Sunday, September 20, 2026

pm modi

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಪ್ರಧಾನ ಮಂತ್ರಿ ಅವಾಸ್ ಯೋಜನೆಯಿಂದ 2,67,000 ರೂ ಸಬ್ಸಿಡಿ, ನಿಮಗೂ ಬೇಕಾ? ಈಗಲೇ ಅರ್ಜಿ ಸಲ್ಲಿಸಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ. ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...

ಈ ಸಮಯ ಬಳಸಿ ಸ್ವಾವಲಂಬಿಗಳಾಗಿ: ದೇಶದ ಜನತೆಗೆ ಮೋದಿ ಕರೆ..!

ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img