Tuesday, August 18, 2026

pm modi

ರಾಜ್ಯದಲ್ಲಿ ಹಿಂದುತ್ವ ಇಲ್ಲ. ಮಲ್ಲಿಕಾರ್ಜುನ್ ಹಿಂದೂ ಅಲ್ವಾ?: CM Ibrahim Podcast

Podcast: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಸಿಎಂ ಇಬ್ರಾಾಹಿಂ ಅವರು ನಮ್ಮ ರಾಜ್ಯದಲ್ಲಿ ಹಿಂದುತ್ವ ಎನ್ನುವ ಬೇರೇ ಇಲ್ಲ. ಲಿಂಗಾಯಿತರು, ಹಿಂದುಳಿಿದವರು, ಮುಸ್ಲಿಂರು, ಗೌಡರು, ದಲಿತರು. ಇದೇ ಪಂಚಭೂತಗಳಂತಿದೆ. ಕ್ಯಾಂಡಿಡೇಟ್ ಹಿಂದೂಗಳಾಗಿದ್ದರೂ ಅವರಿಗೆ ಎಲ್ಲ ಹಿಂದೂಗಳು ಏಕೆ ಓಟ್ ಹಾಕುತ್ತಿಲ್ಲ..? ಎಂದು ಪ್ರಶ್ನಿಸಿದ್ದಾರೆ. https://youtu.be/1aIFS5x7DAc ಅಲ್ಲದೇ ಮಲ್ಲಿಕಾರ್ಜುನ್ ಅವರಿಗೆ ಹಿಂದೂಗಳೆಲ್ಲರೂ ಓಟ್ ಹಾಕುತ್ತಾರಾ ಇಲ್ಲ. ಎಲ್ಲಿಯವರೆಗೆ ಬಿಜೆಪಿಯಲ್ಲಿ...

ಬಿಜೆಪಿಯವರಿಗೆ ಈಗ್ಯಾಕೆ ಅಲ್ಪಸಂಖ್ಯಾತರ ಮೇಲೆ ಅಷ್ಟು ಪ್ರೀತಿ ಬಂದಿರೋದು..?: ಸಂತೋಷ್ ಲಾಡ್

Political News: ಕರ್ನಾಟಕ ಟಿವಿ ಜತೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿರುವ ಲಾಡ್, ಎಲ್ಲರಿಗೂ ಜವಾಬ್ದಾರಿ ನೀಡಿದಂತೆ ನನಗೂ ಜವಾಬ್ದಾರಿ ನೀಡಿದ್ದಾರೆ. ಅದೇ ರೀತಿ ನಾನು 3 ದಿನ ಬಾಗಲಕೋಟೆಗೆ ಹೋಗಿ ಅಲ್ಲಿ ಪ್ರಚಾರ ಮಾಡಿ, ಇದೀಗ ದಾವಣಗೆರೆ ಪ್ರಚಾರಕ್ಕೆ ಬಂದಿದ್ದೇನೆ. ಕ್ಯಾಂಪೇನ್ ಮಾಡಿದ್ದೇನೆ...

Sports News: ಪಾಕ್ ಕ್ರಿಕೇಟ್ ಲೀಗ್‌ನಲ್ಲಿ ಆಡುತ್ತಿದ್ದ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್…!

Sports News: ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್‌ನಲ್ಲಿ ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್ ಆಗಿದ್ದಾರೆ. ಸಿಡ್ನಿಯ ಮಲಬಾರ್ ರೋಡ್‌ನಲ್ಲಿ ಮರೂಬ್ರಾದಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡುವ ವೇಳೆ ಕ್ರಿಕೇಟಿಗ ಡೇವಿಡ್ ವಾರ್ನರ್ ಸಿಕ್ಕಿಬಿದ್ದಿದ್ದು, ಅವರನ್ನು ಸಿಡ್ನಿ ಪೋಲೀಸರು ಬಂಧಿಸಿದ್ದಾರೆ. ಪೋಲೀಸರು ಚೆಕ್ ಮಾಡುತ್ತಿದ್ದುದನ್ನು ಕಂಡು ವಾರ್ನರ್ ದೂರದಲ್ಲೇ ಕಾರ್ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಪೋಲೀಸರು...

