Friday, February 13, 2026

pm modi

ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ- ಪ್ರಧಾನಿ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದು, ಮಕ್ಕಳಿಗೆ ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. https://youtu.be/1yrKY34dGFw ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶವನ್ನ ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ...

‘ರಾಮನ ಈ ಭವ್ಯ ಮಂದಿರ ದೇಶದ ಕೋಟಿ ಕೋಟಿ ಸಾಮೂಹಿಕ ಸಂಕಲ್ಪದ ಶಕ್ತಿಯ ಪ್ರತೀಕವಾಗಿರುತ್ತದೆ’

ಇಂದು ಸರಯೂ ನದಿ ದಡದ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿತ್ತು. ಎಷ್ಟೋ ವರ್ಷದ ರಾಮಮಂದಿರ ಕನಸು ನನಸಾಗುವ ಸಮಯ ಬಂದಿದ್ದು, ಮಂದಿರಕ್ಕಾಗಿ ಭೂಮಿ ಪೂಜೆ ನೆರವೇರಿತು. ಕೇಸರಿಮಯವಾಗಿದ್ದ ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಅಂದದ ಉಡುಪು ತೊಡಿಸಿ, ಅಲಂಕರಿಸಲಾಗಿತ್ತು. ಪೂಜೆಗಾಗಿ ಅಯೋಧ್ಯೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೊದಲು ಹನುಮಾನ್ ಗಢಿಗೆ ಹೋಗಿ ರಾಮಬಂಟ ಹನುಮನಿಗೆ ಪೂಜೆ ಸಲ್ಲಿಸಿದರು....

ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನದ ಮಹಿಳೆ..!

ಆಗಸ್ಟ್ 3ರಂದು ರಕ್ಷಾ ಬಂಧನ ಹಬ್ಬವಿದ್ದು, ಈ ದಿನದ ಸ್ಪೆಶಲ್ ಆಗಿ ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ರನೇಂದ್ರ ಮೋದಿಗೆ ರಾಖಿಯನ್ನ ಕಳುಹಿಸಿದ್ದಾರೆ. ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಳುಹಿಸಿದ್ದಾರೆ. ಇನ್ನು ಖಮರ್‌ ಅವರು ಇದೇ ಮೊದಲ ಬಾರಿಯೇನು ರಾಖಿ ಕಳುಹಿಸುತ್ತಿಲ್ಲ. ಬದಲಾಗಿ ಕಳೆದ 25 ವರ್ಷಗಳಿಂದ ಮೋದಿಗೆ ರಾಖಿ...

ಮಾಸ್ಕ್ ಧರಿಸದಿದ್ದರೆ ಒಂದು ಲಕ್ಷ ರೂಪಾಯಿ ದಂಡ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲು..?!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ. ಆ ಕಠಿಣ ಕ್ರಮವೇನೆಂದರೆ, ...

ಗಾಯಗೊಂಡ ಸೈನಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ..

ಧಿಡೀರನೇ ಲಡಾಕ್‌ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. https://youtu.be/YagvfaAfT40 ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...

ಲಡಾಕ್‌ನಲ್ಲಿ ಪ್ರಧಾನಿ ಮೋದಿ: ಶತ್ರುರಾಷ್ಟ್ರಗಳಿಗೆ ಖಡಕ್ ಸಂದೇಶ ರವಾನೆ..!

ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ. ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಪ್ರಧಾನ ಮಂತ್ರಿ ಅವಾಸ್ ಯೋಜನೆಯಿಂದ 2,67,000 ರೂ ಸಬ್ಸಿಡಿ, ನಿಮಗೂ ಬೇಕಾ? ಈಗಲೇ ಅರ್ಜಿ ಸಲ್ಲಿಸಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ. ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...

ಈ ಸಮಯ ಬಳಸಿ ಸ್ವಾವಲಂಬಿಗಳಾಗಿ: ದೇಶದ ಜನತೆಗೆ ಮೋದಿ ಕರೆ..!

ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img