Saturday, February 14, 2026

pm modi

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...

‘ಆನಂದ್ ಸಿಂಗ್‌ಗೆ ತಾಕತ್ತು ಇದ್ದರೆ ಈ ಜಿಲ್ಲೆಯಲ್ಲಿ ನಡೆಯುತ್ತಿರೊ ಅಕ್ರಮದ ಬಗ್ಗೆ ತನಿಖೆ ಮಾಡಿಸಲಿ..’

ಹಾಸನ: ಹಾಸನದಲ್ಲಿ ನಡೆದ ದಿಶಾ ಸಭೆಯಲ್ಲಿ ರೇವಣ್ಣ ಕೆಂಡಾಮಂಡಲವಾಗಿದ್ದಾರೆ. ರಾಜ್ಯ ಪರಿಸರ ಇಲಾಖೆ ಅಧಿಕಾರಿ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದ್ದು, ಜಲ್ಲಿ ಕ್ರಶರ್ ಮಾಡಲು 14 ಲಕ್ಷ ಲಂಚ ಪಡೆದು ಅನುಮತಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಖಾಲಿ ಜಮೀನಿರೊ ಪ್ರದೇಶಕ್ಕೆ ಕ್ರಸರ್ ಎಂದು ಅನುಮತಿ ನೀಡಿರೊ ಆರೋಪವಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು....

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ಮೋದಿ ಆಗಮನಕ್ಕೆ ಹೆಚ್‌ಡಿಕೆ ವ್ಯಂಗ್ಯ..!

political news: ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...
- Advertisement -spot_img

Latest News

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು...
- Advertisement -spot_img