Dharwad: ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಎನ್.ಶಶಿಕುಮಾರ್

Dharwad News: ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ....

Health Tips: ಬೆಳಿಗ್ಗೆ ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ, ಬುದ್ಧಿವಂತರಾಗಿ

Health Tips: ನಾವು ಪ್ರತಿದಿನ ಬೆಳಿಗ್ಗೆ ಎದ್ದಾಗ ನಮ್ಮ ದೇಹ ಚೈತನ್ಯಭರಿತವಾಗಿರಬೇಕು. ಆಗ ನಾವು ಆರೋಗ್ಯವಾಗಿದ್ದೇವೆ ಎಂದರ್ಥ. ನೀವು ಮಲಗೆದ್ದ ಬಳಿಕವೂ ನಿಮಗೆ ಸುಸ್ತಾಗುತ್ತಿದೆ. ದೇಹದಲ್ಲಿ ಶಕ್ತಿ ಇಲ್ಲ ಎಂದೆನ್ನಿಸಿದರೆ, ನಮ್ಮ ಆರೋಗ್ಯ ಉತ್ತಮವಾಗಿಲ್ಲ ಎಂದರ್ಥ. ಆದರೆ ನಾವು ಬೆಳಿಗ್ಗೆ ಎದ್ದ ತಕ್ಷಣ 5 ನಿಯಮಗಳನ್ನು ಪಾಲಿಸಿದರೆ, ನಮ್ಮ ಆರೋಗ್ಯದಲ್ಲಿ ಅಭಿವೃದ್ಧಿ ಕಾಣಬಹುದು. ಬೆಳಿಗ್ಗೆ...

Health Tips: ಕೂದಲು ಉದುರುವ ಸಮಸ್ಯೆಗೆ ಮುಖ್ಯ ಕಾರಣವೇ ಇದು

Health Tips: ಇಂದಿನ ಕಾಲದಲ್ಲಿ ಯುವ ಪೀಳಿಗೆಗಿರುವ ಕಾಮನ್ ಸೌಂದರ್ಯ ಸಮಸ್ಯೆ ಅಂದ್ರೆ, ಅದು ಕೂದಲು ಉದುರುವ ಸಮಸ್ಯೆ. ಬ್ಯೂಟಿ ಪಾರ್ಲರ್‌ಗೆ ಹೋದ್ರೂ, ವಿಧ ವಿಧದ ಶ್ಯಾಂಪೂ, ಎಣ್ಣೆ ಇತ್ಯಾದಿ ಬಳಕೆ ಮಾಡಿದ್ರೂ ಏನೂ ಪ್ರಯೋಜನವಾಗುತ್ತಿಲ್ಲ. ಯಾಕೆ ಹೀಗೆ ಅಂತಾ ಕೇಳಿದ್ರೆ, ನಾವು ತಲೆಯ ಮೇಲೆ ಅಥವಾ ಕೂದಲಿಗೆ ಏನು ಬಳಕೆ ಮಾಡುತ್ತೇವೋ ಅದು ಸಮಸ್ಯೆಗೆ...

Dharwad News: ಧಾರವಾಡದಲ್ಲಿ ಫಿಟ್ನೆಸ್ ಫಸ್ಟ್ ಜಿಮ್ ತರಬೇತುದಾರ ಸಾಬೀರ್ ಬಂಧನ

Dharwad News: ಧಾರವಾಡ: ಧಾರವಾಡದಲ್ಲಿ ಫಿಟ್ನೆಸ್ ಫಸ್ಟ್ ಜಿಮ್ ತರಬೇತುದಾರ ಸಾಬೀರ್ ಬಂಧನವಾಗಿದ್ದು, ಅವಳಿ ನಗರ ಪೊಲೀಸ್ ಆಯುಕ್ತ ಎನ್.ಶಶೀಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇ.30 ರಂದು ದೂರು ದಾಖಲಾಗಿತ್ತು.ದೂರು ಪಡೆದ ನಮ್ಮ‌ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಾಬೀರ್ ನನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ. ನಾಳೆ ಉದ್ಯೋಗಾಕಾಂಕ್ಷಿಗಳ ಹೋರಾಟ ಅನುಮತಿಗೆ ನಿರಾಕರಣೆ...

