Saturday, March 14, 2026

pm modi

ಗಾಯಗೊಂಡ ಸೈನಿಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ..

ಧಿಡೀರನೇ ಲಡಾಕ್‌ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಅಲ್ಲಿನ ಸೈನಿಕರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಅಲ್ಲಿನ ಸೈನಿಕರನ್ನು ಕುರಿತು ಭಾಷಣ ಮಾಡಿದರು. ಅಷ್ಟೇ ಅಲ್ಲದೇ, ಮೊನ್ನೆ ನಡೆದ ಚೀನಾ- ಭಾರತ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನ ಕೂಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. https://youtu.be/YagvfaAfT40 ಗಲ್ವಾನ್ ಕಣಿವೆಯಲ್ಲಿ ಗಾಯಗೊಂಡ ಸೈನಿಕರಿನ್ನಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಸ್ಥಳಕ್ಕೆ ಇಂದು...

ಲಡಾಕ್‌ನಲ್ಲಿ ಪ್ರಧಾನಿ ಮೋದಿ: ಶತ್ರುರಾಷ್ಟ್ರಗಳಿಗೆ ಖಡಕ್ ಸಂದೇಶ ರವಾನೆ..!

ಭಾರತ ಮತ್ತು ಚೀನಾ ಗಡಿವಿವಾದ ಮುಂದುವರಿದಿದ್ದು, ಮೊನ್ನೆ ಮೊನ್ನೆ ತಾನೇ ಚೀನಾ ಕ್ಯಾತೆ ತೆಗೆದು ನಮ್ಮ ಭಾರತೀಯ ಯೋಧರ ಸುದ್ದಿಗೆ ಬಂದಿತ್ತು. ಭಾರತದ ಸೈನಿಕರು ಹುತಾತ್ಮರಾಗಲು ಕಾರಣರಾಗಿತ್ತು. ಇದಕ್ಕೆ ತಕ್ಕ ಪ್ರತಿಕ್ರಿಯೆ ಕೊಟ್ಟ ಭಾರತೀಯ ಸೈನಿಕರು ಚೀನಾದ 40 ಸೈನಿಕರನ್ನು ಸದೆಬಡೆದಿದ್ದಾರೆ. ಆದ್ರೆ ಇಂದು ಪ್ರಧಾನಿ ನರೇಂದ್ರ ಮೋದಿ ಸಡನ್ ಆಗಿ ಲಡಾಕ್ ಪ್ರದೇಶಕ್ಕೆ...

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಪ್ರಧಾನ ಮಂತ್ರಿ ಅವಾಸ್ ಯೋಜನೆಯಿಂದ 2,67,000 ರೂ ಸಬ್ಸಿಡಿ, ನಿಮಗೂ ಬೇಕಾ? ಈಗಲೇ ಅರ್ಜಿ ಸಲ್ಲಿಸಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ. ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...

ಈ ಸಮಯ ಬಳಸಿ ಸ್ವಾವಲಂಬಿಗಳಾಗಿ: ದೇಶದ ಜನತೆಗೆ ಮೋದಿ ಕರೆ..!

ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
- Advertisement -spot_img

Latest News

Sandalwood News: ಟ್ವೀಟ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ನಟ ಉಪೇಂದ್ರಾ..

Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! "ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್...
- Advertisement -spot_img