Friday, February 13, 2026

pm modi

ಶಿವಪುರ ಸತ್ಯಾಗ್ರಹ ಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ..

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮೂಲಕ ಮದ್ದೂರು ತಾಲ್ಲೂಕಿನ ಸತ್ಯಾಗ್ರಹ ಸೌಧದಲ್ಲಿ ಶಾಲಾ ಮಕ್ಕಳು, ಕನ್ನಡ ಪರ ಸಂಘಟಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಅಧಿಕಾರಿಗಳು ಕನ್ನಡ ಗಾಯನದ ಮೂಲಕ ಕನ್ನಡದ ಸಿಹಿ ಕಂಪನ್ನು ಸೂಸಿದರು. ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ.. ನಾಡು ನುಡಿಯ ಬಗ್ಗೆ...

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...

‘ಮಂಡ್ಯ ನಗರದ 90% ರಸ್ತೆಗಳು ಹೊಂಡಗಳಾಗಿ ಪರಿರ್ವತನೆಗೊಂಡಿವೆ’

ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

‘ಜೋಡೊ ಯಾತ್ರೆ ಓಡೋ ಯಾತ್ರೆಯಾಗಿದೆ, ಮರ್ಯಾದೆ ಹೋಯ್ತೆ ಹೊರತು ಲಾಭ ಇಲ್ಲ’

ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು    ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ  ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು. ಕಾರ್ತಿಕ ಮಾಸದಲ್ಲಿ ಪ್ರತಿದಿನ...

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ. https://karnatakatv.net/karthika-masa-pooja/ https://karnatakatv.net/karthika-somavara-upvasa/

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...
- Advertisement -spot_img

Latest News

Political News: ಆರೋಗ್ಯದಿಂದ ಅನಾರೋಗ್ಯದತ್ತ – ಹಳಿತಪ್ಪಿದ ಕರ್ನಾಟಕದ ಆಡಳಿತ: ಸಿ.ಟಿ.ರವಿ

Political News:  ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ|| ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾಗಿ ನೇಮಿಸುವಂತೆ ಸ್ವತಃ...
- Advertisement -spot_img