Thursday, August 13, 2026

pm modi

ಗುರುಪೂರ್ಣಿಮೆ ವಿಶೇಷ: ತನ್ನನ್ನು ಶಾಲೆಗೆ ಹೋಗಲು ಪ್ರೇರೇಪಿಸಿದ ರಾಜಪ್ಪ ಮೇಷ್ಟ್ರನ್ನು ನೆನೆದ ಮಾಜಿ ಸಿಎಂ

Political News: ಇಂದು ಗುರುಪೂರ್ಣಿಮೆ ನಿಮಿತ್ತವಾಗಿ ಎಲ್ಲರೂ ತಮ್ಮ ತಂದೆ ತಾಯಿ, ಗುರುಗಳನ್ನು ನೆನಪಿಸುತ್ತಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಗುರುಗಳನ್ನು ನೆನೆದು ಧನ್ಯವಾದ ಅರ್ಪಿಸಿದ್ದಾರೆ. ಬಾಲ್ಯದಲ್ಲಿ ಶಾಲೆಯ ಮೆಟ್ಟಿಲು ಹತ್ತದ ನನ್ನನ್ನು ಶಿಕ್ಷಕರೊಬ್ಬರು ಕೈಹಿಡಿದು ತರಗತಿಯಲ್ಲಿ ಕೂರಿಸಿ, ಜ್ಞಾನದ ಜೊತೆಗೆ ಬದುಕಿನ ಪಾಠ ಕಲಿಸದೆ ಇದ್ದಿದ್ದರೆ ನಾನಿಂದು ಇಲ್ಲಿಗೆ ತಲುಪಲು...

Haveri: ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆ ಅಗೆತ: ಸಾರ್ವಜನಿಕರ ಆಕ್ರೋಶ

Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇಲ್ಲಿ ತಡಸ್ ಬಹುಗ್ರಾಮ ಕುಡಿಯುವ ನೀರು ಯೋಜನೆ, ಪೈಪ್ ಕಾಮಗಾರಿ ಯೋಜನೆ ನಡೆಯುತ್ತಿದೆ.  ಈ ಕಾಮಗಾರಿ ಭಾಗವಾಗಿ ಮುಖ್ಯರಸ್ತೆ ಒಂದು ಬೀದಿಯಲ್ಲಿ ಗುಂಡಿ ತೆಗೆಯಲಾಗಿದೆ. ಇಲ್ಲಿಯ ಸಾರಿಗೆ ಘಟಕ ಎದುರು ಸಾವಸಗಿ...

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4 ಗ್ರಾಂ (ಸುಮಾರು 17.5 ಕ್ವಿಂಟಲ್) ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ಜುಲೈ 26ರಂದು ರಾತ್ರಿ...

Koppala: ಬರಗಾಲ ಪರಿಣಾಮ ಎದುರಿಸಲು ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬೃಹತ್ ಪಾದಯಾತ್ರೆ

Koppala News: ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಭೀಕರ ಬರಗಾಲದ ಬಿಕ್ಕಟ್ಟನ್ನು ಎದುರಿಸಲು ಸರ್ಕಾರವು ತಕ್ಷಣವೇ ಸೂಕ್ತ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ, ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯು ಬನ್ನಿಕಟ್ಟೆಯ ಗೌರಿ ಶಂಕರ್ ಗುಡಿಯಿಂದ ಪ್ರಾರಂಭವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳಲಾಯಿತು. ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಶ್ರೀ ಸಿ. ವಿ....

ಶಿಕ್ಷಣ ಸಚಿವರಾಗಲು ಶಿಕ್ಷಣ ಕ್ಷೇತ್ರದ ಅನುಭವ ಬೇಕಿಲ್ಲ: ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿದರೇ ಸಾಕೇ?!: ಜೋಶಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Political News: ಬಿಜೆಪಿಯ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಈ ಹಿಂದೆ ಜೋಶಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿರುವ ಹರಿಪ್ರಸಾದ್, ಇಂಥ ಹೇಳಿಕೆ ನೀಡುವವರನ್ನು ನೀವು ಕೇಂದ್ರ ಶಿಕ್ಷಣ ಮಂತ್ರಿ ಮಾಡಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ...

