ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...
ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...