Sunday, February 15, 2026

pm modi

‘ಕರ್ನಾಟಕ ರಾಜ್ಯ ಸಮಸ್ಯೆಗಳಿಗೆ ಪೊರಕೆಯೊಂದೇ ಪರಿಹಾರ’

ರೋಣ: ರೋಣ ಆಮ್ ಆದ್ಮಿ ಕ್ಷಕದ ಅಭ್ಯರ್ಥಿಯಾಗಿರುವ ಆನೇಕಲ್ ದೊಡ್ಡಯ್ಯ ಬೃಹತ್ ರ್ಯಾಲಿ ಮಾಡಿ, ತಮ್ಮನ್ನು ಗೆಲ್ಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೋಡ್ ಶೋ ವೇಳೆ ಪಂಜಾಬ್ ಸಿಎಂ ಎಗಿರುವ ಭಗವಂತ್ ಮಾನ್, ಆನೇಕಲ್ ದೊಡ್ಡಯ್ಯರಿಗೆ ಸಾಥ್ ಕೊಟಿದ್ದಾರೆ. ಈ ಬಗ್ಗೆ ಆನೇಕಲ್‌ ದೊಡ್ಡಯ್ಯ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ. ಸಾಥ್ ಕೊಟ್ಟ ಎಲ್ಲರಿಗೂ ಧನ್ಯವಾದ...

ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಶಾಸಕ ಎಲ್‌.ಎನ್‌ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ

ದೇವನಹಳ್ಳಿ: ಪಟ್ಟಣದ ರಸ್ತೆಗಳೆಲ್ಲಾ ಮಂಗಳವಾರ ಸಂಪೂರ್ಣವಾಗಿ ಜೆಡಿಎಸ್‌ ಭದ್ರ ಕೋಟೆಯಾಗಿ ಮಾರ್ಪಾಡಾಗಿತ್ತು, ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಯಾಗಿದ್ದ ಜೆಡಿಎಸ್‌ ಕಾರ್ಯಕರ್ತರು, ಶಿಸ್ತಿನ ಸಿಪಾಯಿಗಳಂತೆ ಮೆರವಣಿಗೆ ಮಾಡಿಕೊಂಡು, ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿರನ್ನು ಹೆಗಲ ಮೇಲೆತ್ತಿ ಮೆರವಣಿಗೆಯ ಮೂಲಕ ಸಾಗಿದರು. ರಸ್ತೆಯುದ್ದಕ್ಕೂ ಶಾಸಕ, ದೇವೇಗೌಡ, ಕುಮಾರಸ್ವಾಮಿರವರ ಪರವಾದ ಘೋಷಣೆಗಳ ಧ್ವನಿ ಆಗಸದೆತ್ತರಕ್ಕೆ ಕೇಳಿಸುತಿತ್ತು, ಯುವ ಜೆಡಿಎಸ್‌ ಅಭಿಮಾನಿಗಳು ಹೂವಿನ ಸುರಿಮಳೆ ಸುರಿಸಿ...

ಚಿಕ್ಕನಾಯಕನಹಳ್ಳಿ ಯುವ ಜನತಾದಳ ಸಂಘಟನಾ ಕಾರ್ಯದರ್ಶಿಯಾದ ಭೂತರಾಜು..

ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಸದುದ್ದೇಶದಿಂದ ಭೂತರಾಜು ಎಂಬುವವರನ್ನು ಚಿಕ್ಕನಾಯಕನಹಳ್ಳಿ ತಾಲೂಕು ಯುವ ಜನತಾದಳ ಸಂಘಟನಾ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಇಂದು ನೇಮಕಾತಿಗೆ ಆದೇಶ ಪತ್ರವನ್ನ ಭೂತರಾಜು ಅವರಿಗೆ ನೀಡಲಾಯಿತು. https://karnatakatv.net/hassan-congress-candidate-shreyas-statement/ https://karnatakatv.net/the-actress-was-caught-red-handed-when-she-was-engaged-in-prostitution/ https://karnatakatv.net/shobha-karandlaje-outrage-against-jagadish-shetter/

ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..

ಬೆಂಗಳೂರು:  ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ  ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಸಿಗರು ಲಿಂಗಾಯತರನ್ನು ಒಡೆಯಲು ಮುಂದಾಗಿದ್ದರು. ಶೆಟ್ಟರ್ ಸಿಎಂ ಅಭ್ಯರ್ಥಿಯೇ?...

ನಾಮಪತ್ರ ಸಲ್ಲಿಸಿದ ಕೆ.ಆರ್.ಪುರ ಕಲಿಗಳು..

ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ  ಕ್ಷೇತ್ರದ  ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...

‘ಆ ಮೂರು ಜನರನ್ನು ಮುದುರಿ, ಮೂಲೆಗೆ ಹಾಕಿ ನಮ್ಮ ರವಿ ಅಣ್ಣನನ್ನ ಪಕ್ಕಾ ಗೆಲ್ಲಿಸುತ್ತಾರೆ’

ಮಂಡ್ಯ: ಇಂದು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಫೈಟರ್ ರವಿ ನಾಮಪತ್ರ ಸಲ್ಲಿಸಿದ್ದಾರೆ. ನಾಗಮಂಗಲ ವಿಧಾನ ಕ್ಷೇತ್ರದ ಪಕ್ಷೇತರ  ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದರು. ಕಳೆದ 2 ವರ್ಷಗಳಿಂದ ಸಮಾಜ ಸೇವಕನಾಗಿ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ರವಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ಕೆಲ ಕಾರಣಗಳಿಂದ ಫೈಟರ್‌ ರವಿಗೆ ಟಿಕೇಟ್ ಸಿಗದ ಕಾರಣ, ರವಿ ಪಕ್ಷ ತೊರೆದಿದ್ದಾರೆ....

‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’

ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ. ನಾಮಪತ್ರ...

’20ನೇ ತಾರೀಕು ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಡಿಕೆ, ರೇವಣ್ಣ, ಪ್ರಜ್ವಲ್‌, ಸೂರಜ್ ಭಾಗಿಯಾಗಲಿದ್ದಾರೆ’

ಹಾಸನ: ಹಾಸನದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ, ಇಂದು ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮೆರವಣಿಗೆ ಮೂಲಕ, ತಮ್ಮ ಕಾರ್ಯಕರ್ತರೊಂದಿಗೆ ಕಚೇರಿಗೆ ಬಂದ ಸ್ವರೂಪ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಸ್ವರೂಪ್, ನಮ್ಮ ನಾಯಕರಾದಂಥ ದೇವೇಗೌಡರು, ಕುಮಾರಣ್ಣನವರು, ರೇವಣ್ಣನವರು, ಪ್ರಜ್ವಲ್, ಸೂರಜ್, ಭವಾನಿ ಮೇಡಂ ಆಶೀರ್ವಾದದೊಂದಿಗೆ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ....

ನಾಮಪತ್ರ ಸಲ್ಲಿಸಿದ ಎಸ್.ಎನ್.ನಾರಾಯಣಸ್ವಾಮಿ ಮತ್ತು ವರ್ತೂರು ಪ್ರಕಾಶ್..

ಕೋಲಾರ : ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ಎಸ್.ಎನ್.ನಾರಾಯಣ ಸ್ವಾಮಿ, ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್‌ ಮೆರವಣಿಗೆ ಮೂಲಕ ಬಂಗಾರಪೇಟೆ ತಾಲೂಕು ಚುನಾವಣಾಧಿಕಾರಿ ಕಚೇರಿಗೆ ಬಂದು, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಎಂ.ಎಲ್‌.ಸಿ ಅನೀಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸಾಥ್ ಕೊಟ್ಟಿದ್ದಾರೆ. ಇನ್ನೊಂದೆಡೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವರ್ತೂರು...

‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’

ಹಾಸನ: ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ ಆಗಿದ್ದಾರೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ನಗರದ ಎಂ.ಜಿ ರಸ್ತೆಯ ತಾಲೂಕು ಕಚೇರಿಯಲ್ಲಿ ಇಂದು ತಮ್ಮ ಪತ್ನಿ ಹಾಗೂ ತಂದೆ ತಾಯಿ ಹಾಗೂ ಬೆಂಬಲಿಗರ ಒಡಗೂಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ...
- Advertisement -spot_img

Latest News

ಪವಿತ್ರವಾದ ಭಾಷೆ ನಮ್ಮದು, ಎಲ್ಲೊದ್ರೂ ಜನ ಸಫರ್‌ ಆಗ್ತಾರೆ: Saahil Podcast

Web Story: ಚೀನಾ ದೇಶಕ್ಕೆ ಹೋಗಿ, ಅಲ್ಲಿನ ಭಾಷೆ, ಜೀವನ ಶೈಲಿ ಎಲ್ಲವನ್ನೂ ಕಲಿತು, ಧೈರ್ಯದಿಂದ ಬದುಕಿ, ಇದೀಗ ಅಲ್ಲೇ ತನ್ನ ಸ್ವಂತ ಕಂಪನಿ ತೆರೆದಿರುವ...
- Advertisement -spot_img