀಡದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ...

ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ! : ಬಿ.ವೈ.ವಿಜಯೇಂದ್ರ

Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ. ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು,...

Recipe: ವೆಜ್ ಥಾಯ್ ಕರ್ರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮಸಾಲೆ ತಯಾರಿಸಲು 1 ಸ್ಪೂನ್ ಧನಿಯಾ ಕಾಳು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಬಿಳಿ ಪೆಪ್ಪರ್ ಕಾಳು, ಸಣ್ಣ ತುಂಡು ಅರಶಿನ, ಸಣ್ಣ ತುಂಡು ಜಿಂಜರ್, 5ರಿಂದ 10 ಬೆಳ್ಳುಳ್ಳಿ ಎಸಳು, 2 ಲೆಮನ್ ಗ್ರಾಸ್ ತುಂಡು, 3ರಿಂದ 4 ಚಿಕ್ಕ ಚಿಕ್ಕ ಈರುಳ್ಳಿ, 5ರಿಂದ 6 ಹಸಿಮೆಣಸು,...

Hubli News: ವಿಶ್ವ ಪರಿಸರ ದಿನ – ಶಾಸಕ ಅರವಿಂದ ಬೆಲ್ಲದರಿಂದ ಗಿಡ ನೆಡುವ ಅಭಿಯಾನ

Hubli News: ವಿಶ್ವ ಪರಿಸರ ದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬೃಹತ್ ಗಿಡ ನೆಡುವ ಅಭಿಯಾನ ನಡೆಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಸಾವಿರಾರು...

Dharwad News: ಉಣಕಲ್ ಕೆರೆಯಲ್ಲಿ ವಿಪತ್ತು ನಿರ್ವಹಣಾ ಅಣಕು ಕಾರ್ಯಾಚರಣೆ

Dharwad News: ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಪ್ರವಾಹದ ವೇಳೆ ಜನರ ರಕ್ಷಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಯ ಬಗ್ಗೆ ಅರಿವು...

Dharwad News: ಸಂತೋಷ್ ಲಾಡ್‌ಗೆ ಮತ್ತೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಸಂತೋಷ ಲಾಡ್ ಅವರು ಮತ್ತೊಮ್ಮೆ ಸಚಿವರಾಗಿ ಮುಂದುವರೆಯಬೇಕು ಎಂದು ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮರಾಠಾ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾರ್ಮಿಕ ಸಚಿವ ಸಂತೋಷ ಲಾಡ್...

Hubli News: ಕಾಂಗ್ರೆಸ್ ನಾಯಕರಿಗೆ ಸಚಿವ ಸ್ಥಾನ ಸಿಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಮುಸ್ಲಿಂ ಸಮುದಾಯದ ಐವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಧರ್ಮಗುರುಗಳು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯ ಪಾತೇಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಪ್ರತಿನಿಧಿತ್ವ ಹೆಚ್ಚಿಸಬೇಕೆಂಬ...

Haveri News: ಜೂನ್ 10ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

Haveri News: ಹಾವೇರಿ: ಹಾವೇರಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ವಿವಿಧ ಬೇಡಿಗಳನ್ನು ಆಗ್ರಹಿಸಿ ಇದೆ ದಿನಾಂಕ 10 ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತರಿಂದ ಪ್ರತಿಭಟನೆ ಹೆಸ್ಕಾಂ ಕೃಷಿ...

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹ

Dharwad News: ಮುಸ್ಲಿಂ ಸಮುದಾಯದ ಐವರು ಶಾಸಕರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಸ್ಲಿಂ ಸಮುದಾಯದ ಪ್ರತಿನಿಧಿತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img