ಹುಟ್ಟು ಹಬ್ಬದ ಜೊತೆ ಹುಟ್ಟೂರಲ್ಲಿ ಸಾಂಪ್ರದಾಯಿಕ ರಿಸೆಪ್ಶನ್ ಸೆಲೆಬ್ರೇಟ್ ಮಾಡಿದ ರಶ್ಮಿಕಾ ಮಂದಣ್ಣ

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್‌ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ. ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ ವಿರೋಶ್ ಮದುವೆಯಾಗಿದ್ದು, ಹೈದರಾಬಾದ್‌ನಲ್ಲಿ ರಿಸೆಪ್ಶನ್ ನಡೆದಿತ್ತು. ಬಳಿಕ ಕೊಡಗಿಗೂ ಬಂದು ರಿಸೆಪ್ಶನ್ ಮಾಡುವುದಾಗಿ ಈ ಜೋಡಿ ಹೇಳಿತ್ತು. ನಿನ್ನೆ ರಶ್ಮಿಕಾ ಬರ್ತ್‌ಡೇ ಇದ್ದ ಕಾರಣ, ಇಬ್ಬರೂ ಕೊಡಗಿಗೆ ಬಂದಿದ್ದು,...

ಅಧಿಕಾರ ಹೋಗಿ ಎಷ್ಟು ವರ್ಷ ಆಗಿದೆ ಆದ್ರೂ ಗೌರವ ಸಲ್ಲಿಸಿದ್ದು ನನ್ನ ಭಾಗ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ. ಕೆರೆ ತುಂಬಿಸುವ ಯೋಜನೆ ಸಂಪೂರ್ಣ ಆಗಿದೆ. ಇಷ್ಟು ವರ್ಷ ಕಳೆದ ಮೇಲೆ ಲೋಕಾರ್ಪಣೆ ಆಗಿದೆ. ಸಾರ್ವಜನಿಕ ಜೀವನಕ್ಕೆ ಯಾರು ಅಮಂತ್ರಣ ಕೊಟ್ಟಿಲ್ಲ. ನಾವಾಗೇ ಬಂದಿರುತ್ತೇವೆ ಸಚಿವ ಸ್ಥಾನದ ಅವಕಾಶ ಸಿಕ್ಕಿರುತ್ತೆ. ಒಬ್ಬ...

ತಮ್ಮೂರಿಗೆ ನೀರಿನ ವ್ಯವಸ್ಥೆ ಮಾಡಿದ್ದಕ್ಕೆ ಬಸವರಾಜ ಬೊಮ್ಮಾಯಿಗೆ ಬೃಹತ್ ಬೆಲ್ಲದ ಹಾರ ಹಾಕಿ ಗೌರವ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಗ್ರಾಮಸ್ಥರು ಬೆಲ್ಲದ ಹಾರ ಹಾಕಿ ಸ್ವಾಗತ ಕೋರಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಸಚಿವರಾಗಿದ್ದಾಗ, ತಮ್ಮೂರಿನ ಕೆರೆಗೆ ನೀರು ತಂದಿದ್ದ ಹಿನ್ನಲೆ ಮಾಜಿ ಸಿಎಂಗೆ ಈ ರೀತಿ ಭರ್ಜರಿ ಸ್ವಾಗತ ಕೋರಲಾಗಿದೆ. ಕೆರೆಗೆ ಏತ ನೀರಾವರಿ ಮೂಲಕ ನೀರು ಕೊಟ್ಟಿದ್ದಕ್ಕೆ ಕ್ರೇನ್ ಮೂಲಕ 3 ಕ್ವಿಂಟಾಲ್...
- Advertisement -spot_img

Latest News

ಚಾಮರಾಜನಗರ ಎನ್‌ಕೌಂಟರ್ ಪ್ರಕರಣ: ಬಿಜೆಪಿ–ಕಾಂಗ್ರೆಸ್ ನಡುವೆ ರಾಜಕೀಯ ಸಮರ

ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಆಗಸ್ಟ್ 15ರಂದು ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ...
- Advertisement -spot_img