Tuesday, November 18, 2025

pm modi

ಸರ್ವರೋಗಕ್ಕೂ ಒಂದೇ ಮದ್ದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು: ಸಿಎಂ ವಿರುದ್ಧ ಅಶೋಕ್ ಕಿಡಿ

Political News: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ಕರೆದು ಮಾತನಾಡಿದ್ದು, ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ವರೋಗಕ್ಕೂ ಒಂದೇ ಮದ್ದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಎಂದು ಜರಿದಿದ್ದಾರೆ. 2020 ಮೇ...

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ...

ಮೋಸ ತಡೆಯಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರ ಅಳವಡಿಕೆ: ಸಿಎಂ ಸಿದ್ದರಾಮಯ್ಯ

Political news: ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದು, ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ ಎಂದರು. ಇದರ ಜೊತೆಗೆ...

Political News: ರಾಹುಲ್ ಅವರಿಗೆ ಮತ ಮತಿಭ್ರಮಣೆ !: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Political News: ರಾಹುಲ್ ಗಾಂಧಿ ಹರಿಯಾಣಾದಲ್ಲಿ ಮತಗಳ್ಳತನವಾಗಿದೆ ಎಂಬ ಆರೋಪ ಮಾಡಿದ್ದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಹುಲ್ ಅವರಿಗೆ ಮತ ಮತಿಭ್ರಮಣೆಯಾಗಿದೆ ಎಂದಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ಹೀನಾಯ ಸೋಲನ್ನು ಈಗಲೇ ಊಹಿಸಿರುವ ರಾಹುಲ್ ಗಾಂಧಿ ಅವರು ಮೊದಲ ಹಂತದ ಮತದಾನಕ್ಕೆ ಮುನ್ನವೇ ಮೈ ಪರಚಿಕೊಳ್ಳುತ್ತಿದ್ದಾರೆ ! ಹಾಗಾಗಿ, ಸೋಲಿಗೊಂದು ಪೂರ್ವ...

DCM ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪೂಜೆ, ಹೋಮ-ಹವನ ಮಾಡಿದ ಅಭಿಮಾನಿಗಳು

Tumakuru News: ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರೇ ಹೇಳಿರುವಂತೆ ನವೆಬಂರ್ ಕ್ರಾಂತಿ ನಡೆಯಲಿದೆ. ಈ ವೇಳೆ ಸಚಿವ ಸಂಪುಟ ವಿಸ್ತರಣ ಆಗಲಿದೆ, ಸಿಎಂ ಬದಲಾಗುತ್ತಾರೆ ಅನ್ನೋ ಗುಸುಗುಸು ಜೋರಾಗಿಯೇ ಕೇಳುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಜೋರಾಗಿಯೇ ಇದೆ. ಇನ್ನು ಡಿಸಿಎಂ ಡಿ.ಕೆ.ಶಿ ಫ್ಯಾನ್ಸ್ ಕೂಡ ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...

Mandya News: ಮೈಷುಗರ್ ಶಾಲೆಗೆ ಶಾಲಾ ಬಸ್ ಕೊಡುಗೆ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಆಗಮಿಸಿದ್ದು, ಮೈಷುಗರ್ ಶಾಲೆಗೆ ಭೇಟಿ ನೀಡಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಕರಿಗೆ ಸಂಬಳ ನೀಡಲಾಗದೇ, ಆಡಳಿತ ಮಂಡಳಿ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಆಡಳಿತ ಮಂಡಳಿ ಜತೆ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಈ ಮುನ್ನ ಈ ಬಗ್ಗೆ ಮಾತನಾಡಿದ್ದು, 25 ಕೋಟಿ...

Political News: ಮೇಟಿಯವರ ಕೊನೆಯ ಆಸೆಯ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕರಾದ ಹೆಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮೇಟಿಯವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ. ಅವರ ಆಸೆಯಂತೆ ಟೆಂಡರ್ ಕೂಡ ಈಗಾಗಲೇ ಕರೆಯಲಾಗಿದೆ. ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1983 ರಿಂದ ಹೆಚ್. ವೈ....

ಈ 5 ಸಮಯದಲ್ಲಿ ಬೈಯ್ಯುವುದರಿಂದ ಮಕ್ಕಳ ಮಾನಸಿಕ ನೆಮ್ಮದಿ ಹಾಳಾಗುತ್ತದೆ

Life lesson: ಚಿಕ್ಕ ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮವಾಗಿರುತ್ತದೆ. ಅವರು ನೋಡಲು ಮತ್ತು ಅವರಿರುವ ರೀತಿ ನೋಡಿದ್ರೆ ತುಂಬಾ ಜೋರು ಅಂತಾ ಅನ್ನಿಸಿದರೂ, ಅವರು ಸೂಕ್ಷ್ಮ ಸ್ವಭಾವದವರು ಆಗಿರುತ್ತಾರೆ. ಹಾಗಾಗಿ ಶಾಲೆಗೆ ಹೋಗುವ ಮಕ್ಕಳಿಗೆ ಪೋಷಕರು 5 ಸಮಯದಲ್ಲಿ ಬೈಯ್ಯಬಾರದು. ಅದು ಯಾವ ಸಮಯ ಅಂತಾ ತಿಳಿಯೋಣ. 1. ಬೆಳಿಗ್ಗೆ ಎದ್ದ ತಕ್ಷಣ: ಬೆಳಿಗ್ಗೆ ಎದ್ದ...

Recipe: ಕಪ್ಪುಕಡಲೆ ಸಲಾಡ್ ವಿತ್ ಕಿವಿ ಫ್ರೂಟ್ ಡ್ರೆಸ್ಸಿಂಗ್

Recipe: ನಾಾರ್ಮಲ್ ಆಗಿ ನಾವು ನೀವು ಕಪ್ಪು ಕಡಲೆಯ ಕೋಸೋಂಬರಿ ಅಥವಾ ಸಲಾಾಡ್ ಅಂದ್ರೆ, ಅದನ್ನು ಬೇಯಿಸಿ ಅಥವಾ ನೆನೆಸಿ ಅದಕ್ಕೆ ತರಕಾರಿ, ಕಾಯಿ ತುರಿ ಹಾಕಿರುವ ಸಲಾಡ್ ತಿಂದಿರ್ತೀವಿ. ಇಂದು ನಾವು ಈ ಕಪ್ಪು ಕಡಲೆ ಸಲಾಡ್‌ಗೆ ಕಿವಿ ಫ್ರೂಟ್ ಡ್ರೆಸ್ಸಿಂಗ್ ಮಿಕ್ಸ್ ಮಾಡಿ, ಹೇಗೆ ಆರೋಗ್ಯಕರ, ರುಚಿಯಾಗಿ ಸಲಾಡ್ ಮಾಡೋದು ಅಂತಾ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img