Sunday, February 15, 2026

pm modi

‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರವಿಕುಮಾರ್ ಪರ ಡಿಕೆಶಿ ಪ್ರಚಾರ: ಜನಪರ ಆಡಳಿತದ ಭರವಸೆ

ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್‌ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...

40 ಸ್ಟಾರ್ ಪ್ರಚಾರಕರ ಲೀಸ್ಟ್ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, 40 ಸ್ಟಾರ್ ಪ್ರಚಾರಕರನ್ನ ಬಿಜೆಪಿ ಆಯ್ಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಸಿಎಂ ಬೊಮ್ಮಾಯಿ ಸೇರಿ ಹಲವು ನಾಯಕರು, ಸಿನಿಮಾ ನಟ ನಟಿಯರು ಬಿಜೆಪಿ ಪರ ಪ್ರಚಾರಕ್ಕಿಳಿಯಲಿದ್ದಾರೆ. ಯಾರಿಗೆ ಬಿಜೆಪಿ ಪ್ರಚಾರಕ್ಕೆ ಅವಕಾಶ ಸಿಕ್ಕಿದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. https://karnatakatv.net/swaroop-gowda-roadshow-in-hassan/ https://karnatakatv.net/jds-star-campaigner-list-released/ https://karnatakatv.net/bhavani-revanna-road-show-in-hassan/

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಭವಾನಿ, ಅನಿತಾ ಕುಮಾರಸ್ವಾಮಿಗೂ ಅವಕಾಶ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ. ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...

‘ಹಾಸನದ 7 ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸಿ ದೇವೇಗೌಡರ ಹುಟ್ಟುಹಬ್ಬದ ಕೊಡುಗೆ ಕೊಡುತ್ತೆವೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...

‘ಪ್ರೀತಂಗೌಡ ಮಹಿಳೆಯರಿಗೆ ಲಕ್ಷ್ಮಿ ಪೂಜೆ ಹೆಸರಿನಲ್ಲಿ ಟೋಪಿ ಹಾಕಿದ್ದಾರೆ’

ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img