Saturday, February 14, 2026

pm modi

”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..

ಹಾಸನ : ಹಾಸನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು ಆಗ್ಲೆ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದಿರಾ ಅನ್ಕಂಡಿದಿರಾ. ನೆವರ್, ಇದೇ ರೀತಿ ಆದ್ರೆ ಎಲ್ಲೂ ಗೆಲ್ಲಲ್ಲ. ಹಾಸನ ಜಿಲ್ಲೆಗೆ ಸರಿಯಾದ ಒಬ್ಬ ಯಜಮಾನನ್ನು...

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...

‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...

ಹಾಸನದಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ..

ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ.‌  ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...

ಆಮೆಗತಿ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಮಧ್ಯರಾತ್ರಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..

ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ. ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...

ಗ್ರಾಮೀಣ ಪ್ರದೇಶದ ಜನರನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೊಡಗಿಸಿಕೊಳ್ಳಬೇಕು: ಡಾ.ಹೆಚ್.ಎಲ್.ನಾಗರಾಜ್

ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು. ಅವರು ಇಂದು...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!

03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು. ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img