Health Tips: 1 ಗ್ಲಾಸ್ ಹಾಲಿಗೆ 1 ಸ್ಪೂನ್ ತುಪ್ಪ ಹಾಕಿ ಸೇವಿಸಿದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ

Health Tips: ಹಾಲು ನಮ್ಮ ದೇಹಕ್ಕೆ ಕ್ಯಾಲ್ಶಿಯಂ ನೀಡುತ್ತದೆ. ತುಪ್ಪ ಕೂಡ ನಮ್ಮ ಮೂಳೆ ಬಲವಾಗಿಸುತ್ತದೆ. ಇವೆರಡನ್ನೂ ಸೇರಿಸಿ ಕುಡಿದರೆ, ನಮ್ಮ ಆರೋಗ್ಯ ಉತ್ತಮವಾಗರುತ್ತದೆ. ದೇಹದಲ್ಲಿ ಶಕ್ತಿ ಹೆಚ್ಚಾಗುತ್ತದೆ. ಹಾಗಾದರೆ ಇವೆರಡನ್ನೂ ನಾವು ಹೇಗೆ ಕುಡಿಯಬೇಕು. ಯಾವಾಗ ಕುಡಿಯಬೇಕು ಎಂದು ತಿಳಿಯೋಣ ಬನ್ನಿ. ನೀವು ಬಿಸಿ ಹಾಲಿಗೆ, ತುಪ್ಪ ಸೇರಿಸಿ, ರಾತ್ರಿ ಮಲಗುವ ಮುನ್ನ ಕುಡಿಯಬೇಕು....

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೀನ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೀನ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/PM1GfEfJU3Y https://youtu.be/rjtN19B7gho ಮೀನ ರಾಶಿಯವರು ಈ ತಿಂಗಳು ಸಹನೆಯಿಂದ ಇರುವುದು ಉತ್ತಮ. ನೀವು ಎಲ್ಲ ಕೆಲಸದಲ್ಲೂ ಯಶಸ್ವಿಯಾಗಲು ಪ್ರಯತ್ನಿಸುತ್ತಿದ್ದೀರಿ. ಆದರೂ ನಿಮಗೆ ಯಶಸ್ಸು ನಿಧಾನವಾಗಿಯೇ ಸಿಗುತ್ತದೆ. ಏಕೆಂದರೆ, ಶನಿ ನಿಧಾನಗತಿಯಲ್ಲಿ ಚಲಿಸುತ್ತಾನೆ. ಹಾಗಾಗಿ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಕುಂಭ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಕುಂಭ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/szCgFXs_thQ https://youtu.be/rjtN19B7gho ಕುಂಭ ರಾಶಿಯವರಿಗೆ ಸದ್ಯ ಸಾಡೇಸಾತಿ ನಡೆಯುತ್ತಿದ್ದು, ಗುರುಬಲವಿಲ್ಲ. ಆದರೆ ಶ್ರಾವಣ ಮಾಸದಲ್ಲಿ ಇವರಿಗೆ ಉತ್ತಮ ಫಲವಿದೆ. ನೆಮ್ಮದಿ ಇದೆ. ನೀವು ಶನಿ ಆರಾಧನೆ ಮಾಡಿದಷ್ಟು ನಿಮ್ಮ ಜೀವನ ಅಭಿವೃದ್ಧಿಯಾಗುತ್ತದೆ. ಹಾಗಾಗಿ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮಕರ ರಾಶಿಯ ಜೀವನ..?

Horoscope:  ಆಗಸ್ಟ್ ತಿಂಗಳಲ್ಲಿ ಮಕರ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/cMPwQ8aFRbE https://youtu.be/rjtN19B7gho ಮಕರ ರಾಶಿಯವರು ಈಗಾಗಲೇ ಸಾಡೇಸಾಥಿ ಮುಗಿದಿದೆ. ಹಾಗಾಗಿ ಮಕರ ರಾಶಿಯವರಿಗೆ ವಿಶೇಷ ಯೋಗವಿದೆ. ಬೇರೆ ಬೇರೆ ರೂಪಗಳಲ್ಲಿ, ಬೇರೆ ಬೇರೆ ವ್ಯಕ್ತಿಗಳಿಂದ, ಮೂಲಗಳಿಂದ ಅನಿರೀಕ್ಷಿತ ಧನಲಾಭ ನಿರೀಕ್ಷೆ ಮಾಡಬಹುದು. ಹಾಗಾಗಿ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಧನು ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಧನು ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/rIfwL7hjONg https://youtu.be/rjtN19B7gho ಧನು ರಾಶಿಯವರಿಗೆ ಈ ತಿಂಗಳು ಮಿಶ್ರಫಲ ಸಿಗಲಿದೆ. ಧನ ಸ್ಥಾನದಲ್ಲಿ ಸ್ವಲ್ಪ ಉತ್ತಮ ಯೋಗವಿದೆ. ಶನಿ-ಗುರು ಯಾವುದೇ ಫಲ ನೀಡುವುದಿಲ್ಲ. ಬೇರೆ ಗ್ರಹಗಳು ಉತ್ತಮ ಫಲ ನೀಡಲಿದೆ. ಸಂಪೂರ್ಣ ಮಾಹಿತಿಗಾಗಿ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img