Sunday, February 15, 2026

pm modi

ಚುನಾವಣೆ ನಿಮಿತ್ತ ಪಟ್ಟಣದಲ್ಲಿ ಭದ್ರತಾ ಪಡೆಯಿಂದ ಪಥ ಸಂಚಲನ

ಸಕಲೇಶಪುರ : ಮೇ 10ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿದೆ. ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ಬಿಗಿ ಭದ್ರತೆಗಾಗಿ ಪ್ಯಾರಾ ಮಿಲಿಟರಿ ತುಕಡಿಗಳು, ಪೊಲೀಸರು, ಹೋಂ ಗಾರ್ಡ್‌ಗಳನ್ನು ಬಳಸಿಕೊಳ್ಳಲು ಸಿದ್ದತೆ ಮಾಡಿಕೊಂಡಿದೆ. ಚುನಾವಣೆಯ ಭದ್ರತೆಗಾಗಿ ಬಂದಿರುವ ಸಿಬ್ಬಂದಿಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಗುರುವಾರ ಪಥ ಸಂಚಲನ ನಡೆಸಿದರು. ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯಲ್ಲಿ...

‘ಹಳೇ ರೈಲಿಗೆ ಹೊಸ ಇಂಜಿನ್ ಅಳವಡಿಸಿ ಬಾವುಟ ಹಾರಿಸಲು ಮೋದಿಯೇ ಬೇಕೆ..?’

ನವದೆಹಲಿ: ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಖರ್ಗೆ, ‘ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಜಿ ಬರೀ ಭಾಷದಲ್ಲಿ ಉದ್ದೂದ್ದ ಭಾಷಣ ಮಾಡುತ್ತಾರೆ. ಆದರೆ ಅವರ ಕೆಲಸದಲ್ಲಿ ಆ ಮಾತುಗಳು ಕಾಣಿಸುತ್ತಿಲ್ಲ’ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರಿಸಿದ ಖರ್ಗೆ, ‘ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ...

ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆ.

ನವದೆಹಲಿ: ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೊದಲು ಅನಿಲ್, ಪಕ್ಷದ ತಮ್ಮ ಎಲ್ಲಾ ಅಧಿಕೃತ ಸ್ಥಾನಗಳನ್ನ ತೊರೆದಿದ್ದರು. ಕೆಪಿಸಿಸಿ ಡಿಜಿಟಲ್ ಮೀಡಿಯಾ ಸೆಲ್ ಸಂಚಾಲಕ, ಎಐಸಿಸಿ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸಂವಹನ ಸೆಲ್ ನಿರ್ವಾಹಕ ಸ್ಥಾನಕ್ಕೆ...

‘ಕರುನಾಡಿನಲ್ಲಿ ಕಾಂಗ್ರೆಸ್ ಸೂರ್ಯೋದಯಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ’

ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇ‌ಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....

ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?

ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ....

ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್

ಬೆಂಗಳೂರು: ಕಾಂಗ್ರೆಸ್ ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಮಂದಿಗೆ ಟಿಕೇಟ್ ನೀಡಿದ್ದ ಕಾಂಗ್ರೆಸ್, 2ನೇ ಲೀಸ್ಟ್‌ನಲ್ಲಿ 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಿದೆ. ಧಾರವಾಡ ಕ್ಷೇತ್ರದಿಂದ ವಿನಯ್ ಕುಲ್ಕರ್ಣಿಗೆ ಟಿಕೇಟ್ ಸಿಕ್ಕಿದೆ. ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಬಾದಾಮಿ- ಭೀಮಸೇನ ಚಿಮ್ಮನ್‌ಕಟ್ಟಿ, ಗುರುಮಟ್ಕಲ್- ಬಾಬುರಾವ್ ಚಿಂಚನಸೂರು, ಗಂಗಾವತಿ-...

ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ...

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..

ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ. ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img