Monday, June 15, 2026

pm modi

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...

ಪ್ರಧಾನಿಗೆ ಧನ್ಯವಾದ ಹೇಳಿದ ಪಾಕಿಸ್ತಾನಿ ವಿದ್ಯಾರ್ಥಿನಿ- ಅಷ್ಟಕ್ಕೂ ಥ್ಯಾಂಕ್ಸ್ ಹೇಳಿದ್ದೇಕೆ..?

ತಮ್ಮ ದೇಶದ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ರಕ್ಷಿಸಿ ತರುವಲ್ಲಿ ಭಾರತ ಸರ್ಕಾರದ ಮಹತ್ತರ ಪಾತ್ರವೇನು ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ.  ರಷ್ಯಾ ಅಧ್ಯಕ್ಷ ಪುಟೀನ್ ಬಳಿ ಮಾತನಾಡಿ, ಕದನ ವಿರಾಮ ತೆಗೆದುಕೊಳ್ಳುವಂತೆ ಹೇಳಿದ ಪ್ರಧಾನಿ ಮೋದಿ, ಅವರನ್ನ ಭಾರತಕ್ಕೆ ಕರೆ ತರುವ ವ್ಯವಸ್ಥೆ ಮಾಡಿದ್ದರು. ಆಪರೇಶನ್ ಗಂಗಾ ಮೂಲಕ ಎಷ್ಟೋ ವಿದ್ಯಾರ್ಥಿಗಳನ್ನ ಭಾರತಕ್ಕೆ ತರಲಾಗಿದೆ. ಅಲ್ಲದೇ ಭಾರತ...

Indian students ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ಪಿಎಂ ಮೋದಿ ಸಭೆ..!

ನವದೆಹಲಿ : ಪಿಎಂ ಮೋದಿ (PM Modi) ಅವರು ರಷ್ಯಾ ,ಉಕ್ರೇನ್ (Russia, Ukraine) ಆಕ್ರಮಣದ ಮಧ್ಯ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು (Indian students) ಸ್ಥಳಾಂತರ ಸಂಭಂದ ಪಟ್ಟಂತೆ ಇಂದು ಎರಡನೇ ಸಭೆಯನ್ನು ನಡೆಸಿದ್ದಾರೆ. ಉಕ್ರೇನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಳಾಂತರ ಗೊಂಡಿರುವರನ್ನು ಸಂಘಟಿಸಲು ನಾಲ್ವರು ಹಿರಿಯ ಸಚಿವರು (Four are senior ministers)...

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

ಗಾನ ಕೋಗಿಲೆಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಪ್ರಧಾನಿ ಮೋದಿ..

ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...

PM MODIಯವರಿಗೆ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಿಂದ ನೋಟಿಸ್ ಜಾರಿ..!

ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

Central budget : 2022-23 ನೇ ಸಾಲಿನ ಕೇಂದ್ರ ಬಜೆಟ್ ನ ಪ್ರಮುಖ ಅಂಶಗಳು..!

ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ  ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್  ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...

ನಿಯಂತ್ರಣ ತಪ್ಪಿದ ಇಲೆಕ್ಟ್ರಿಕ್ ಬಸ್, 6 ಮಂದಿಯ ದುರ್ಮರಣ, 12 ಮಂದಿಗೆ ಗಾಯ…

ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...

Congress ಪಕ್ಷದ ಹಿರಿಯ ಮುಖಂಡ ಆರ್ ಪಿ ಎನ್ ಸಿಂಗ್ ಬಿಜೆಪಿಗೆ ಸೇರ್ಪಡೆ..!

ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img